Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರು ತಾಲೂಕಿನ ಭಾರತೀನಗರ (ಕೆ.ಎಂ.ದೊಡ್ಡಿ) ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

02/12/2025 6:15 AM

ಮಕ್ಕಳಲ್ಲಿ ಹೆಚ್ಚುತ್ತಿರುವ ಒಬೆಸಿಟಿ ಕುರಿತು ಜಾಗೃತಿ ಮೂಡಿಸಲು ಗೆಟ್ ಸೆಟ್, ಗ್ರೋ ಚಿಲ್ಡ್ರನ್ಸ್ ‘ವೆಲ್ನೆಸ್ ಸಮ್ಮಿಟ್‌’ ಆಯೋಜನೆ

02/12/2025 6:10 AM

BREAKING : ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

02/12/2025 6:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳಲ್ಲಿ ಹೆಚ್ಚುತ್ತಿರುವ ಒಬೆಸಿಟಿ ಕುರಿತು ಜಾಗೃತಿ ಮೂಡಿಸಲು ಗೆಟ್ ಸೆಟ್, ಗ್ರೋ ಚಿಲ್ಡ್ರನ್ಸ್ ‘ವೆಲ್ನೆಸ್ ಸಮ್ಮಿಟ್‌’ ಆಯೋಜನೆ
KARNATAKA

ಮಕ್ಕಳಲ್ಲಿ ಹೆಚ್ಚುತ್ತಿರುವ ಒಬೆಸಿಟಿ ಕುರಿತು ಜಾಗೃತಿ ಮೂಡಿಸಲು ಗೆಟ್ ಸೆಟ್, ಗ್ರೋ ಚಿಲ್ಡ್ರನ್ಸ್ ‘ವೆಲ್ನೆಸ್ ಸಮ್ಮಿಟ್‌’ ಆಯೋಜನೆ

By kannadanewsnow0902/12/2025 6:10 AM

ಬೆಂಗಳೂರು: ಇಂದಿನ ಮಕ್ಕಳಲ್ಲಿ ಅತಿಯಾಗಿ ಬೊಜ್ಜುತನಕ್ಕೆ ಹೆಚ್ಚುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ “ಹ್ಯಾಪಿಯೆಸ್ಟ್‌ ಹೆಲ್ತ್‌” ಡಿ.6ರಂದು ಕೋರಮಂಗಲದ ಸೇಂಟ್‌ ಜಾನ್ಸ್‌ ಸಭಾಂಗಣದಲ್ಲಿ ಗೆಟ್ ಸೆಟ್, ಗ್ರೋ! ಚಿಲ್ಡ್ರನ್ಸ್ ವೆಲ್ನೆಸ್ ಸಮ್ಮಿಟ್‌’ 3ನೇ ಆವೃತ್ತಿಯನ್ನು ಆಯೋಜಿಸಿದೆ.

ಇಡೀ ದಿನದ ಸಮ್ಮಿಟ್‌ನಲ್ಲಿ “ಮಕ್ಕಳು ಮತ್ತು ಬೊಜ್ಜು: ಬೆಳೆಯುತ್ತಿರುವ ಕಾಳಜಿ ಮತ್ತು ಅದನ್ನು ನಿಭಾಯಿಸುವ ಮಾರ್ಗಗಳು”. ಈ ಶೀರ್ಷಿಕೆಯಡಿ ಸಂವಾದ ನಡೆಯಲಿದ್ದು, ತಜ್ಞ ವೈದ್ಯರು ಈ ಬಗ್ಗೆ ಮಕ್ಕಳಿಗೆ ಹಾಗೂ ಅವರ ಕುಟುಂಬಗಳಿಗೆ ವಿಷಯದ ಮನವರಿಕೆ ಮಾಡಿಕೊಡಲಿದ್ದಾರೆ, ಈ ಸಮ್ಮಿಟ್‌ನಲ್ಲಿ ಮಕ್ಕಳು, ಶಿಕ್ಷಣ ಸಂಸ್ಥೆಗಳು ಸಹ ನೋಂದಣಿ ಮಾಡಿಕೊಳ್ಳಲು ಅರ್ಹವಾಗಿದೆ.

ಹ್ಯಾಪಿಯೆಸ್ಟ್ ಹೆಲ್ತ್‌ನ ಜ್ಞಾನ ಸಹ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘು ಕೃಷ್ಣನ್ ಮಾತನಾಡಿ, “ಭಾರತದ ಮಕ್ಕಳಲ್ಲಿ ಬಾಲ್ಯದಲ್ಲಿಯೇ ಸ್ಥೂಲಕಾಯತೆ ಹೆಚ್ಚುತ್ತಿರುವ ಕಳಕಳಕಾರಿ ಸಂಗತಿ, ಇಂದು ಸಿಗುತ್ತಿರುವ ಜಂಕ್‌ ಫುಡ್‌ನ ಹಾವಳಿಯಿಂದ ಸಾಕಷ್ಟು ಮಕ್ಕಳು ಪೌಷ್ಠಿಕಯುಕ್ತ ಆಹಾರ ಸೇವಿಸದೇ ಜಂಕ್‌ ಫುಡ್‌ನತ್ತ ವಾಲುತ್ತಿದ್ದಾರೆ, ಇದರಿಂದ ಸಣ್ಣ ವಯಸ್ಸಿನಲ್ಲಿಯೇ ಬೊಜ್ಜು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ನಮ್ಮ ಮುಂದಿನ ಪೀಳಿಗೆಗೆ ಆರೋಗ್ಯ ಮಹತ್ವ ಅರ್ಥ ಮಾಡಿಸದೇ ಹೋದರೆ, ಅಪಾಯ ತಪ್ಪಿದ್ದಲ್ಲ. ಹೀಗಾಗಿ ಈ ಸಮ್ಮಿಟ್‌ ಆಯೋಜಿಸಲಾಗಿದೆ ಎಂದು ಹೇಳಿದರು.

ಹ್ಯಾಪಿಯೆಸ್ಟ್ ಹೆಲ್ತ್‌ನ ಜ್ಞಾನ ವಿಭಾಗದ ಸಹ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿ ಜೋಶಿ, ಈಗಾಗಲೇ ಈ ಆರೋಗ್ಯಕ್ಕೆ ಸಂಬಂಧಿಸಿದ ಎರಡು ಸಮ್ಮಿಟ್‌ ಆಯೋಜಿಸಿದ್ದು, ಯಶಸ್ವಿಯಾಗಿವೆ. ಇದೀಗ ಮೂರನೇ ಸಮ್ಮಿಟ್‌ ಆಯೋಜಿಸಿದ್ದು, ಮಕ್ಕಳಿಗೆ ಹಾಗೂ ಅವರ ಕುಟುಂಬಸ್ಥರಿಗೆ ಒಬೇಸಿಯ ಸಮಸ್ಯೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಇಡೀ ದಿನ ಸಮ್ಮಿಟ್‌ನಲ್ಲಿ ಮಕ್ಕಳಿಗೆ ಮನರಂಜನಾ ಕಾರ್ಯಕ್ರಮದ ಜೊತೆಜೊತೆಗೆ ಕಲಿಗೂ ಆಧ್ಯತೆ ನೀಡಲಾಗುವುದು ಎಂದು ಹೇಳಿದರು.

ನೋಂದಣಿ ಮಾಹಿತಿ: ಪೋಷಕರು, ಶಾಲಾ ಸಂಸ್ಥೆಗಳು ಮತ್ತು ಉತ್ಸಾಹಿಗಳು ಈ ಸಮ್ಮಿಟ್‌ಗೆ ಈ ವೆಬ್‌ಸೈಟ್‌ ಮೂಲಕ https://www.happieshethealth.com/wellness_summit/get-set-grow-2025 ನೋಂದಣಿ ಮಾಡಿಕೊಳ್ಳಬಹುದು.

Share. Facebook Twitter LinkedIn WhatsApp Email

Related Posts

ಮದ್ದೂರು ತಾಲೂಕಿನ ಭಾರತೀನಗರ (ಕೆ.ಎಂ.ದೊಡ್ಡಿ) ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

02/12/2025 6:15 AM2 Mins Read

BREAKING : ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

02/12/2025 6:03 AM1 Min Read

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : `ಉದ್ಯೋಗಿನಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

02/12/2025 5:45 AM2 Mins Read
Recent News

ಮದ್ದೂರು ತಾಲೂಕಿನ ಭಾರತೀನಗರ (ಕೆ.ಎಂ.ದೊಡ್ಡಿ) ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

02/12/2025 6:15 AM

ಮಕ್ಕಳಲ್ಲಿ ಹೆಚ್ಚುತ್ತಿರುವ ಒಬೆಸಿಟಿ ಕುರಿತು ಜಾಗೃತಿ ಮೂಡಿಸಲು ಗೆಟ್ ಸೆಟ್, ಗ್ರೋ ಚಿಲ್ಡ್ರನ್ಸ್ ‘ವೆಲ್ನೆಸ್ ಸಮ್ಮಿಟ್‌’ ಆಯೋಜನೆ

02/12/2025 6:10 AM

BREAKING : ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

02/12/2025 6:03 AM

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : `ಉದ್ಯೋಗಿನಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

02/12/2025 5:45 AM
State News
KARNATAKA

ಮದ್ದೂರು ತಾಲೂಕಿನ ಭಾರತೀನಗರ (ಕೆ.ಎಂ.ದೊಡ್ಡಿ) ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

By kannadanewsnow0902/12/2025 6:15 AM KARNATAKA 2 Mins Read

ಮಂಡ್ಯ : ಮದ್ದೂರು ತಾಲೂಕಿನ 42 ಗ್ರಾಮ ಪಂಚಾಯಿತಿಗಳ ಪೈಕಿ ಭಾರತೀನಗರ ( ಕೆ.ಎಂ.ದೊಡ್ಡಿ ) ಗ್ರಾಮ ಪಂಚಾಯಿತಿ 2023-24ನೇ…

ಮಕ್ಕಳಲ್ಲಿ ಹೆಚ್ಚುತ್ತಿರುವ ಒಬೆಸಿಟಿ ಕುರಿತು ಜಾಗೃತಿ ಮೂಡಿಸಲು ಗೆಟ್ ಸೆಟ್, ಗ್ರೋ ಚಿಲ್ಡ್ರನ್ಸ್ ‘ವೆಲ್ನೆಸ್ ಸಮ್ಮಿಟ್‌’ ಆಯೋಜನೆ

02/12/2025 6:10 AM

BREAKING : ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

02/12/2025 6:03 AM

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : `ಉದ್ಯೋಗಿನಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

02/12/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.