Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಲಾಲೂ ಪ್ರಸಾದ್ ಯಾದವ್ ಮತ್ತು ಇತರರ ವಿರುದ್ಧದ ಆರೋಪ ಪಟ್ಟಿ ಆದೇಶ ಮುಂದೂಡಿದ ದೆಹಲಿ ನ್ಯಾಯಾಲಯ |Land-for-job scam

04/12/2025 1:07 PM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಡಿ.6ರಂದು `ದರ್ಖಾಸ್ತು ಪೋಡಿ’ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’.!

04/12/2025 1:06 PM

2030ರ ವೇಳೆಗೆ ಕೋಟ್ಯಾಧಿಪತಿ ಆಗ್ಬೇಕಾ? ನೀವು ತಿಳಿದುಕೊಳ್ಳಬೇಕಾದ ಹೂಡಿಕೆ ತಂತ್ರಗಳು !

04/12/2025 12:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಡಿ.6ರಂದು `ದರ್ಖಾಸ್ತು ಪೋಡಿ’ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’.!
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಡಿ.6ರಂದು `ದರ್ಖಾಸ್ತು ಪೋಡಿ’ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’.!

By kannadanewsnow5704/12/2025 1:06 PM

ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಡಿ.6 ರಂದು ಹಾಸನದಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಣೆ ಮಾಡುವುದರ ಮೂಲಕ ಸಹಕರಿಸುವಂತೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಆದಂತಹ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದ ಅವರು ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದ ಅವರು 14 ವರ್ಷದಲ್ಲಿ 2444 ರೈರಿಗೆ ಪೋಡಿ ದುರಸ್ತು ಮಾಡಿಕೊಂಡಲಾಗಿದೆ ಆದರೆ 2025ರ ಜನವರಿಯಿಂದ ಇಲ್ಲಿಯವರೆಗೆ 21,631 ಜಮೀನುಗಳನ್ನು ಅಳತೆ ಮಾಡಲಾಗಿದೆ ಇದರಲ್ಲಿ 10 ಸಾವಿರ ಆರ್.ಟಿ.ಸಿ ಆಗಿದೆ ಉಳಿದವು ಕೂಡ ಮುಂದಿನ ದಿನಗಳಲ್ಲಿ ಆರ್.ಟಿ,ಸಿ ಮಾಡಲಾಗುವುದು ಎಂದರು.

ಪೌತಿ ಖಾತೆ ಆಂದೋಲನ

ವೇದಿಕೆಯ ಕಾರ್ಯಕ್ರಮ 11 ಗಂಟೆಗೆ ಪ್ರಾರಂಭ ಮಾಡಲೇಬೇಕು 2.30 ಕ್ಕೆ ಕಾರ್ಯಕ್ರಮ ಮುಗಿಯಬೇಕು ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಂಬAಧಪಟ್ಟ ವಿ.ಎ ಮತ್ತು ಪಿಡಿಓಗಳು ತಾವು ಕರೆತಂದ ಫಲಾನುಭವಿಗಳನ್ನು ಕಾರ್ಯಕ್ರಮದ ನಂತರ ಸುರಕ್ಷಿತವಾಗಿ ಅವರನ್ನು ಮನೆಗೆ ತಲುಪಿಸಬೇಕು. ಹೋಗುವಾಗ ಅವರ ಕೈಯಲ್ಲಿ ದಾಖಲೆಗಳಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಹೆಸರಿನಲ್ಲಿ ಯಾವುದೇ ದುಂದು ವೆಚ್ಚ ಮಾಡುವಂತಿಲ್ಲ. ಸಮಯವನ್ನೂ ವ್ಯರ್ಥಗೊಳಿಸುವಂತಿಲ್ಲ ಆಡಂಬರ ಬೇಡ ಸರಳವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಅರಸೀಕೆರೆಯಲ್ಲಿ 94ಡಿ 1000 ಜನಕ್ಕೆ ಹಕ್ಕುಪತ್ರ ಹಾಗೂ ಸಕಲೇಶಪುರದಲ್ಲಿ 94ಸಿಯಲ್ಲಿ 500 ಜನರಿಗೆ ಎಲ್ಲಾ ತಾಲ್ಲೂಕು ಸೇರಿದಂತೆ 3000 ಜನರಿಗೆ ನೀಡುವುದರಿಂದ 25.000 ಕುಟುಂಬಗಳಿಗೆ ಕೆಲಸ ಮಾಡಿಕೊಂಡಲಾಗಿದೆ ಕನಿಷ್ಠ 1 ಪೋಡಿ ಮಾಡಿಕೊಟ್ಟರೆ 03 ಕುಟುಂಬಗಳಿಗೆ 30 ರಿಂದ 60 ವರ್ಷದ ಹಿಂದಿನ ಜಮೀನುಗಳಿಗೆ ಪೋಡಿ ಮಾಡಿ ಕೋಡುವುದಂರಿAದ ಇರುತ್ತದೆ ಮೂಲ ಮಂಜೂರಿದಾರರು ಕೆಲವರು ಮೃತಪಟ್ಟಿದ್ದಾರೆ ಆದರೆ ವಾಸುದಾರರಿಗೆ ಇದರಿಂದ ಕನಿಷ್ಠ 2 ಕುಟುಂಬಗಳು ಅದರೆ 25000 ಪೋಡಿ ಮಾಡಿದರೆ 50 ರಿಂದ 60 ಸಾವಿರ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಅವರ ಮಕ್ಕಳು, ಮೊಮ್ಮಕ್ಕಳಿಗೆ ಜಮೀನು ದಾಖಲೆಗಳು ದೊರೆತಂತಾಗುತ್ತದೆ ಎಂದರು,

ಮೀಷನ್ ಮೋಡ್ ನಲ್ಲಿ ನಾವೇ ತೆಗೆದುಕೊಂಡು ಅವರ ಮನೆಯ ಬಾಗಿಲಿಗೆ ಕೆಲಸ ಮಾಡಿದ್ದೇವೆ ಅಲ್ಲದೆ ಪೌತಿ ಖಾತೆ ಅಭಿಯಾನ ಪ್ರಾರಂಭಿಸಿ ವಾರಸುದಾರರಿಗೆ ಖಾತೆ ಮಾಡಿಕೊಡಲಾಗುತ್ತಿದೆ ಹಾಸನ ಜಿಲ್ಲೆಯಲ್ಲಿ 15 ಸಾವಿರ ಮರಣ ಹೊಂದಿರುವವರ ಕುಟುಂಬದವರ ವಾರಸುದಾರರಿಗೆ ಪೌತಿ ಖಾತೆ ಮಾಡಿಕೊಡಲಾಗುತ್ತಿದೆ. ಇದನ್ನು ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದರು.

ಕಳೆದ ಸರ್ಕಾರದ ಅವಧಿಯಲ್ಲಿ 94ಸಿ ಹಾಗೂ 94ಡಿ ಅಡಿಯಲ್ಲಿ 2.50 ಲಕ್ಷ ಹಕ್ಕುಪತ್ರ ನೀಡಿದ್ದರೂ ಸಹ 10600 ಮಾತ್ರ ಇ-ಸ್ವತ್ತು ಆಗಿದೆ. ನಾಮಕಾವಸ್ತೆ ಹಕ್ಕುಪತ್ರ ನೀಡುವ ಪ್ರವೃತ್ತಿ ಇನ್ನಾದರೂ ನಿಲ್ಲಬೇಕು. ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ ಹಕ್ಕುಪತ್ರಕ್ಕೂ ಕಡ್ಡಾಯವಾಗಿ ಇ- ಸ್ವತ್ತು ಮಾಡಕೊಡಲೇಬೇಕು. ಫೌತಿಖಾತೆ ಆಂದೋಲನವನ್ನು ಯಾವ ಕಾರಣಕ್ಕೂ ನಿಲ್ಲಿಸುವಂತಿಲ್ಲ. ಮೃತರ ಹೆಸರಲ್ಲಿರುವ ಜಮೀನನ್ನು ಈಗಿನ ವಾರಸುದಾರರ ಹೆಸರಿಗೆ ಬದಲಿಸಲೇಬೇಕು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮಟ್ಟದಲ್ಲೂ ನೋಡಲ್ ಆಫೀಸರ್ ಗಳನ್ನ ನೇಮಕ ಮಾಡಿ ಫಲಾನುಭವಿಗಳನ್ನು ಯಾವುದೇ ಸಮಸ್ಯೆ ಇಲ್ಲದಂತೆ ಕಾರ್ಯಕ್ರಮಕ್ಕೆ ಕರೆತರಬೇಕು ಎಂದರು.

'Pauthi Account' for 3.20 lakh lands! GOOD NEWS: Good news for the farmers of the state: Distribution of ``Application for Podi'' documents on December 6th
Share. Facebook Twitter LinkedIn WhatsApp Email

Related Posts

BIG NEWS : 2026ರ `ದ್ವಿತೀಯ ಪಿಯುಸಿ’ ಎಲ್ಲಾ ಪರೀಕ್ಷಾ ಕಾರ್ಯಗಳಿಗೆ ಪ್ರಾಂಶುಪಾಲರು, ಉಪನ್ಯಾಸಕರ ನೋಂದಣಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

04/12/2025 12:52 PM2 Mins Read

BREAKING : ಬೆಂಗಳೂರಲ್ಲಿ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ : 40 ಲಕ್ಷ ಮೌಲ್ಯದ ವಸ್ತು ಜಪ್ತಿ!

04/12/2025 12:43 PM1 Min Read

BIG NEWS : ಡಿ. 8ರಿಂದ ಬೆಳಗಾವಿಯಲ್ಲಿ `ವಿಧಾನ ಮಂಡಲ ಚಳಿಗಾಲದ ಅಧಿವೇಶನ’ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ

04/12/2025 12:32 PM1 Min Read
Recent News

BREAKING: ಲಾಲೂ ಪ್ರಸಾದ್ ಯಾದವ್ ಮತ್ತು ಇತರರ ವಿರುದ್ಧದ ಆರೋಪ ಪಟ್ಟಿ ಆದೇಶ ಮುಂದೂಡಿದ ದೆಹಲಿ ನ್ಯಾಯಾಲಯ |Land-for-job scam

04/12/2025 1:07 PM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಡಿ.6ರಂದು `ದರ್ಖಾಸ್ತು ಪೋಡಿ’ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’.!

04/12/2025 1:06 PM

2030ರ ವೇಳೆಗೆ ಕೋಟ್ಯಾಧಿಪತಿ ಆಗ್ಬೇಕಾ? ನೀವು ತಿಳಿದುಕೊಳ್ಳಬೇಕಾದ ಹೂಡಿಕೆ ತಂತ್ರಗಳು !

04/12/2025 12:58 PM

BIG NEWS : 2026ರ `ದ್ವಿತೀಯ ಪಿಯುಸಿ’ ಎಲ್ಲಾ ಪರೀಕ್ಷಾ ಕಾರ್ಯಗಳಿಗೆ ಪ್ರಾಂಶುಪಾಲರು, ಉಪನ್ಯಾಸಕರ ನೋಂದಣಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

04/12/2025 12:52 PM
State News
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಡಿ.6ರಂದು `ದರ್ಖಾಸ್ತು ಪೋಡಿ’ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’.!

By kannadanewsnow5704/12/2025 1:06 PM KARNATAKA 2 Mins Read

ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಡಿ.6 ರಂದು ಹಾಸನದಲ್ಲಿ ಆಯೋಜನೆ ಮಾಡಿರುವ…

BIG NEWS : 2026ರ `ದ್ವಿತೀಯ ಪಿಯುಸಿ’ ಎಲ್ಲಾ ಪರೀಕ್ಷಾ ಕಾರ್ಯಗಳಿಗೆ ಪ್ರಾಂಶುಪಾಲರು, ಉಪನ್ಯಾಸಕರ ನೋಂದಣಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

04/12/2025 12:52 PM

BREAKING : ಬೆಂಗಳೂರಲ್ಲಿ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ : 40 ಲಕ್ಷ ಮೌಲ್ಯದ ವಸ್ತು ಜಪ್ತಿ!

04/12/2025 12:43 PM

BIG NEWS : ಡಿ. 8ರಿಂದ ಬೆಳಗಾವಿಯಲ್ಲಿ `ವಿಧಾನ ಮಂಡಲ ಚಳಿಗಾಲದ ಅಧಿವೇಶನ’ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ

04/12/2025 12:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.