Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಡೊನಾಲ್ಡ್ ಟ್ರಂಪ್ ಚೀನಾ ಪ್ರವಾಸ: ಮೇ 14ಕ್ಕೆ ಷಿ ಜಿನ್‌ಪಿಂಗ್-ಟ್ರಂಪ್ ಮಹತ್ವದ ಭೇಟಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಅರ್ಜಿ ಸಲ್ಲಿಸಿದ 15 ದಿನಗಳಲ್ಲೇ ಸಿಗಲಿದೆ `ಇ-ಖಾತಾ’.!
KARNATAKA

GOOD NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಅರ್ಜಿ ಸಲ್ಲಿಸಿದ 15 ದಿನಗಳಲ್ಲೇ ಸಿಗಲಿದೆ `ಇ-ಖಾತಾ’.!

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಅರ್ಜಿ ಸಲ್ಲಿಸಿದ 15 ದಿನಗಳಲ್ಲೇ ಇ-ಖಾತೆ ಪಡೆಯಬಹುದು.

ಸಿಎಂ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದು, ಅರ್ಜಿದಾರರು ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಇ-ಖಾತೆ ಪಡೆಯಬಹುದಾಗಿದ್ದು, ನಿಗದಿತ ಅವಧಿಯಲ್ಲಿ ಅಧಿಕಾರಿಗಳಿಂದ ಅನುಮೋದನೆ ದೊರಕದೆ ಇದ್ದರೆ ಸ್ವಯಂಚಾಲಿತವಾಗಿ ಅನುಮೋದನೆಯಾಗಲಿದೆ. ಸ್ಥಳೀಯ ಯೋಜನಾ ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ಪಡೆಯದೆ ನಿರ್ಮಾಣವಾಗಿದ್ದ ಬಡಾವಣೆಗಳಲ್ಲಿನ ನಿವೇಶನಗಳಿಗೆ 11ಬಿ ಖಾತೆ ಕೂಡ ನೀಡಲು ಅವಕಾಶ ಕಲ್ಪಿಸಲಾಗಿದೆ.

ತೆರಿಗೆ ವ್ಯಾಪ್ತಿಗೆ ಒಳಪಡದ ಕೃಷಿಯೇತರ ಆಸ್ತಿಗಳಿಗೆ ಇ-ಖಾತೆ ನೀಡಲು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತಿ ರಾಜ್ ಅಧಿನಿಯಮ 1993 ಪ್ರಕರಣ 199ಕ್ಕೆ ತಿದ್ದುಪಡಿ ತರುವ ಮೂಲಕ, ಕರ್ನಾಟಕ ಗ್ರಾಮ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು 2025 ಅನ್ನು ರೂಪಿಸಲಾಗಿದೆ. ಅದರ ಅನ್ವಯ, ಗ್ರಾಮೀಣ ಜನರು ಇ-ಸ್ವತ್ತು ಪೋರ್ಟಲ್ ಮೂಲಕ ಮನೆಯಲ್ಲಿಯೇ ಕುಳಿತು ತಮ್ಮ ಆಸ್ತಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ಹಾಗೂ ಇ-ಖಾತೆಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಇದರಿಂದ ಆಸ್ತಿ ತೆರಿಗೆ ಲೆಕ್ಕಾಚಾರ ಸರಳಗೊಳ್ಳಲಿದ್ದು, ಪಾರದರ್ಶಕತೆ ಹೆಚ್ಚಲಿದೆ.

ಇ ಸ್ವತ್ತು ಪಡೆಯಲು ಎದುರಾಗುವ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿ ಸ್ಥಾಪಿಸಲಾಗಿದ್ದು, ಜನರು 94834 76000 ಸಂಖ್ಯೆಗೆ ಕರೆ ಮಾಡಿ ಗೊಂದಲಗಳನ್ನು ನಿವಾರಿಸಿಕೊಳ್ಳಬಹುದಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಹಾಗೂ ತೆರಿಗೆ ವ್ಯವಸ್ಥೆಯನ್ನು ಸುಧಾರಿಸುವ ಈ ಯೋಜನೆಯು ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ.

https://kannadanewsnow.com/kannada/wp-content/uploads/2025/12/E-Khata.mp4
GOOD NEWS: Good news for state property owners: From now on you will get an e-Khata within 15 days of submitting your application!
Share. Facebook Twitter LinkedIn WhatsApp Email

Related Posts

ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

2 Mins Read

BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

2 Mins Read

ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು

2 Mins Read
Recent News

ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಡೊನಾಲ್ಡ್ ಟ್ರಂಪ್ ಚೀನಾ ಪ್ರವಾಸ: ಮೇ 14ಕ್ಕೆ ಷಿ ಜಿನ್‌ಪಿಂಗ್-ಟ್ರಂಪ್ ಮಹತ್ವದ ಭೇಟಿ!

Vijay 5

ತಮಿಳುನಾಡು ವಿಧಾನಸಭೆಯಲ್ಲಿ ನಾಳೆ ಅಗ್ನಿಪರೀಕ್ಷೆ: ವಿಶ್ವಾಸಮತಕ್ಕೂ ಮುನ್ನ ಎಐಎಡಿಎಂಕೆ ಬಂಡಾಯ ಶಾಸಕರೊಂದಿಗೆ ಸಿಎಂ ವಿಜಯ್ ಮಹತ್ವದ ಸಭೆ!

State News
KARNATAKA

ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಧಾರವಾಡ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಚಿವ ಸಂತೋಷ್ ಲಾಡ್, “ಕೇಂದ್ರ ಸರ್ಕಾರ ಏನು ಮಾಡಿದರೂ…

BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.