ಇದು ಸತ್ಯ ..!ರಾಯರ ಮಹಿಮೆ ಇದು ನೇರವಾಗಿ ನೋಡಿ..!
ಮಹಾ ಮಹಿಮ ಗುರುಗಳು ಮತ್ತು ಜೀವಂತ ದೇವರು.ಗುರುರಾಘವೇಂದ್ರರ ಆರಾಧ್ಯ ದೈವ ಮೂಲರಾಮ ಅಂದರೆ ಮಹಾವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ ಬಂದರು ಶ್ರೀ ಗುರುರಾಯರ ಸ್ಮರಣೆ ಮಾಡಿದ ತಕ್ಷಣವೇ ಕಷ್ಟವು ಮಂಜಿನಂತೆ ಕರಗುವುದು.
ಗುರುರಾಯರನ್ನು ನೆನೆಯಲು ಹಲವಾರು ಮಂತ್ರಗಳಿವೆ ಅದರಲ್ಲಿ ರಾಘವೇಂದ್ರ ಗಾಯತ್ರಿ ಮಂತ್ರವು ತುಂಬಾ ಶ್ರೇಷ್ಠವಾದ ಮಂತ್ರವಾಗಿದೆ.ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನಕ್ಕೆ ಒಂದು ಬಾರಿ ಮೂರು ಬಾರಿ,ಐದು ಬಾರಿ,ಒಂಭತ್ತು ಬಾರಿ,ಇಪ್ಪತೊಂದು ಬಾರಿ,ಸಾವಿರದ ಎಂಟು ಬಾರಿ ಜಪಿಸಬಹುದು.
ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ಕೆಲವು ನಿಯಮಗಳಿವೆ ಅವುಗಳನ್ನು ನೀವು ಪಾಲಿಸಿದರೆ ಶ್ರೀ ಗುರುರಾಯರು ನಿಮ್ಮ ಕನಸಿನಲ್ಲಿ ಬಂದು ನಿಮಗೆ ಅನುಗ್ರಹಿಸಿ ನಿಮ್ಮ ಸಕಲ ಸಂಕಷ್ಟಗಳನ್ನು ಕಳೆಯುತ್ತಾರೆ.ಆ ನಿಯಮಗಳು ಯಾವುವೆಂದರೆ ಶ್ರೀ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ದಿನವೂ ಆಗಲಿಲ್ಲವಾದರು ಗುರುರಾಯರ ವಿಶೇಷ ದಿನವಾದ ಗುರುವಾರ ಪಠಿಸಬಹುದು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ನೀವು ಇದನ್ನೇ ನಲವತ್ತೆಂಟು ದಿನಗಳು ಪಠಿಸಿದರೆ ಈ ಕೆಳಗಿನಂತೆ ಪಾಲಿಸಿ.
ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರದ ವ್ರತವನ್ನು ಆರಂಭಿಸಲು ಗುರುವಾರ ಅಥವಾ ಶುಕ್ಲ ಪಕ್ಷ ಪುಷ್ಯ ನಕ್ಷತ್ರ ದಿನಗಳಲ್ಲಿ ತುಂಬಾ ವಿಶೇಷ ಶಕ್ತಿ ಇರುತ್ತದೆ ಆ ದಿನಗಳಲ್ಲಿ ಶುರು ಮಾಡಿದರೆ ನಿಮಗೆ ಒಳ್ಳೆಯದು.
ದಿನಕ್ಕೆ ಸತತ ಸಾವಿರದ ಎಂಟು ಬಾರಿ ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರವನ್ನು ನಲವತ್ತೆಂಟು ದಿನಗಳವರೆಗೆ ಪಠಿಸುತ್ತಾ ಬಂದರೆ ಕಲಿಯುಗದ ಕಾಮಧೇನು ಕಲ್ಪವೃಕ್ಷ ಭಕ್ತರ ಪಾಲಿನ ಆಪದ್ಬಾಂದವ ಶ್ರೀ ಗುರುರಾಘವೇಂದ್ರರು ನಿಮ್ಮ ಕನಸಿನಲ್ಲಿ ಬರುವುದು ಖಚಿತ.ಕನಸಿನಲ್ಲಿ ಅವರು ಬಂದರು ಎಂದರೆ ನಿಮ್ಮ ಸಕಲ ಸಂಕಷ್ಟಗಳು ಕೊನೆಗಾಣುವುದು ಖಚಿತ.
ಓಂ ವೆಂಕಟನಾಥಾಯ ವಿದ್ಮಹೇ
ಸಚಿದಾನಂಧಾಯ ಧೀಮಹಿ
ತನ್ನೋ ರಾಘವೇಂದ್ರ ಪ್ರಚೋದಯಾತ್
ಓಂ ವೆಂಕಟನಾಥಾಯ ವಿದ್ಮಹೇ
ತಿಮ್ಮಣ್ಣ ಪುತ್ರಾಯ ಧೀಮಹಿ
ತನ್ನೋ ರಾಘವೇಂದ್ರ ಪ್ರಚೋದಯಾತ್
ಓಂ ಪ್ರಹಲಾದಾಯ ವಿದ್ಮಹೇ
ವ್ಯಾಸ ರಾಜಾಯ ಧೀಮಹಿ
ತನ್ನೋ ರಾಘವೇಂದ್ರ ಪ್ರಚೋದಯಾತ್








