Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಸಚಿವ ಪರಮೇಶ್ವರ್ : ತೀವ್ರ ಕುತೂಹಲ

01/12/2025 12:42 PM

ಪದವೀಧರರ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಾಗಿ ಡಿಸೆಂಬರ್ 10ರ ವರೆಗೆ ಕಾಲಾವಕಾಶ

01/12/2025 12:35 PM

BREAKING : `ಬೀದಿ ನಾಯಿ’ಗಳ ಬಗ್ಗೆ ಮಾಹಿತಿ ನೀಡುವಂತೆ : ರಾಜ್ಯ ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್.!

01/12/2025 12:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪದವೀಧರರ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಾಗಿ ಡಿಸೆಂಬರ್ 10ರ ವರೆಗೆ ಕಾಲಾವಕಾಶ
KARNATAKA

ಪದವೀಧರರ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಾಗಿ ಡಿಸೆಂಬರ್ 10ರ ವರೆಗೆ ಕಾಲಾವಕಾಶ

By kannadanewsnow5701/12/2025 12:35 PM

ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026 ಕ್ಕೆ ಸಂಬಂಧಿಸಿದಂತೆ, ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 10, 2025 ರವರೆಗೆ ಕಾಲಾವಕಾಶ ಇದೆ ಎಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. 

 ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ 13,917 ಪುರುಷರು, 10,852 ಮಹಿಳೆಯರು ಸೇರಿ ಒಟ್ಟು 24,769 ಮತದರರಿದ್ದಾರೆ.

 ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ಅಂತರ್ಜಾಲ ceo.karnataka.gov.in ನಲ್ಲಿ, ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಾಣಿಧಿಕಾರಿಗಳು ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರ ಅಧಿಕೃತ ಅಂತರ್ಜಾಲ rcbelagavi.karnataka.gov.in ನಲ್ಲಿ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳವರ ಅಧಿಕೃತ ಅಂತರ್ಜಾಲ www.dharwad.nic.in   ದಲ್ಲಿ ಪ್ರಕಟಿಸಲಾಗಿದೆ.

 ಸದರಿ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಾಗಿ ಡಿಸೆಂಬರ್ 10, 2025 ರವರೆಗೆ ಕಾಲಾವಕಾಶವಿದ್ದು, ಈ ಅವಧಿಯಲ್ಲಿ ಸಾರ್ವಜನಿಕರು, ಅರ್ಹ ಮತದಾರರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಲಿಖಿತವಾಗಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ, ಗೊತ್ತುಪಡಿಸಿದ ಅಧಿಕಾರಿಗಳಿಗೆ, ತಹಶೀಲ್ದಾರ ಕಚೇರಿ ಅಥವಾ ಮಹಾನಗರ ಪಾಲಿಕೆಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Deadline for submission of claims and objections to the draft voters' list for graduates is December 10
Share. Facebook Twitter LinkedIn WhatsApp Email

Related Posts

BREAKING : ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಸಚಿವ ಪರಮೇಶ್ವರ್ : ತೀವ್ರ ಕುತೂಹಲ

01/12/2025 12:42 PM1 Min Read

BREAKING : `ಬೀದಿ ನಾಯಿ’ಗಳ ಬಗ್ಗೆ ಮಾಹಿತಿ ನೀಡುವಂತೆ : ರಾಜ್ಯ ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್.!

01/12/2025 12:30 PM2 Mins Read

GOOD NEWS : ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : `ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯಡಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

01/12/2025 12:21 PM2 Mins Read
Recent News

BREAKING : ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಸಚಿವ ಪರಮೇಶ್ವರ್ : ತೀವ್ರ ಕುತೂಹಲ

01/12/2025 12:42 PM

ಪದವೀಧರರ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಾಗಿ ಡಿಸೆಂಬರ್ 10ರ ವರೆಗೆ ಕಾಲಾವಕಾಶ

01/12/2025 12:35 PM

BREAKING : `ಬೀದಿ ನಾಯಿ’ಗಳ ಬಗ್ಗೆ ಮಾಹಿತಿ ನೀಡುವಂತೆ : ರಾಜ್ಯ ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್.!

01/12/2025 12:30 PM

SHOCKING : ಪುಟ್ಟ ಮಗುವಿನ ಮೇಲೆ ಆಯಾ `ರಾಕ್ಷಸಿ ಕೃತ್ಯ’ : ಊಟ ಮಾಡ್ತಿಲ್ಲ ಅಂತ ಜುಟ್ಟು ಹಿಡಿದು ಹಲ್ಲೆ | WATCH VIDEO

01/12/2025 12:28 PM
State News
KARNATAKA

BREAKING : ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಸಚಿವ ಪರಮೇಶ್ವರ್ : ತೀವ್ರ ಕುತೂಹಲ

By kannadanewsnow5701/12/2025 12:42 PM KARNATAKA 1 Min Read

ಹಾಸನ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.…

ಪದವೀಧರರ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಾಗಿ ಡಿಸೆಂಬರ್ 10ರ ವರೆಗೆ ಕಾಲಾವಕಾಶ

01/12/2025 12:35 PM

BREAKING : `ಬೀದಿ ನಾಯಿ’ಗಳ ಬಗ್ಗೆ ಮಾಹಿತಿ ನೀಡುವಂತೆ : ರಾಜ್ಯ ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್.!

01/12/2025 12:30 PM

GOOD NEWS : ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : `ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯಡಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

01/12/2025 12:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.