Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

27/11/2025 10:30 AM

BIG NEWS : ‘ಕಾವೇರಿ 2.0’ ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆ ಮಾಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

27/11/2025 10:29 AM

BREAKING: ದಟ್ಟವಾದ ಮಂಜು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ವಿಳಂಬ

27/11/2025 10:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಕಾವೇರಿ 2.0’ ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆ ಮಾಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
KARNATAKA

BIG NEWS : ‘ಕಾವೇರಿ 2.0’ ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆ ಮಾಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

By kannadanewsnow0527/11/2025 10:29 AM

ಬೆಂಗಳೂರು : ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ. ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಹಾಗಾಗಿ ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಆದ್ದರಿಂದ ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ ಮತ್ತು ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಜೊತೆಗೆ ಇದು ನಾಗರಿಕರು ನ್ಯಾಯಾಲಯಗಳು ನಿರ್ಣಾಯಕವಾಗಿ ನಿರ್ಧರಿಸಿದ ವಿಷಯಗಳಿಗೆ ಹಲವು ಅನುಮೋದನೆಗಳು, ಪರಿಶೀಲನೆಗಳು ಮತ್ತು ಪ್ರಮಾಣೀಕರಣಗಳನ್ನು ಪಡೆಯಬೇಕು ಎಂದು ಸೂಚಿಸುತ್ತದೆ. ಆದ್ದರಿಂದ ತಂತ್ರಾಂಶ ಸ್ವಲ್ಪ ಗೊಂದಲವನ್ನು ಉಂಟು ಮಾಡುತ್ತಿರುವುದರಿಂದ ಅದರ ಪರಿಷ್ಕರಣೆ ಅತ್ಯಗತ್ಯವಾಗಿದೆ ಎಂದು ಪೀಠ ತಿಳಿಸಿದೆ.

ಕರ್ನಾಟಕ ಭೂ ಕಂದಾಯ ಕಾಯಿದೆಯ ಸೆಕ್ಷನ್ 128ರ ಉದ್ದೇಶವನ್ನು ನಿರಶನಗೊಳಿಸುತ್ತದೆ. ಇದು ಉಭಯ ಪಕ್ಷಗಾರರು ಕ್ರಿಯೆ ಅಥವಾ ಕಾನೂನಿನ ಕಾರ್ಯಾಚರಣೆಗಳ ಮೂಲಕ ಎಲ್ಲ ಹಕ್ಕುಗಳ ಸ್ವಾಧೀನಗಳನ್ನು ಕಂದಾಯ ದಾಖಲೆಗಳಲ್ಲಿ ಸರಿಯಾಗಿ ದಾಖಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತದೆ. ನ್ಯಾಯಾಲಯದ ತೀರ್ಪುಗಳಿಗೆ ಅನುಗುಣವಾಗಿ ಕಂದಾಯ ದಾಖಲೆಗಳನ್ನು ತಿದ್ದುಪಡಿ ಮಾಡುವ ಅಗತ್ಯವಿರುವ ಸೆಕ್ಷನ್ 135 ಅನ್ನು ಸಹ ಉಲ್ಲಂಘಿಸುತ್ತದೆ ಎಂದು ಪೀಠ ಹೇಳಿದೆ.

ಪ್ರಕರಣ ಏನು?

ದಕ್ಷಿಣ ಕನ್ನಡ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಅಸಲು ದಾವೆಯಲ್ಲಿ ಅಂಗೀಕರಿಸಿದ ರಾಜಿ ಅಂತಿಮ ತೀರ್ಪಿನ ನಿಯಮಗಳ ಪ್ರಕಾರ ತಮ್ಮ ಹೆಸರಿಗೆ ಖಾತಾ ವರ್ಗಾವಣೆ ಮಾಡುವಂತೆ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡುವಂತೆ ಕೋರಿ ಗಿಲ್ಬರ್ಟ್ ವಾಸ್ ಮತ್ತಿತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕ ಸದಸ್ಯ ಪೀಠ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಕಂದಾಯ ಇಲಾಖೆಗೆ ನಿರ್ದೇಶನ ನೀಡಿದೆ. ಅಲ್ಲದೇ, ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್  ಸಹಯೋಗದೊಂದಿಗೆ ಈ ಕಾರ್ಯವನ್ನು ಮಾಡಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.

Share. Facebook Twitter LinkedIn WhatsApp Email

Related Posts

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

27/11/2025 10:30 AM1 Min Read

BREAKING: ದಟ್ಟವಾದ ಮಂಜು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ವಿಳಂಬ

27/11/2025 10:18 AM1 Min Read

BIG NEWS : ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರೊ ದೊಡ್ಡ ಶಕ್ತಿ’ : ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್!

27/11/2025 10:15 AM1 Min Read
Recent News

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

27/11/2025 10:30 AM

BIG NEWS : ‘ಕಾವೇರಿ 2.0’ ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆ ಮಾಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

27/11/2025 10:29 AM

BREAKING: ದಟ್ಟವಾದ ಮಂಜು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ವಿಳಂಬ

27/11/2025 10:18 AM

BIG NEWS : ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರೊ ದೊಡ್ಡ ಶಕ್ತಿ’ : ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್!

27/11/2025 10:15 AM
State News
KARNATAKA

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

By kannadanewsnow0527/11/2025 10:30 AM KARNATAKA 1 Min Read

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ…

BIG NEWS : ‘ಕಾವೇರಿ 2.0’ ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆ ಮಾಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

27/11/2025 10:29 AM

BREAKING: ದಟ್ಟವಾದ ಮಂಜು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ವಿಳಂಬ

27/11/2025 10:18 AM

BIG NEWS : ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರೊ ದೊಡ್ಡ ಶಕ್ತಿ’ : ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್!

27/11/2025 10:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.