Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ವರಿಷ್ಠರು ಡಿಕೆ ಶಿವಕುಮಾರ್ ‘CM’ ಅಗಲಿ ಎಂದರೆ ಬಾಹ್ಯ ಬೆಂಬಲ ಕೊಡ್ತೇವೆ : ಮಾಜಿ ಸಿಎಂ ಡಿವಿ ಸದಾನಂದಗೌಡ

25/11/2025 3:28 PM

BREAKING: ಗದಗದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಯತ್ನ

25/11/2025 3:27 PM

ಕ್ರಿಕೆಟ್ ತಾರೆ ‘ಸ್ಮೃತಿ ಮಂಧಾನಾ’ಗೆ ಪಲಾಶ್ ಮೋಸ ಮಾಡಿದ್ರಾ.? ಚಾಟ್’ಗಳ ‘ಸ್ಕ್ರೀನ್ಶಾಟ್’ ವೈರಲ್

25/11/2025 3:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಗದಗದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಯತ್ನ
KARNATAKA

BREAKING: ಗದಗದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಯತ್ನ

By kannadanewsnow0925/11/2025 3:27 PM

ಗದಗ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಧರಣಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ನಡೆದಿದೆ.

ಗದಗದ ಡಿಸಿ ಕಚೇರಿ ಎದುರು ಅತಿಥಿ ಉಪನ್ಯಾಸಕರು ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ತೀವ್ರಗೊಂಡಿದ್ದು, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಉಪನ್ಯಾಸಕ ಆತ್ಮಹತ್ಯೆಗೂ ಯತ್ನಿಸಿದರು. ಆದರೇ ಸ್ಥಳದಲ್ಲಿದ್ದಂತ ಪೊಲೀಸರು ತಕ್ಷಣವೇ ಬಾಟಲಿ ವಶಕ್ಕೆ ಪಡೆದು, ರಕ್ಷಣೆ ಮಾಡಿದ್ದಾರೆ.

ಮತ್ತೊಂದೆಡೆ ಪ್ರತಿಭಟನೆ ವೇಳೆಯಲ್ಲೇ ಚಾಕು ಪ್ರದರ್ಶಿಸಿ ಅತಿಥಿ ಉಪನ್ಯಾಸಕಿ ಆಕ್ರೋಶ ಹೊರ ಹಾಕಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನಡೆಯುತ್ತಿರೋ ಕೌನ್ಸೆಲಿಂಗ್ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವೈಜ್ಞಾನಿಕ ನಿಯಮ ಜಾರಿಗೊಳಿಸಲಾಗಿದೆ. 20 ರಿಂದ 30 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು ಅತಂತ್ರರಾಗಿದ್ದಾರೆ ಎಂಬುದಾಗಿ ಆಕ್ರೋಶವನ್ನು ಅತಿಥಿ ಉಪನ್ಯಾಸಕರು ಹೊರಹಾಕಿದ್ದಾರೆ.

ಬೆಂಗಳೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಗದಗಕ್ಕೆ ಆಗಮಿಸಿದಂತ ಅತಿಥಿ ಉಪನ್ಯಾಸಕರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸೇವೆ ಸಲ್ಲಿಸುತ್ತಿರುವವರನ್ನೇ ನೇಮಿಸಿಕೊಳ್ಳುವಂತೆಯೂ ಆಗ್ರಹಿಸಿದ್ದಾರೆ.

ಡಿ.25ರಂದು ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ: 29 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿ- ಸಚಿವ ರಾಮಲಿಂಗಾರೆಡ್ಡಿ

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ

Share. Facebook Twitter LinkedIn WhatsApp Email

Related Posts

ಬಿಜೆಪಿ ವರಿಷ್ಠರು ಡಿಕೆ ಶಿವಕುಮಾರ್ ‘CM’ ಅಗಲಿ ಎಂದರೆ ಬಾಹ್ಯ ಬೆಂಬಲ ಕೊಡ್ತೇವೆ : ಮಾಜಿ ಸಿಎಂ ಡಿವಿ ಸದಾನಂದಗೌಡ

25/11/2025 3:28 PM1 Min Read

ನೀವು ಯಾವುದಕ್ಕೂ ಆತಂಕ ಪಡಬೇಡಿ : ಡಿಕೆ ಶಿವಕುಮಾರ್ ಗೆ ಅಭಯ ನೀಡಿದ ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ!

25/11/2025 3:20 PM1 Min Read

ಡಿ.25ರಂದು ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ: 29 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿ- ಸಚಿವ ರಾಮಲಿಂಗಾರೆಡ್ಡಿ

25/11/2025 3:20 PM2 Mins Read
Recent News

ಬಿಜೆಪಿ ವರಿಷ್ಠರು ಡಿಕೆ ಶಿವಕುಮಾರ್ ‘CM’ ಅಗಲಿ ಎಂದರೆ ಬಾಹ್ಯ ಬೆಂಬಲ ಕೊಡ್ತೇವೆ : ಮಾಜಿ ಸಿಎಂ ಡಿವಿ ಸದಾನಂದಗೌಡ

25/11/2025 3:28 PM

BREAKING: ಗದಗದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಯತ್ನ

25/11/2025 3:27 PM

ಕ್ರಿಕೆಟ್ ತಾರೆ ‘ಸ್ಮೃತಿ ಮಂಧಾನಾ’ಗೆ ಪಲಾಶ್ ಮೋಸ ಮಾಡಿದ್ರಾ.? ಚಾಟ್’ಗಳ ‘ಸ್ಕ್ರೀನ್ಶಾಟ್’ ವೈರಲ್

25/11/2025 3:23 PM

ನೀವು ಯಾವುದಕ್ಕೂ ಆತಂಕ ಪಡಬೇಡಿ : ಡಿಕೆ ಶಿವಕುಮಾರ್ ಗೆ ಅಭಯ ನೀಡಿದ ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ!

25/11/2025 3:20 PM
State News
KARNATAKA

ಬಿಜೆಪಿ ವರಿಷ್ಠರು ಡಿಕೆ ಶಿವಕುಮಾರ್ ‘CM’ ಅಗಲಿ ಎಂದರೆ ಬಾಹ್ಯ ಬೆಂಬಲ ಕೊಡ್ತೇವೆ : ಮಾಜಿ ಸಿಎಂ ಡಿವಿ ಸದಾನಂದಗೌಡ

By kannadanewsnow0525/11/2025 3:28 PM KARNATAKA 1 Min Read

ತುಮಕೂರು : ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್​ನಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ ಅವರನ್ನೇ ಮುಖ್ಯಮಂತ್ರಿ ಮಾಡುತ್ತೇವೆ…

BREAKING: ಗದಗದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಯತ್ನ

25/11/2025 3:27 PM

ನೀವು ಯಾವುದಕ್ಕೂ ಆತಂಕ ಪಡಬೇಡಿ : ಡಿಕೆ ಶಿವಕುಮಾರ್ ಗೆ ಅಭಯ ನೀಡಿದ ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ!

25/11/2025 3:20 PM

ಡಿ.25ರಂದು ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ: 29 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿ- ಸಚಿವ ರಾಮಲಿಂಗಾರೆಡ್ಡಿ

25/11/2025 3:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.