Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ದಾಖಲೆಯ ₹3.2 ಕೋಟಿ ಮೊತ್ತಕ್ಕೆ ‘ಯುಪಿ ತಂಡ’ ಸೇರಿದ ವರ್ಲ್ಡ್ ಕಪ್ ಸ್ಟಾರ್ ‘ದೀಪ್ತಿ ಶರ್ಮಾ’ |WPL 2026 Mega Auction

27/11/2025 4:37 PM

ಗದಗದಲ್ಲಿ ಹಳೆ ದ್ವೇಷ ಹಿನ್ನೆಲೆ, ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್

27/11/2025 4:21 PM

BREAKING : ‘WPL’ ವೇಳಾಪಟ್ಟಿ ಪ್ರಕಟ ; ಜ.9ರಿಂದ ಆರಂಭ, ಫೆ.5ಕ್ಕೆ ಫೈನಲ್ ಪಂದ್ಯ, ಈ 2 ನಗರಗಳಲ್ಲಿ 4ನೇ ಆವೃತ್ತಿ |WPL 2026

27/11/2025 4:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗದಗದಲ್ಲಿ ಹಳೆ ದ್ವೇಷ ಹಿನ್ನೆಲೆ, ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್
KARNATAKA

ಗದಗದಲ್ಲಿ ಹಳೆ ದ್ವೇಷ ಹಿನ್ನೆಲೆ, ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್

By kannadanewsnow0527/11/2025 4:21 PM

ಗದಗ : ಗದಗ ನಗರದ ಮುಳಗುಂದ ನಾಕಾ ಬಳಿ ದುರ್ಗಾ ಬಾರ್ ಸಮೀಪ ಸಿನಿಮೀಯ ರೀತಿಯಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ. ಹಳೆ ದ್ವೇಷದಿಂದಾಗಿ ಅಭಿಷೇಕ್ ಹರ್ಲಾಪುರ, ಸಾಯಿಲ್ ಹಾಗೂ ಮುಷ್ತಾಕ್ ಮೂಲಿಮನಿ ಎಂಬುವರು ಅರುಣಕುಮಾರ ಕೋಟೆಗಲ್ ಮೇಲೆ ತಲ್ವಾರ್, ಚಾಕು ಹಾಗೂ ಬೀಯರ್ ಬಾಟಲ್‌ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಯುವಕ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹೌದು ತಡರಾತ್ರಿ ಈ ಒಂದು ಘಟನೆ ನಡೆದಿದ್ದು, ಇಲ್ಲಿನ ಮುಳಗುಂದ ನಾಕಾ ಬಳಿಯ ದುರ್ಗಾ ಬಾರ್‌ ಸಮೀಪ ಈ ಘಟನೆ ನಡೆದಿದ್ದು, ಅರುಣಕುಮಾರ ಕೋಟೆಗಲ್ ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಲ್ಲಾ ಓಣಿ ಮತ್ತು ಒಕ್ಕಲಿಗರ ಓಣಿಯ ಯುವಕರ ನಡುವೆ ಹಳೆಯ ದ್ವೇಷದಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರುಣಕುಮಾರ್ ಅವರು ಹೋಟೆಲ್ ಒಂದರಲ್ಲಿ ಊಟಕ್ಕೆ ಕುಳಿತಿದ್ದಾಗ, ಏಕಾಏಕಿ ಹೋಟೆಲ್‌ಗೆ ನುಗ್ಗಿದ ಅಭಿಷೇಕ್ ಹರ್ಲಾಪುರ, ಸಾಯಿಲ್ ಹಾಗೂ ಮುಷ್ತಾಕ್ ಮೂಲಿಮನಿ, ಅರುಣಕುಮಾರ್ ಮೇಲೆ ತಲ್ವಾರ್ ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಹೊಟೆಲ್ ನಿಂದ ಹೊರ ಬಂದ ಬಳಿಕವೂ ಆತನ ಮೇಲೆ ಬೀಯರ್ ಬಾಟಲ್‌ನಿಂದ ತಲೆಗೆ ಬಲವಾಗಿ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಅರುಣಕುಮಾರ್ ದೇಹದ ಕತ್ತು, ಮುಖ, ತಲೆ, ಹೊಟ್ಟೆ, ಎದೆ, ಕೈ ಸೇರಿ ಹಲವು ಭಾಗಗಳಲ್ಲಿ ಚಾಕು ಇರಿತಗಳಾಗಿವೆ. ಹಲ್ಲೆ ಬಳಿಕ ಅರುಣಕುಮಾರ್ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದಾಗ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆದರು ಆದರೆ ಈ ಒಂದು ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS: ಡಿ.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ CM, DCM, ಸಚಿವರ ಕೊಠಡಿ ಸಂಖ್ಯೆ

27/11/2025 4:08 PM2 Mins Read

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಸಿದ್ಧರಾಮಯ್ಯ

27/11/2025 3:52 PM2 Mins Read

BREAKING : ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

27/11/2025 3:45 PM1 Min Read
Recent News

BREAKING ; ದಾಖಲೆಯ ₹3.2 ಕೋಟಿ ಮೊತ್ತಕ್ಕೆ ‘ಯುಪಿ ತಂಡ’ ಸೇರಿದ ವರ್ಲ್ಡ್ ಕಪ್ ಸ್ಟಾರ್ ‘ದೀಪ್ತಿ ಶರ್ಮಾ’ |WPL 2026 Mega Auction

27/11/2025 4:37 PM

ಗದಗದಲ್ಲಿ ಹಳೆ ದ್ವೇಷ ಹಿನ್ನೆಲೆ, ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್

27/11/2025 4:21 PM

BREAKING : ‘WPL’ ವೇಳಾಪಟ್ಟಿ ಪ್ರಕಟ ; ಜ.9ರಿಂದ ಆರಂಭ, ಫೆ.5ಕ್ಕೆ ಫೈನಲ್ ಪಂದ್ಯ, ಈ 2 ನಗರಗಳಲ್ಲಿ 4ನೇ ಆವೃತ್ತಿ |WPL 2026

27/11/2025 4:17 PM

BIG NEWS: ಡಿ.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ CM, DCM, ಸಚಿವರ ಕೊಠಡಿ ಸಂಖ್ಯೆ

27/11/2025 4:08 PM
State News
KARNATAKA

ಗದಗದಲ್ಲಿ ಹಳೆ ದ್ವೇಷ ಹಿನ್ನೆಲೆ, ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್

By kannadanewsnow0527/11/2025 4:21 PM KARNATAKA 1 Min Read

ಗದಗ : ಗದಗ ನಗರದ ಮುಳಗುಂದ ನಾಕಾ ಬಳಿ ದುರ್ಗಾ ಬಾರ್ ಸಮೀಪ ಸಿನಿಮೀಯ ರೀತಿಯಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ.…

BIG NEWS: ಡಿ.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ CM, DCM, ಸಚಿವರ ಕೊಠಡಿ ಸಂಖ್ಯೆ

27/11/2025 4:08 PM

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಸಿದ್ಧರಾಮಯ್ಯ

27/11/2025 3:52 PM

BREAKING : ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

27/11/2025 3:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.