Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : 4ನೇ ಮಗುವು ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ!

25/11/2025 4:01 PM

BIG NEWS : ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್ : ‘CMS’ ಸಿಬ್ಬಂದಿಗಳ ಮತ್ತೊಂದು ನಿರ್ಲಕ್ಷ ಬಯಲು ಮಾಡಿದ ಖಾಕಿ!

25/11/2025 3:50 PM

ಬಿಜೆಪಿ ವರಿಷ್ಠರು ಡಿಕೆ ಶಿವಕುಮಾರ್ ‘CM’ ಅಗಲಿ ಎಂದರೆ ಬಾಹ್ಯ ಬೆಂಬಲ ಕೊಡ್ತೇವೆ : ಮಾಜಿ ಸಿಎಂ ಡಿವಿ ಸದಾನಂದಗೌಡ

25/11/2025 3:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್ : ‘CMS’ ಸಿಬ್ಬಂದಿಗಳ ಮತ್ತೊಂದು ನಿರ್ಲಕ್ಷ ಬಯಲು ಮಾಡಿದ ಖಾಕಿ!
KARNATAKA

BIG NEWS : ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್ : ‘CMS’ ಸಿಬ್ಬಂದಿಗಳ ಮತ್ತೊಂದು ನಿರ್ಲಕ್ಷ ಬಯಲು ಮಾಡಿದ ಖಾಕಿ!

By kannadanewsnow0525/11/2025 3:50 PM

ಬೆಂಗಳೂರು : ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ದರೋಡೆ ಪ್ರಕರಣದಲ್ಲಿ ಪೊಲೀಸರು 7.01 ಕೋಟಿ (ಶೇ.98) ಹಣವನ್ನು ರಿಕವರಿ ಮಾಡಿದ್ದಾರೆ. ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ತಂಡದ ಕಾರ್ಯವನ್ನು ಶ್ಲಾಘಿಸಿದ್ದು, ಹೆಚ್ಚುವರಿ ಬಹುಮಾನ ಘೋಷಿಸಿದ್ದಾರೆ. ಇನ್ನು CMS ಸಿಬ್ಬಂದಿ ವಿಚಾರಣೆ ವೇಳೆ ಮತ್ತೊಂದು ನಿರ್ಲಕ್ಷದ ಕುರಿತು ಬಯಲಾಗಿದೆ.

ಹೌದು ಕೋಟ್ಯಾಂತರ ದರೋಡೆ ನಡೆದರೂ ಸಹ ಸಿಎಂಸಿ ಸಿಬ್ಬಂದಿಗಳಿಗೆ ಊಟವೆ ಮುಖ್ಯವಾಗಿತ್ತು. ಸಿದ್ದಾಪುರ ಠಾಣೆ ಪೊಲೀಸರು CMS ವಾಹನ ಸಿಬ್ಬಂದಿ ವಿಚಾರಣೆ ವೇಳೆ ಮತ್ತಷ್ಟು ಸಂಗತಿಗಳು ಬೆಳಕಿಗೆ ಬಂದಿವೆ. ಅಷ್ಟು ದೊಡ್ಡ ದರೋಡೆ ನಡೆದಿದ್ದರೂ ಸಿಬ್ಬಂದಿಗೆ ಊಟವೇ ಮುಖ್ಯವಾಗಿತ್ತು.

ನ.19ರಂದು CMS ವಾಹನ ಅಡ್ಡಗಟ್ಟಿ 7.11 ಕೋಟಿ ರೂ ದರೋಡೆ ನಡೆದಿತ್ತು. ಇನ್ನೋವಾ ಕಾರಿನಲ್ಲಿ ಕಸ್ಟೋಡಿಯನ್, ಗನ್​ಮ್ಯಾನ್ ಕರೆದೊಯ್ದಿದ್ದರು. ಮಾರ್ಗಮಧ್ಯೆ ಕಸ್ಟೋಡಿಯನ್, ಗನ್​ಮ್ಯಾನ್ ಇಳಿಸಿ ಗ್ಯಾಂಗ್ ತೆರಳಿತ್ತು. ದರೋಡೆಕೋರರು ಇಳಿಸಿದ್ದ ಸ್ಥಳದಿಂದ ಠಾಣೆಗೆ ಕೂಗಳತೆ ದೂರದಲ್ಲಿದ್ದರು ಈ ಬಗ್ಗೆ CMS ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ದರೋಡೆ ನಡೆದು 2 ಗಂಟೆ ನಂತರ ಪೊಲೀಸರಿಗೆ ವಿಚಾರ ಗೊತ್ತಾಗಿತ್ತು. ಇಷ್ಟೊತ್ತು ಏನು ಮಾಡುತ್ತಿದ್ರಿ ಎಂದು ಪೊಲೀಸರು ವಿಚಾರಣೆ ಮಾಡಿದ್ದಾರೆ. ಊಟದ ಸಮಯ ಆಗಿತ್ತು, ಆದ್ದರಿಂದ ಊಟಕ್ಕೆ ಹೋಗಿದ್ದೆವು ಎಂದಿದ್ದಾರೆ. ಹೀಗಾಗಿ ಸಿಎಂಎಸ್ ವಾಹನ ಸಿಬ್ಬಂದಿ ಮೇಲೆ ಪೊಲೀಸರಿಗೆ ಮತ್ತಷ್ಟು ಅನುಮಾನ ಮೂಡಿದೆ ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : 4ನೇ ಮಗುವು ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ!

25/11/2025 4:01 PM1 Min Read

ಬಿಜೆಪಿ ವರಿಷ್ಠರು ಡಿಕೆ ಶಿವಕುಮಾರ್ ‘CM’ ಅಗಲಿ ಎಂದರೆ ಬಾಹ್ಯ ಬೆಂಬಲ ಕೊಡ್ತೇವೆ : ಮಾಜಿ ಸಿಎಂ ಡಿವಿ ಸದಾನಂದಗೌಡ

25/11/2025 3:28 PM1 Min Read

BREAKING: ಗದಗದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಯತ್ನ

25/11/2025 3:27 PM1 Min Read
Recent News

SHOCKING : ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : 4ನೇ ಮಗುವು ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ!

25/11/2025 4:01 PM

BIG NEWS : ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್ : ‘CMS’ ಸಿಬ್ಬಂದಿಗಳ ಮತ್ತೊಂದು ನಿರ್ಲಕ್ಷ ಬಯಲು ಮಾಡಿದ ಖಾಕಿ!

25/11/2025 3:50 PM

ಬಿಜೆಪಿ ವರಿಷ್ಠರು ಡಿಕೆ ಶಿವಕುಮಾರ್ ‘CM’ ಅಗಲಿ ಎಂದರೆ ಬಾಹ್ಯ ಬೆಂಬಲ ಕೊಡ್ತೇವೆ : ಮಾಜಿ ಸಿಎಂ ಡಿವಿ ಸದಾನಂದಗೌಡ

25/11/2025 3:28 PM

BREAKING: ಗದಗದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಯತ್ನ

25/11/2025 3:27 PM
State News
KARNATAKA

SHOCKING : ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : 4ನೇ ಮಗುವು ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ!

By kannadanewsnow0525/11/2025 4:01 PM KARNATAKA 1 Min Read

ಬೆಳಗಾವಿ : ರಾಜ್ಯದಲ್ಲೊಂದು ಮನಕಲಕುವ ಘಟನೆ ನಡೆದಿದ್ದು, ತಾಯಿಯೊಬ್ಬಳು ತನಗೆ 4ನೇ ಮಗುವು ಹೆಣ್ಣಾಗಿ ಹುಟ್ಟಿದ್ದರಿಂದ ಬೇಸರಗೊಂಡು ತಾಯಿಯೊಬ್ಬಳು ಹಸುಗೂಸನ್ನೇ…

BIG NEWS : ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್ : ‘CMS’ ಸಿಬ್ಬಂದಿಗಳ ಮತ್ತೊಂದು ನಿರ್ಲಕ್ಷ ಬಯಲು ಮಾಡಿದ ಖಾಕಿ!

25/11/2025 3:50 PM

ಬಿಜೆಪಿ ವರಿಷ್ಠರು ಡಿಕೆ ಶಿವಕುಮಾರ್ ‘CM’ ಅಗಲಿ ಎಂದರೆ ಬಾಹ್ಯ ಬೆಂಬಲ ಕೊಡ್ತೇವೆ : ಮಾಜಿ ಸಿಎಂ ಡಿವಿ ಸದಾನಂದಗೌಡ

25/11/2025 3:28 PM

BREAKING: ಗದಗದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಯತ್ನ

25/11/2025 3:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.