Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದುಬೈನಲ್ಲಿ ಪತನಗೊಂಡ ‘ತೇಜಸ್ ಜೆಟ್’ನ ಬೆಲೆ ಎಷ್ಟು ಗೊತ್ತಾ.? ವಿಮೆ ಇದ್ಯಾ.? Tejas Fighter Jet Price

22/11/2025 5:24 PM

ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

22/11/2025 5:19 PM

ಜೆಡಿಎಸ್‌ಗೆ ರಜತ ಮಹೋತ್ಸವದ ಸಂಭ್ರಮ; ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್

22/11/2025 5:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ
KARNATAKA

ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

By kannadanewsnow0922/11/2025 5:19 PM

ಬೆಂಗಳೂರು: ಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ಈ ಕೆಳಕಂಡ ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಲಾಗಿರುವ ವಿವರದಂತೆ ರದ್ದುಗೊಳಿಸಲಾಗುವುದು/ ಮಾರ್ಗ ಬದಲಾವಣೆ ಮಾಡಲಾಗುವುದು/ ನಿಯಂತ್ರಿಸಲಾಗುವುದು:

ರೈಲುಗಳ ರದ್ದತಿ:

  1. ದಿನಾಂಕ 25.11.2025 ರಂದು ರೈಲು ಸಂಖ್ಯೆ 66563 ಯಶವಂತಪುರ- ಹೊಸೂರು ಮೆಮು, ರೈಲು ಸಂಖ್ಯೆ 66585 ಯಶವಂತಪುರ- ಹೊಸೂರು ಮೆಮು ಮತ್ತು ರೈಲು ಸಂಖ್ಯೆ 06591 ಯಶವಂತಪುರ- ಹೊಸೂರು ಮೆಮು ಸೇವೆಗಳನ್ನು ರದ್ದುಗೊಳಿಸಲಾಗುವುದು.
  2. ದಿನಾಂಕ 25.11.2025 ರಂದು ರೈಲು ಸಂಖ್ಯೆ 66564 ಹೊಸೂರು – ಯಶವಂತಪುರ ಮೆಮು, ರೈಲು ಸಂಖ್ಯೆ 66586 ಹೊಸೂರು – ಯಶವಂತಪುರ ಮೆಮು ಮತ್ತು  ರೈಲು ಸಂಖ್ಯೆ 06592 ಹೊಸೂರು – ಯಶವಂತಪುರ ಮೆಮು ಸೇವೆಗಳನ್ನು ರದ್ದುಗೊಳಿಸಲಾಗುವುದು.

ರೈಲುಗಳ ಮಾರ್ಗ ಬದಲಾವಣೆ:

  1. ದಿನಾಂಕ 25.11.2025ರಂದು ಹೊರಡುವ ರೈಲು ಸಂಖ್ಯೆ 12677 ಎಸ್.ಎಂ.ವಿ.ಟಿ. ಬೆಂಗಳೂರು – ಎರ್ನಾಕುಲಂ ಎಕ್ಸ್ಪ್ರೆಸ್ ರೈಲು ಎಸ್.ಎಂ.ವಿ.ಟಿ. ಬೆಂಗಳೂರು, ಕೃಷ್ಣರಾಜಪುರಂ, ಜೋಲಾರ್ಪೇಟ್ಟೈ ಎ ಕ್ಯಾಬಿನ್, ತಿರುಪತ್ತೂರು ಮತ್ತು ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಕಾರ್ಮೆಲರಾಮ್, ಹೊಸೂರು ಮತ್ತು ಧರ್ಮಪುರಿ ನಿಲ್ದಾಣಗಳ ನಿಲುಗಡೆಯು ಇರುವುದಿಲ್ಲ.
  2. ದಿನಾಂಕ 25.11.2025ರಂದು ಹೊರಡುವ ರೈಲು ಸಂಖ್ಯೆ 16529 ಎಸ್.ಎಂ.ವಿ.ಟಿ. ಬೆಂಗಳೂರು – ಕಾರೈಕ್ಕಾಲ್ ಎಕ್ಸ್ಪ್ರೆಸ್ ರೈಲು ಎಸ್.ಎಂ.ವಿ.ಟಿ. ಬೆಂಗಳೂರು, ಕೃಷ್ಣರಾಜಪುರಂ, ಜೋಲಾರ್ಪೇಟ್ಟೈ ಎ ಕ್ಯಾಬಿನ್, ತಿರುಪತ್ತೂರು ಮತ್ತು ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಬೆಳಂದೂರು ರೋಡ್, ಕಾರ್ಮೆಲರಾಮ್, ಹೀಲಲಿಗೆ, ಆನೇಕಲ್ ರೋಡ್, ಹೊಸೂರು, ಕೆಲಮಂಗಲಂ, ಪೆರಿಯನಾಗತುನೈ, ರಾಯಕ್ಕೋಟ್ಟೈ, ಮಾರಂಡಹಳ್ಳಿ, ಪಾಲಕ್ಕೋಡು, ಧರ್ಮಪುರಿ, ಸಿವಾಡಿ, ಮುತ್ತಂಪಟ್ಟಿ, ತೋಪ್ಪೂರು, ಕಾರುವಳ್ಳಿ, ಸೆಮ್ಮಂದಪಟ್ಟಿ ಮತ್ತು ಓಮಲೂರ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.
  3. ದಿನಾಂಕ 25.11.2025ರಂದು ಹೊರಡುವ ರೈಲು ಸಂಖ್ಯೆ 20642 ಕೊಯಮತ್ತೂರು- ಬೆಂಗಳೂರು ಕಂಟೋನ್ಮೆಂಟ್ ವಂದೇಭಾರತ್ ಎಕ್ಸ್ ಪ್ರೆಸ್ ರೈಲು ಸೇಲಂ, ತಿರುಪತ್ತೂರು, ಜೋಲಾರಪೇಟ್ಟೈ ಎ ಕ್ಯಾಬಿನ್, ಬಂಗಾರಪೇಟೆ, ಕೃಷ್ಣರಾಜಪುರಂ, ಮಾರ್ಗವಾಗಿ ಸಂಚರಿಸಲಿದ್ದು ಧರ್ಮಪುರಿ ಮತ್ತು ಹೊಸೂರು ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.
  4. ದಿನಾಂಕ 25.11.2025ರಂದು ಹೊರಡುವ ರೈಲು ಸಂಖ್ಯೆ 20641 ಬೆಂಗಳೂರು ಕಂಟೋನ್ಮೆಂಟ್ – ಕೊಯಮತ್ತೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ತಿರುಪತ್ತೂರು, ಸೇಲಂ ಮಾರ್ಗವಾಗಿ ಸಂಚರಿಸಲಿದ್ದು ಹೊಸೂರು ಮತ್ತು ಧರ್ಮಪುರಿ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.
  5. ದಿನಾಂಕ 25.11.2025ರಂದು ಹೊರಡುವ ರೈಲು ಸಂಖ್ಯೆ 11014 ಕೊಯಮತ್ತೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲು ಸೇಲಂ, ತಿರುಪತ್ತೂರು, ಜೋಲಾರಪೇಟ್ಟೈ ಎ ಕ್ಯಾಬಿನ್, ಬಂಗಾರಪೇಟೆ, ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ಮಾರ್ಗವಾಗಿ ಸಂಚರಿಸಲಿದ್ದು ಧರ್ಮಪುರಿ ಮತ್ತು ಹೊಸೂರು ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.
  6. ದಿನಾಂಕ 25.11.2025ರಂದು ಹೊರಡುವ ರೈಲು ಸಂಖ್ಯೆ 16211 ಯಶವಂತಪುರ – ಸೇಲಂ ಎಕ್ಸ್ ಪ್ರೆಸ್ ರೈಲು ಹೆಬ್ಬಾಳ, ಬಾಣಸವಾಡಿ, ಎಸ್.ಎಂ.ವಿ.ಟಿ. ಬೆಂಗಳೂರು, ಕೃಷ್ಣರಾಜಪುರಂ, ಜೋಲಾರಪೇಟ್ಟೈ ಎ ಕ್ಯಾಬಿನ್, ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಬೆಳಂದೂರು ರೋಡ್, ಕಾರ್ಮೆಲರಾಂ, ಹೀಲಲಿಗೆ ಆನೇಕಲ್ ರೋಡ್, ಹೊಸೂರು, ಕೆಲಮಂಗಲಂ, ಪೆರಿಯನಾಗತುನೈ, ರಾಯಕ್ಕೋಟ್ಟೈ, ಮಾರಂಡಹಳ್ಳಿ, ಪಾಲಕ್ಕೋಡು, ಧರ್ಮಪುರಿ, ಸಿವಾಡಿ, ಮುತ್ತಂಪಟ್ಟಿ, ತೋಪ್ಪೂರು, ಕಾರುವಳ್ಳಿ, ಸೆಮ್ಮಂದಪಟ್ಟಿ ಮತ್ತು ಓಮಲೂರ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.
  7. ದಿನಾಂಕ 25.11.2025ರಂದು ಹೊರಡುವ ರೈಲು ಸಂಖ್ಯೆ 16212 ಸೇಲಂ – ಯಶವಂತಪುರ ಎಕ್ಸ್ ಪ್ರೆಸ್ ರೈಲು ಸೇಲಂ, ಜೋಲಾರಪೇಟ್ಟೈ ಎ ಕ್ಯಾಬಿನ್, ಕೃಷ್ಣರಾಜಪುರಂ, ಎಸ್.ಎಂ.ವಿ.ಟಿ. ಬೆಂಗಳೂರು, ಬಾಣಸವಾಡಿ, ಹೆಬ್ಬಾಳ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿರುವುದರಿಂದ ಓಮಲೂರು, ಸೆಮ್ಮಂದಪಟ್ಟಿ, ಕಾರುವಳ್ಳಿ, ತೋಪ್ಫೂರು, ಮುತ್ತಂಪಟ್ಟಿ, ಸಿವಾಡಿ, ಧರ್ಮಪುರಿ, ಪಾಲಕ್ಕೋಡು, ಮಾರಂಡಹಳ್ಳಿ, ರಾಯಕ್ಕೋಟ್ಟೈ, ಪೆರಿಯನಾಗತುನೈ, ಕೆಲಮಂಗಲಂ, ಹೊಸೂರು, ಆನೇಕಲ್ ರೋಡ್, ಹೀಲಲಿಗೆ, ಕಾರ್ಮೆಲರಾಂ ಮತ್ತು ಬೆಳಂದೂರು ರೋಡ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

ರೈಲುಗಳ ನಿಯಂತ್ರಣ:

  1. ದಿನಾಂಕ 24.11.2025ರಂದು ಹೊರಡುವ ರೈಲು ಸಂಖ್ಯೆ 11022 ತಿರುನೆಲ್ವೇಲಿ- ದಾದರ್ ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 60 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ಜೆಡಿಎಸ್‌ಗೆ ರಜತ ಮಹೋತ್ಸವದ ಸಂಭ್ರಮ; ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್

‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಜೆಡಿಎಸ್‌ಗೆ ರಜತ ಮಹೋತ್ಸವದ ಸಂಭ್ರಮ; ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್

22/11/2025 5:14 PM1 Min Read

ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!

22/11/2025 5:08 PM1 Min Read

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ

22/11/2025 5:06 PM2 Mins Read
Recent News

ದುಬೈನಲ್ಲಿ ಪತನಗೊಂಡ ‘ತೇಜಸ್ ಜೆಟ್’ನ ಬೆಲೆ ಎಷ್ಟು ಗೊತ್ತಾ.? ವಿಮೆ ಇದ್ಯಾ.? Tejas Fighter Jet Price

22/11/2025 5:24 PM

ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

22/11/2025 5:19 PM

ಜೆಡಿಎಸ್‌ಗೆ ರಜತ ಮಹೋತ್ಸವದ ಸಂಭ್ರಮ; ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್

22/11/2025 5:14 PM

ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!

22/11/2025 5:08 PM
State News
KARNATAKA

ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

By kannadanewsnow0922/11/2025 5:19 PM KARNATAKA 2 Mins Read

ಬೆಂಗಳೂರು: ಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ಈ ಕೆಳಕಂಡ ರೈಲು ಸೇವೆಗಳನ್ನು ಅವುಗಳ ಮುಂದೆ…

ಜೆಡಿಎಸ್‌ಗೆ ರಜತ ಮಹೋತ್ಸವದ ಸಂಭ್ರಮ; ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್

22/11/2025 5:14 PM

ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!

22/11/2025 5:08 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ

22/11/2025 5:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.