Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ನಿಮ್ಗೆ ಹೊಟ್ಟೆ ಹಸಿದ್ರೆ ಆಟೋಮೆಟಿಕ್ ಊಟ ಆರ್ಡರ್ ಮಾಡುತ್ತೆ, AI ಚಾಲಿತ ಸಾಧನ ಕಂಡು ಹಿಡಿದ ಮಂಗಳೂರು ವ್ಯಕ್ತಿ!

27/11/2025 3:16 PM

ನನ್ನ ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಡಾ.ಯತೀಂದ್ರ

27/11/2025 3:12 PM

ನನಗೆ ಸಿಎಂ ಯಾರಾದ್ರೂ ಒಕೆ, ರಾಜ್ಯಕ್ಕೆ ಒಳ್ಳೇದಾಗಬೇಕು ಅಷ್ಟೇ: ನಟಿ ರಮ್ಯಾ

27/11/2025 3:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಡಾ.ಯತೀಂದ್ರ
KARNATAKA

ನನ್ನ ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಡಾ.ಯತೀಂದ್ರ

By kannadanewsnow0927/11/2025 3:12 PM

ಮೈಸೂರು: ನನ್ನ ತಂದೆ ಸಿದ್ಧರಾಮಯ್ಯ ಅವರ ಮೇಲೆ ಯಾವುದೇ ಆರೋಪಗಳು ಇಲ್ಲ. ಸಿಎಂ ಸ್ಥಾನದಿಂದ ಕೆಳಗೆ ಇಳಿಸುವುದಕ್ಕೂ ಯಾವುದೇ ಕಾರಣಗಳೂ ಇಲ್ಲ. ಹೀಗಾಗಿ ನನ್ನ ತಂದೆ ಉಳಿದ ಎರಡೂವರೆ ವರ್ಷದ ಅವಧಿಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಂದತ ಅವರು, ಸಿದ್ಧರಾಮಯ್ಯ ಅವರೇ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ. ನಾಯಕತ್ವ ಬದಲಾವಣೆ ಚರ್ಚೆ ಸರಿಯಲ್ಲ. ಕೆಲವರು ಆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೇ ಅದನ್ನು ನಿರ್ಧರಿಸೋದು ಕಾಂಗ್ರೆಸ್ ಹೈಕಮಾಂಡ್ ಆಗಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾದದ್ದು ಎಂದರು.

ನನಗೆ ಮಾಹಿತಿ ಇರುವಂತೆ ಎಲ್ಲಿಯೂ ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ. ನಮ್ಮ ತಂದೆಯವರಾಗಲೀ, ಕೆಲ ಹಿರಿಯ ಸಚಿವರಾಗಲೀ ಈ ಬಗ್ಗೆ ಯಾವತ್ತೂ ಮಾತನಾಡಿಲ್ಲ. ಅಲ್ಲಿಗೆ ಅಧಿಕಾರ ಹಂಚಿಕೆ ಮಾತುಕತೆ ನಡೆದಿಲ್ಲವೆಂದು ಅರ್ಥ ತಾನೆ ಅಂತ ಪ್ರಶ್ನಿಸಿದರು.

ಸಿಎಂ ಯಾರನ್ನು ಮಾಡಬೇಕು, ಮಾಡಬಾರದು ಎಂಬುದು ನಮ್ಮ ಶಾಸಕರು, ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಅದರ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂಬುದಾಗಿ ಹೇಳುತ್ತಲೇ ಡಿ.ಕೆ ಶಿವಕುಮಾರ್ ಪರವಾಗಿ ಬ್ಯಾಟ್ ಬೀಸಿದ್ದೇ ಆದಿಚುಂಚನಗಿರಿ ಮಠದ ಸ್ವಾಮೀಜಿಗೆ ತಿರುಗೇಟು ನೀಡಿದರು.

ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್

BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ

Share. Facebook Twitter LinkedIn WhatsApp Email

Related Posts

ನನಗೆ ಸಿಎಂ ಯಾರಾದ್ರೂ ಒಕೆ, ರಾಜ್ಯಕ್ಕೆ ಒಳ್ಳೇದಾಗಬೇಕು ಅಷ್ಟೇ: ನಟಿ ರಮ್ಯಾ

27/11/2025 3:05 PM1 Min Read

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಿಸುವಂತ ಪರಿಸ್ಥಿತಿ ಉದ್ಭವಿಸಿಲ್ಲ: ಡಾ.ಯತೀಂದ್ರ ಸಿದ್ಧರಾಮಯ್ಯ

27/11/2025 3:01 PM1 Min Read

ಬೆಂಗಳೂರಿನ KSRTC ಕಚೇರಿಗೆ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳ ತಂಡ ಭೇಟಿ

27/11/2025 2:38 PM1 Min Read
Recent News

VIDEO : ನಿಮ್ಗೆ ಹೊಟ್ಟೆ ಹಸಿದ್ರೆ ಆಟೋಮೆಟಿಕ್ ಊಟ ಆರ್ಡರ್ ಮಾಡುತ್ತೆ, AI ಚಾಲಿತ ಸಾಧನ ಕಂಡು ಹಿಡಿದ ಮಂಗಳೂರು ವ್ಯಕ್ತಿ!

27/11/2025 3:16 PM

ನನ್ನ ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಡಾ.ಯತೀಂದ್ರ

27/11/2025 3:12 PM

ನನಗೆ ಸಿಎಂ ಯಾರಾದ್ರೂ ಒಕೆ, ರಾಜ್ಯಕ್ಕೆ ಒಳ್ಳೇದಾಗಬೇಕು ಅಷ್ಟೇ: ನಟಿ ರಮ್ಯಾ

27/11/2025 3:05 PM

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಿಸುವಂತ ಪರಿಸ್ಥಿತಿ ಉದ್ಭವಿಸಿಲ್ಲ: ಡಾ.ಯತೀಂದ್ರ ಸಿದ್ಧರಾಮಯ್ಯ

27/11/2025 3:01 PM
State News
KARNATAKA

ನನ್ನ ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಡಾ.ಯತೀಂದ್ರ

By kannadanewsnow0927/11/2025 3:12 PM KARNATAKA 1 Min Read

ಮೈಸೂರು: ನನ್ನ ತಂದೆ ಸಿದ್ಧರಾಮಯ್ಯ ಅವರ ಮೇಲೆ ಯಾವುದೇ ಆರೋಪಗಳು ಇಲ್ಲ. ಸಿಎಂ ಸ್ಥಾನದಿಂದ ಕೆಳಗೆ ಇಳಿಸುವುದಕ್ಕೂ ಯಾವುದೇ ಕಾರಣಗಳೂ…

ನನಗೆ ಸಿಎಂ ಯಾರಾದ್ರೂ ಒಕೆ, ರಾಜ್ಯಕ್ಕೆ ಒಳ್ಳೇದಾಗಬೇಕು ಅಷ್ಟೇ: ನಟಿ ರಮ್ಯಾ

27/11/2025 3:05 PM

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಿಸುವಂತ ಪರಿಸ್ಥಿತಿ ಉದ್ಭವಿಸಿಲ್ಲ: ಡಾ.ಯತೀಂದ್ರ ಸಿದ್ಧರಾಮಯ್ಯ

27/11/2025 3:01 PM

ಬೆಂಗಳೂರಿನ KSRTC ಕಚೇರಿಗೆ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳ ತಂಡ ಭೇಟಿ

27/11/2025 2:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.