Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ಇನ್ಮುಂದೆ ನಿಮ್ಮ ಸ್ಮಾರ್ಟ್ ಫೋನ್ ಕಳ್ಳತನವಾಗಲ್ಲ, ವಂಚನೆ ಅಸಾಧ್ಯ ; ಸರ್ಕಾರ ಮಹತ್ವದ ಹೆಜ್ಜೆ!

01/12/2025 4:29 PM

BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!

01/12/2025 4:12 PM

BREAKING ; ಬೆಂಗಳೂರು, ದೆಹಲಿ ಸೇರಿ ಈ ವಿಮಾನ ನಿಲ್ದಾಣಗಳ ಬಳಿ ವಿಮಾನಗಳು ‘GPS ವಂಚನೆ’ ಎದುರಿಸುತ್ತಿವೆ ; ಕೇಂದ್ರ ಸರ್ಕಾರ

01/12/2025 4:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!
KARNATAKA

BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!

By kannadanewsnow0501/12/2025 4:12 PM

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದು, ಇದೀಗ ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದು, ಜನೆವರಿ ಇಲ್ಲ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಜನೆವರಿ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಆಗಬಹುದು. ಎಲ್ಲವು ಹೈಕಮಾಂಡ್ ಅಂಗಳದಲ್ಲಿದೆ. ಅವರ ಕೈಯಲ್ಲಿದೆ.ನಿನ್ನೆ ಸೋನಿಯಾ, ರಾಹುಲ್, ಖರ್ಗೆ ಸೇರಿ ಸಭೆ ಮಾಡಿದ್ದಾರೆ. ಅವರೆಲ್ಲ ಸೇರಿ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮತ್ತೆ ಒಂದು ಸಲ ಕುಳಿತು ಮಾತನಾಡುತ್ತಾರೆ ಎಂದರು.

ಜನೆವರಿ, ಫೆಬ್ರವರಿ ಬದಲಾವಣೆ ಆಗಬಹುದು. ಎಲ್ಲರು ಕುಳಿತು ಮಾತನಾಡುತ್ತಾರೆ. ಆದರೆ ಈಗ ತೊಂದರೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿಎಂ ಡಿಸಿಎಂ ಪ್ರೆಸ್ ಮೀಟ್ ಮಾಡಿದ್ದಾರೆ. ಅಂದ್ರೆ ತೊಂದರೆ ಇಲ್ಲ ಎಂದರು. ಇನ್ನು ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು.

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು.

ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ ಗುಡ್ಡೆ ಬಿಟ್ ಹೋಗಬೇಕು. ನಾವೂ ಕೂಡಾ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದೀವಿ. ನಿಮ್ಮ ಒತ್ತಡಕ್ಕೆ ಬ್ರೇಕ್‌ಫಾಸ್ಟ್ ಎಲ್ಲ, ನಮಗೇನೂ ಅಗತ್ಯ ಇಲ್ಲ. ನಮ್ಮಲ್ಲಿ ಯಾವುದೇ ಗುಂಪಿಲ್ಲ. 140 ಜನರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡ್ತಿದೀವಿ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BIG NEWS : ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಆಹ್ವಾನಕ್ಕೆ ಒಪ್ಪಿದ ಸಿದ್ದರಾಮಯ್ಯ : ಮತ್ತೆ ಒಗ್ಗಟ್ಟು ಪ್ರದರ್ಶಿಸಿದ ಸಿಎಂ ಡಿಸಿಎಂ

01/12/2025 3:48 PM1 Min Read

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಸಾಲ ಬಾಧೆ ತಾಳದೆ ವಿಷ ಸೇವಿಸಿ ವೃದ್ಧ ದಂಪತಿ ಸಾವು!

01/12/2025 3:09 PM1 Min Read

BIG NEWS : ಕೊಡಗಿನಲ್ಲಿ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಶ್ವಾನ!

01/12/2025 3:04 PM1 Min Read
Recent News

Good News ; ಇನ್ಮುಂದೆ ನಿಮ್ಮ ಸ್ಮಾರ್ಟ್ ಫೋನ್ ಕಳ್ಳತನವಾಗಲ್ಲ, ವಂಚನೆ ಅಸಾಧ್ಯ ; ಸರ್ಕಾರ ಮಹತ್ವದ ಹೆಜ್ಜೆ!

01/12/2025 4:29 PM

BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!

01/12/2025 4:12 PM

BREAKING ; ಬೆಂಗಳೂರು, ದೆಹಲಿ ಸೇರಿ ಈ ವಿಮಾನ ನಿಲ್ದಾಣಗಳ ಬಳಿ ವಿಮಾನಗಳು ‘GPS ವಂಚನೆ’ ಎದುರಿಸುತ್ತಿವೆ ; ಕೇಂದ್ರ ಸರ್ಕಾರ

01/12/2025 4:04 PM

BREAKING : ಹೊಸ ಫೋನ್’ಗಳಲ್ಲಿ ಕಡ್ಡಾಯವಾಗಿ ‘ಸಂಚಾರ್ ಸಾಥಿ ಅಪ್ಲಿಕೇಶನ್’ ಮೊದ್ಲೇ ಸ್ಥಾಪಿಸಲು ಕೇಂದ್ರ ಸರ್ಕಾರ ಆದೇಶ

01/12/2025 3:50 PM
State News
KARNATAKA

BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!

By kannadanewsnow0501/12/2025 4:12 PM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದು, ಇದೀಗ ಶಾಸಕ…

BIG NEWS : ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಆಹ್ವಾನಕ್ಕೆ ಒಪ್ಪಿದ ಸಿದ್ದರಾಮಯ್ಯ : ಮತ್ತೆ ಒಗ್ಗಟ್ಟು ಪ್ರದರ್ಶಿಸಿದ ಸಿಎಂ ಡಿಸಿಎಂ

01/12/2025 3:48 PM

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಸಾಲ ಬಾಧೆ ತಾಳದೆ ವಿಷ ಸೇವಿಸಿ ವೃದ್ಧ ದಂಪತಿ ಸಾವು!

01/12/2025 3:09 PM

BIG NEWS : ಕೊಡಗಿನಲ್ಲಿ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಶ್ವಾನ!

01/12/2025 3:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.