Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಾಕಿಸ್ತಾನ ಜೈಲಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ : ಅಫ್ಘಾನಿಸ್ತಾನ್ ಪತ್ರಿಕೆಗಳಲ್ಲಿ ವರದಿ

26/11/2025 4:20 PM

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ | Bengaluru Traffic Update

26/11/2025 4:20 PM

PM Kisan : ಪಿಎಂ ಕಿಸಾನ್ 21ನೇ ಕಂತು ನಿಮ್ಮ ಖಾತೆ ಸೇರಿಲ್ವಾ.? ಇವು ಕಾರಣಗಳಾಗಿರ್ಬೋದು!

26/11/2025 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ | Bengaluru Traffic Update
KARNATAKA

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ | Bengaluru Traffic Update

By kannadanewsnow0926/11/2025 4:20 PM

ಬೆಂಗಳೂರು: ನಾಳೆ ರಾಜ್ಯ ಸರ್ಕಾರದ ಕಾರ್ಯಕ್ರಮವೊಂದನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಮಹತ್ವದ ಮಾಹಿತಿ ಎನ್ನುವಂತೆ ಸಂಚಾರ ಬದಲಾವಣೆ ಮಾಡಿರುವುದಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಹಾಗೂ ಬಳ್ಳಾರಿ ರಸ್ತೆ, ನಂ-01, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 28.11.2025 ರಂದು ಬೆಳಿಗ್ಗೆ 07:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆ ಸಚಿವರು. ಇತರೆ ಗಣ್ಯವ್ಯಕ್ತಿಗಳು ಸೇರಿದಂತೆ ಅಂದಾಜು 40,000 ಸಾರ್ವಜನಿಕರು ಹಾಗೂ 959 ವಾಹನಗಳು ಬರುವ ನಿರೀಕ್ಷೆ ಇರುತ್ತದೆ ಎಂದಿದ್ದಾರೆ.

ಕಾರ್ಯಕ್ರಮ ನಡೆಯುವ ಸ್ಥಳವಾದ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಸಿ ವಿ ರಾಮನ್ ರಸ್ತೆ, ಜಯಮಹಲ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಠಿಯಿಂದ ದಿನಾಂಕ:28.11.20025 ರಂದು ಬಳ್ಳಾರಿ ರಸ್ತೆಯಲ್ಲಿ ಈ ಕೆಳಕಂಡ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ.

ಈ ಸಂಚಾರ ಮಾರ್ಗ ಬದಲಾವಣೆ

1. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವ ಸಾರ್ವಜನಿಕರು/ವಾಹನ ಚಾಲಕರು ಓಲ್ಡ್ ಹೈಗೌಂಡ ಜಂಕ್ಷನ್ ಕಲ್ಪನಾ ಜಂಕ್ಷನ್ ಓಲ್ಡ್ ಉದಯ ಟಿವಿ ಜಂಕ್ಷನ್- ಕಂಟೋನೆಂಟ್ ರೈಲ್ವೇ ಸ್ಟೇಷನ್ ಟ್ಯಾನರಿ ರಸ್ತೆ- ನಾಗಾವರ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವುದು.
2. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ನಗರದ ಕೇಂದ್ರ ಭಾಗದ ಕಡೆಗೆ ಹೋಗುವ ಸಾರ್ವಜನಿಕರು/ವಾಹನ ಚಾಲಕರು ಹೆಬ್ಬಾಳದಲ್ಲಿ ಎಡತಿರುವು ಪಡೆದು ನಾಗಾವರ ಜಂಕ್ಷನ್ ನಲ್ಲಿ ಬಲತಿರುವು ಪಡೆದು ಬಂಬು ಬಜಾರ್ ಕ್ವಿನ್ಸ್ ರೋಡ ಮುಖಾಂತರ ಸಿಟಿ ಕಡೆಗೆ ಹೋಗುವುದು.ಹೆಬ್ಬಾಳ ರಿಂಗ್ ರಸ್ತೆ-ಕುವೆಂಪು ಸರ್ಕಲ್ -ಗೊರಗುಂಟೆ ಪಾಳ್ಯ ಜಂಕ್ಷನ ನಲ್ಲಿ ಎಡ ತಿರುವು ಪಡೆದು ಡಾ. ರಾಜ್ ಕುಮಾರ್ ರಸ್ತೆ ಮೂಲಕ ನಗರದ ಕಡೆ ಹೋಗಬಹುದು.
3. ಯಶವಂತಪುರ ಕಡೆಯಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವವರು ಮತ್ತಿಕೆರೆ ರಸ್ತೆ ಮೂಲಕ ಬಿ ಇ ಎಲ್ ವೃತ್ತದಲ್ಲಿ ಬಲತಿರುವು ಪಡೆದು ರಿಂಗ್ ರೋಡ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವುದು.
4. ಯಶವಂತಪುರ ಕಡೆಯಿಂದ ಸಿಟಿ ಕಡೆಗೆ ಹೋಗುವವರು ಡಾ. ರಾಜ್ ಕುಮಾರ್ ರಸ್ತೆ ಮೂಲಕ ಸಿಟಿ ಕಡೆಗೆ ಹೋಗುವುದು.

ಭಾರೀ ವಾಹನಗಳ ಸಂಚಾರ ನಿರ್ಬಂಧ ಹಾಗೂ ಪರ್ಯಾಯ ಮಾರ್ಗ :

1. ಹೆಬ್ಬಾಳ ಜಂಕ್ಷನ್: ಹೆಬ್ಬಾಳ ಕಡೆಯಿಂದ ಬರುವ ಬಾರೀ ವಾಹನಗಳನ್ನು ಬಳ್ಳಾರಿ ರಸ್ತೆಯ ಕಡೆ ಕಳುಹಿಸದೇ ಔಟರ್ ರಿಂಗ್ ರೋಡ್ ನಲ್ಲಿ ಚಲಿಸುವುದು,
2. ಓಲ್ಡ್ ಹೈಗ್ಲೆಂಡ್ ಪಿ.ಎಸ್ ಜಂಕ್ಷನ್ : ಹೈಗೌಂಡ್ ಕಡೆಯಿಂದ ಬರುವ ವಾಹನಗಳನ್ನು ಕಲ್ಪನಾ ಜಂಕ್ಷನ್ ಓಲ್ಡ್ ಉದಯ ಟಿವಿ ಜಂಕ್ಷನ್- ಕಂಟೋನ್ಸೆಂಟ್ ರೈಲ್ವೇ ಸ್ಟೇಷನ್ – ಟ್ಯಾನರಿ ರಸ್ತೆ- ನಾಗಾವರ ಕಡೆ ಚಲಿಸುವುದು.

3. ಯಶವಂತಪುರ ಕಡೆಯಿಂದ ಸಿ.ವಿ ರಾಮನ್ ರಸ್ತೆಯ ಕಡೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ವಾಹನ ನಿಲುಗಡೆ ನಿಷೇಧಿಸಿರುವ ರಸ್ತೆಗಳು :

ಬಳ್ಳಾರಿ ರಸ್ತೆ
ಪ್ಯಾಲೇಸ್ ರಸ್ತೆ ನಂದಿದುರ್ಗ ರಸ್ತೆ
ಸಿ ವಿ ರಾಮನ್ ರೋಡ
ಜಯಮಹಲ್ ರಸ್ತೆ ಗುಟ್ಟಹಳ್ಳಿ ರಸ್ತೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

BIG NEWS : ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ‘CM’ ಮಾಡುತ್ತೇವೆ : ಸಚಿವ ಕೆಜೆ ಜಾರ್ಜ್ ಹೇಳಿಕೆ

Share. Facebook Twitter LinkedIn WhatsApp Email

Related Posts

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

26/11/2025 3:54 PM2 Mins Read

BIG NEWS : ನಾಳೆ, ನಾಡಿದ್ದು ಹೈಕಮಾಂಡ್ ಸಭೆ, ರಾಜ್ಯದ ಗೊಂದಲದ ಬಗ್ಗೆ ಅಂತಿಮ ತೀರ್ಮಾನ : ಪ್ರಿಯಾಂಕ್ ಖರ್ಗೆ

26/11/2025 3:52 PM1 Min Read

SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’

26/11/2025 3:46 PM1 Min Read
Recent News

BREAKING : ಪಾಕಿಸ್ತಾನ ಜೈಲಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ : ಅಫ್ಘಾನಿಸ್ತಾನ್ ಪತ್ರಿಕೆಗಳಲ್ಲಿ ವರದಿ

26/11/2025 4:20 PM

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ | Bengaluru Traffic Update

26/11/2025 4:20 PM

PM Kisan : ಪಿಎಂ ಕಿಸಾನ್ 21ನೇ ಕಂತು ನಿಮ್ಮ ಖಾತೆ ಸೇರಿಲ್ವಾ.? ಇವು ಕಾರಣಗಳಾಗಿರ್ಬೋದು!

26/11/2025 4:18 PM

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

26/11/2025 3:54 PM
State News
KARNATAKA

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ | Bengaluru Traffic Update

By kannadanewsnow0926/11/2025 4:20 PM KARNATAKA 2 Mins Read

ಬೆಂಗಳೂರು: ನಾಳೆ ರಾಜ್ಯ ಸರ್ಕಾರದ ಕಾರ್ಯಕ್ರಮವೊಂದನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಮಹತ್ವದ ಮಾಹಿತಿ…

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

26/11/2025 3:54 PM

BIG NEWS : ನಾಳೆ, ನಾಡಿದ್ದು ಹೈಕಮಾಂಡ್ ಸಭೆ, ರಾಜ್ಯದ ಗೊಂದಲದ ಬಗ್ಗೆ ಅಂತಿಮ ತೀರ್ಮಾನ : ಪ್ರಿಯಾಂಕ್ ಖರ್ಗೆ

26/11/2025 3:52 PM

SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’

26/11/2025 3:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.