Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾನಿಪುರಿ ಪ್ರಿಯರೇ ಹುಷಾರ್! ಗೋಲ್ಗಂಪ್ ತಿಂದು ಮಹಿಳೆಯ ದವಡೆ ಜಾರಿ ಬಾಯಿ ಲಾಕ್! ಡಾಕ್ಟರ್‌ಗಳೂ ಅಸಹಾಯಕ | Watch video

02/12/2025 9:54 AM

BREAKING : ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಹೂಗುಚ್ಚ ನೀಡಿ ಸ್ವಾಗತಿಸಿದ ಡಿಕೆ ಬ್ರದರ್ಸ್

02/12/2025 9:42 AM

8ನೇ ವೇತನ ಆಯೋಗ: ಮೂಲ ವೇತನದೊಂದಿಗೆ DA ವಿಲೀನ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

02/12/2025 9:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಹೂಗುಚ್ಚ ನೀಡಿ ಸ್ವಾಗತಿಸಿದ ಡಿಕೆ ಬ್ರದರ್ಸ್
KARNATAKA

BREAKING : ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಹೂಗುಚ್ಚ ನೀಡಿ ಸ್ವಾಗತಿಸಿದ ಡಿಕೆ ಬ್ರದರ್ಸ್

By kannadanewsnow0502/12/2025 9:42 AM

ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುರ್ಚಿ ಕದನಕ್ಕೆ ಫುಲ್ ಸ್ಟಾಪ್ ಹಾಕಿದ್ದರು.

ಇದೀಗ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಉಪಹಾರ ಕೂಟಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಭಾರಕೂಟಕ್ಕೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಸಹ ತಿಳಿಸಿದ್ದರು.

ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನೆಗೆ ಬರುವುದಾಗಿ ತಿಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು ವಿಪಕ್ಷ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ.

ಸಿಎಂ ಫೆವರೇಟ್ ನಾಟಿ ಕೋಳಿ ಸಾರು, ಉಪಹಾರ ರೆಡಿ!

ಸಿದ್ದರಾಮಯ್ಯ ಅವರು ಡಿಸಿಎಂ ನಿವಾಸಕ್ಕೆ ತೆರಳುವುದು ಖಚಿತವಾಗಿದೆ. ಇದರ ಬೆನ್ನಲ್ಲೆ ಡಿಕೆಶಿ ಅವರ ಮನೆಯಲ್ಲಿ ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಕನಕಪುರದಿಂದ ನಾಟಿ ಕೋಳಿಗಳನ್ನು ತರಲಾಗಿದೆ. ಮುಖ್ಯಮಂತ್ರಿಗಳಿಗೆ ನಾಟಿ ಕೋಳಿ ಸಾರು ಇಷ್ಟ. ನಾಳೆಯ ಉಪಹಾರದಲ್ಲಿ ವೆಜ್ ಜೊತೆಗೆ ನಾಜ್ ವೆಜ್ ಉಪಹಾರ ಸಹ ಇರಲಿದೆ. ಇಡ್ಲಿ, ಪೂರಿ, ಸಿಹಿ ತಿಂಡಿ ಜೊತೆಗೆ ನಾಟಿ ಕೋಳಿ ಸಾರು ಸಹಿತ ಸಿದ್ಧವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share. Facebook Twitter LinkedIn WhatsApp Email

Related Posts

ಕೆಲವೇ ಕ್ಷಣಗಳಲ್ಲಿ ಡಿಸಿಎಂ ಡಿಕೆಶಿ ನಿವಾಸಕ್ಕೆ, ಸಿಎಂ ಸಿದ್ದು ಭೇಟಿ : ಉಭಯ ನಾಯಕರಿಗೆ ಹೈಕಮಾಂಡ್ ಬುಲಾವ್ ಸಾಧ್ಯತೆ!

02/12/2025 9:28 AM1 Min Read

BIG NEWS : ರಾಜ್ಯದ ಪಡಿತರರೆ ಗಮನಿಸಿ : ಪ್ರತಿ ತಿಂಗಳು ಈ ದಿನ ನಿಮಗೆ ಸಿಗಲಿದೆ ‘ಇಂದಿರಾ ಕಿಟ್’ : ಏನೆಲ್ಲಾ ಸಾಮಗ್ರಿ ಸಿಗಲಿವೆ?

02/12/2025 8:53 AM2 Mins Read

ವಿಶ್ವ ವೇದಿಕೆಯಲ್ಲಿ ಗ್ರಾಮೀಣ ಯುವ ಪ್ರತಿಭೆ ಧನುಷ್ ಎಂ.ಜಿ.ಗೆ ಐತಿಹಾಸಿಕ ಗೌರವ: ಜಿಟಿಟಿಸಿಗೆ ಮೊದಲ ಬಾರಿಗೆ ವರ್ಲ್ಡ್‌ ಸ್ಕಿಲ್ಸ್ ಏಷ್ಯಾ ಪದಕ

02/12/2025 8:34 AM1 Min Read
Recent News

ಪಾನಿಪುರಿ ಪ್ರಿಯರೇ ಹುಷಾರ್! ಗೋಲ್ಗಂಪ್ ತಿಂದು ಮಹಿಳೆಯ ದವಡೆ ಜಾರಿ ಬಾಯಿ ಲಾಕ್! ಡಾಕ್ಟರ್‌ಗಳೂ ಅಸಹಾಯಕ | Watch video

02/12/2025 9:54 AM

BREAKING : ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಹೂಗುಚ್ಚ ನೀಡಿ ಸ್ವಾಗತಿಸಿದ ಡಿಕೆ ಬ್ರದರ್ಸ್

02/12/2025 9:42 AM

8ನೇ ವೇತನ ಆಯೋಗ: ಮೂಲ ವೇತನದೊಂದಿಗೆ DA ವಿಲೀನ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

02/12/2025 9:37 AM

ಕೆಲವೇ ಕ್ಷಣಗಳಲ್ಲಿ ಡಿಸಿಎಂ ಡಿಕೆಶಿ ನಿವಾಸಕ್ಕೆ, ಸಿಎಂ ಸಿದ್ದು ಭೇಟಿ : ಉಭಯ ನಾಯಕರಿಗೆ ಹೈಕಮಾಂಡ್ ಬುಲಾವ್ ಸಾಧ್ಯತೆ!

02/12/2025 9:28 AM
State News
KARNATAKA

BREAKING : ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಹೂಗುಚ್ಚ ನೀಡಿ ಸ್ವಾಗತಿಸಿದ ಡಿಕೆ ಬ್ರದರ್ಸ್

By kannadanewsnow0502/12/2025 9:42 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ…

ಕೆಲವೇ ಕ್ಷಣಗಳಲ್ಲಿ ಡಿಸಿಎಂ ಡಿಕೆಶಿ ನಿವಾಸಕ್ಕೆ, ಸಿಎಂ ಸಿದ್ದು ಭೇಟಿ : ಉಭಯ ನಾಯಕರಿಗೆ ಹೈಕಮಾಂಡ್ ಬುಲಾವ್ ಸಾಧ್ಯತೆ!

02/12/2025 9:28 AM

BIG NEWS : ರಾಜ್ಯದ ಪಡಿತರರೆ ಗಮನಿಸಿ : ಪ್ರತಿ ತಿಂಗಳು ಈ ದಿನ ನಿಮಗೆ ಸಿಗಲಿದೆ ‘ಇಂದಿರಾ ಕಿಟ್’ : ಏನೆಲ್ಲಾ ಸಾಮಗ್ರಿ ಸಿಗಲಿವೆ?

02/12/2025 8:53 AM

ವಿಶ್ವ ವೇದಿಕೆಯಲ್ಲಿ ಗ್ರಾಮೀಣ ಯುವ ಪ್ರತಿಭೆ ಧನುಷ್ ಎಂ.ಜಿ.ಗೆ ಐತಿಹಾಸಿಕ ಗೌರವ: ಜಿಟಿಟಿಸಿಗೆ ಮೊದಲ ಬಾರಿಗೆ ವರ್ಲ್ಡ್‌ ಸ್ಕಿಲ್ಸ್ ಏಷ್ಯಾ ಪದಕ

02/12/2025 8:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.