Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ‘ಪದಚ್ಯುತಿ’ ಅಸ್ತ್ರ: 193 ಸಂಸದರಿಂದ ಸಹಿ ಸಂಗ್ರಹ

13/03/2026 11:34 AM

ಯುದ್ಧದ ಎಫೆಕ್ಟ್ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ನೀರಿನ ಬಾಟಲ್ ಬೆಲೆಯಲ್ಲಿ ಏರಿಕೆ !

13/03/2026 11:32 AM

ALERT : ಗ್ರಾಹಕರೇ ಎಚ್ಚರ : ಹಾಲಿನ 3,049 ಮಾದರಿಗಳಲ್ಲಿ ಕಲಬೆರಕೆ ಅಂಶ ಪತ್ತೆ!

13/03/2026 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ 1 ಗಂಟೆ ಟ್ರಾಫಿಕ್​ನಲ್ಲಿ ಸಿಲುಕಿದ ಉತ್ತರ ಪ್ರದೇಶ ಸಂಸದ : ಟ್ರಾಫಿಕ್​ ಪೊಲೀಸರ ವಿರುದ್ಧ ಕಿಡಿ!
KARNATAKA

BIG NEWS : ಬೆಂಗಳೂರಲ್ಲಿ 1 ಗಂಟೆ ಟ್ರಾಫಿಕ್​ನಲ್ಲಿ ಸಿಲುಕಿದ ಉತ್ತರ ಪ್ರದೇಶ ಸಂಸದ : ಟ್ರಾಫಿಕ್​ ಪೊಲೀಸರ ವಿರುದ್ಧ ಕಿಡಿ!

By kannadanewsnow0501/12/2025 7:05 PM

ಬೆಂಗಳೂರು : ನಗರದ ಟ್ರಾಫಿಕ್​ ಸಮಸ್ಯೆ ಮತ್ತೋಮ್ಮೆ ಸುದ್ದಿಯಾಗಿದೆ. ಇಲ್ಲಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಬೆಂಗಳೂರಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಬೆಂಗಳೂರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬರುವಾಗ ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದ ರೈ, ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬೆಂಗಳೂರಿನ ಸಂಚಾರ ನಿರ್ವಹಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. “ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳೇ ಕ್ಷಮಿಸಿ, ನೀವು ಅತ್ಯಂತ ಕೆಟ್ಟ ಸಂಚಾರ ನಿರ್ವಹಣೆಯನ್ನು ಹೊಂದಿದ್ದೀರಿ” ಎಂದು ಪೋಸ್ಟ್​ ಮಾಡಿದ್ದಾರೆ.

ಪೊಲೀಸರು ಫೋನ್ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ಅವರೊಂದಿಗೆ ಮಾತನಾಡಲು ನಾನು ಮಾಡಿದ ಪ್ರಯತ್ನದ ಸ್ಕ್ರೀನ್‌ಶಾಟ್ ಇಲ್ಲಿದೆ. ಅವರಲ್ಲಿ ಯಾರೂ ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಒಂದು ಗಂಟೆ ಕಾಲ ನಾವು ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಸಿಲುಕಿಕೊಂಡಿದ್ದೇವೆ. ನಾನು ಸಂಸತ್ತಿನ ಅಧಿವೇಶನಕ್ಕೆ ಹಾಜರಾಗಬೇಕು, ನಾನು ವಿಮಾನ ತಪ್ಪಿಸಿಕೊಳ್ಳಲಿದ್ದೆ. ಅಲ್ಲಿ ಒಬ್ಬ ಪೊಲೀಸ್ ಕೂಡ ಕಾಣಲಿಲ್ಲ. ಈ ಅಸಮರ್ಥ ಅಧಿಕಾರಿಗಳು ಸುಂದರ ನಗರದ ಹೆಸರನ್ನು ಹಾಳು ಮಾಡಲು ಸಾಕು. ನಿಸ್ಸಂದೇಹವಾಗಿ ಬೆಂಗಳೂರು ಟ್ರಾಫಿಕ್ ಅತ್ಯಂತ ಕುಖ್ಯಾತ ಟ್ರಾಫಿಕ್ ಎಂಬ ಕುಖ್ಯಾತಿಯನ್ನು ಗಳಿಸಿದೆ” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬೆಂಗಳೂರು ನಗರ ಪೊಲೀಸ್ ಮತ್ತು ಸಂಚಾರ ಪೊಲೀಸ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಹರಿಹಾಯ್ದಿದ್ದಾರೆ.

Hon’ble @CMofKarnataka I m sorry but you have the worst traffic management, and most irresponsible, useless traffic police. They don’t even pick up phone calls, here is the SS of my attempt to speak to them , none of them picked up my call. Last one hour we are stuck at same… pic.twitter.com/GlWjJ4RgKH

— Rajeev Rai (@RajeevRai) November 30, 2025

Share. Facebook Twitter LinkedIn WhatsApp Email

Related Posts

ಯುದ್ಧದ ಎಫೆಕ್ಟ್ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ನೀರಿನ ಬಾಟಲ್ ಬೆಲೆಯಲ್ಲಿ ಏರಿಕೆ !

13/03/2026 11:32 AM2 Mins Read

ALERT : ಗ್ರಾಹಕರೇ ಎಚ್ಚರ : ಹಾಲಿನ 3,049 ಮಾದರಿಗಳಲ್ಲಿ ಕಲಬೆರಕೆ ಅಂಶ ಪತ್ತೆ!

13/03/2026 11:30 AM1 Min Read

BREAKING : ಉತ್ತರಕನ್ನಡದಲ್ಲಿ ಮೊಬೈಲ್ ನೋಡಬೇಡ ಎಂದು ಬುದ್ಧಿ ಮಾತು ಹೇಳಿದಕ್ಕೆ, 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

13/03/2026 11:25 AM1 Min Read
Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ‘ಪದಚ್ಯುತಿ’ ಅಸ್ತ್ರ: 193 ಸಂಸದರಿಂದ ಸಹಿ ಸಂಗ್ರಹ

13/03/2026 11:34 AM

ಯುದ್ಧದ ಎಫೆಕ್ಟ್ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ನೀರಿನ ಬಾಟಲ್ ಬೆಲೆಯಲ್ಲಿ ಏರಿಕೆ !

13/03/2026 11:32 AM

ALERT : ಗ್ರಾಹಕರೇ ಎಚ್ಚರ : ಹಾಲಿನ 3,049 ಮಾದರಿಗಳಲ್ಲಿ ಕಲಬೆರಕೆ ಅಂಶ ಪತ್ತೆ!

13/03/2026 11:30 AM

BREAKING : ಉತ್ತರಕನ್ನಡದಲ್ಲಿ ಮೊಬೈಲ್ ನೋಡಬೇಡ ಎಂದು ಬುದ್ಧಿ ಮಾತು ಹೇಳಿದಕ್ಕೆ, 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

13/03/2026 11:25 AM
State News
KARNATAKA

ಯುದ್ಧದ ಎಫೆಕ್ಟ್ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ನೀರಿನ ಬಾಟಲ್ ಬೆಲೆಯಲ್ಲಿ ಏರಿಕೆ !

By kannadanewsnow5713/03/2026 11:32 AM KARNATAKA 2 Mins Read

ನವದೆಹಲಿ: ಇರಾನ್ನಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದರ ನೇರ ಪರಿಣಾಮ ಭಾರತದ…

ALERT : ಗ್ರಾಹಕರೇ ಎಚ್ಚರ : ಹಾಲಿನ 3,049 ಮಾದರಿಗಳಲ್ಲಿ ಕಲಬೆರಕೆ ಅಂಶ ಪತ್ತೆ!

13/03/2026 11:30 AM

BREAKING : ಉತ್ತರಕನ್ನಡದಲ್ಲಿ ಮೊಬೈಲ್ ನೋಡಬೇಡ ಎಂದು ಬುದ್ಧಿ ಮಾತು ಹೇಳಿದಕ್ಕೆ, 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

13/03/2026 11:25 AM

BREAKING : ರಾಜ್ಯದಲ್ಲಿ `LPG ಸಿಲಿಂಡರ್ ಕೊರತೆ ಇಲ್ಲ, ಸಾರ್ವಜನಿಕರು ಆತಂಕ ಪಡಬೇಡಿ : ಸರ್ಕಾರ ಸ್ಪಷ್ಟನೆ !

13/03/2026 11:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.