Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

13/03/2026 3:31 PM

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

BREAKING : ‘ಇರಾನ್ ಶರಣಾಗುವ ಹಂತದಲ್ಲಿದೆ’ : ಜಿ7 ನಾಯಕರೊಂದಿಗೆ ‘ಟ್ರಂಪ್’ ಮಾತುಕತೆ

13/03/2026 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪೊಲೀಸ್ ಗೌರವಗಳೊಂದಿಗೆ ‘IAS’ ಅಧಿಕಾರಿ `ಮಹಾಂತೇಶ್ ಬೀಳಗಿ’ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ
KARNATAKA

BREAKING : ಪೊಲೀಸ್ ಗೌರವಗಳೊಂದಿಗೆ ‘IAS’ ಅಧಿಕಾರಿ `ಮಹಾಂತೇಶ್ ಬೀಳಗಿ’ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

By kannadanewsnow5726/11/2025 1:02 PM

ಬೆಂಗಳೂರು : ಜೇವರ್ಗಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಭೀಕರವಾದ ಕಾರು ಅಪಘಾತದಲ್ಲಿ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹಾಂತೇಶ ಬೀಳಗಿ, ಹಿರಿಯ ಭಾರತೀಯ ಆಡಳಿತ ಸೇವೆ ಅಧಿಕಾರಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ, ಇವರು ದಿನಾಂಕ:25.11.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.

ಹುಟ್ಟೂರು ರಾಮದುರ್ಗಕ್ಕೆ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಪಾರ್ಥಿವ ಶರೀರ ರವಾನೆ : ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಮಹಾಂತೇಶ್ ಬೀಳಗಿಯವರ ಪಾರ್ಥಿವ ಶರೀರ ರಾಮದುರ್ಗದ ಸ್ವಗ್ರಹಕ್ಕೆ ರವಾನಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮಂಗಳವಾರ ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಗೌನಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

BREAKING: State government orders funeral of IAS officer Mahantesh Bilagi with police honours
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

13/03/2026 3:31 PM1 Min Read

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM1 Min Read

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM1 Min Read
Recent News

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

13/03/2026 3:31 PM

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

BREAKING : ‘ಇರಾನ್ ಶರಣಾಗುವ ಹಂತದಲ್ಲಿದೆ’ : ಜಿ7 ನಾಯಕರೊಂದಿಗೆ ‘ಟ್ರಂಪ್’ ಮಾತುಕತೆ

13/03/2026 3:19 PM

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM
State News
KARNATAKA

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

By kannadanewsnow0513/03/2026 3:31 PM KARNATAKA 1 Min Read

ಬೆಂಗಳೂರು : ಈಗಾಗಲೇ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿರುವ ಹಿನ್ನೆಲೆ, ಬೆಂಗಳೂರು ಜನ ತತ್ತರಿಸಿ ಹೋಗಿದ್ದು, ಇದರ ಬೆನ್ನಲ್ಲೆ,…

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM

BIG NEWS : ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

13/03/2026 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.