Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ !

27/02/2026 5:45 AM

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ : ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಅಸ್ತು!

27/02/2026 5:43 AM

ಪ್ರಯಾಣಿಕರೇ ಗಮನಿಸಿ : ಮಾ. 1 ರಿಂದ ಭಾರತೀಯ ರೈಲ್ವೆಯ ‘UTS’ ಆ್ಯಪ್ ಸ್ಥಗಿತ : ಇನ್ಮುಂದೆ ಎಲ್ಲಾ ಸೇವೆಗಳು ಒಂದೇ ಕಡೆ !

27/02/2026 5:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.ಕೆ.ಶಿವಕುಮಾರ್ ನೀವು ಕರ್ನಾಟಕದ ಉಪಮುಖ್ಯಮಂತ್ರಿಯೋ ಅಥವಾ ಕೇರಳದ ಜನಪ್ರತಿನಿಧಿಯೋ ? ಜೆಡಿಎಸ್ ಪ್ರಶ್ನೆ
KARNATAKA

ಡಿ.ಕೆ.ಶಿವಕುಮಾರ್ ನೀವು ಕರ್ನಾಟಕದ ಉಪಮುಖ್ಯಮಂತ್ರಿಯೋ ಅಥವಾ ಕೇರಳದ ಜನಪ್ರತಿನಿಧಿಯೋ ? ಜೆಡಿಎಸ್ ಪ್ರಶ್ನೆ

By kannadanewsnow5704/12/2025 1:11 PM

ಬೆಂಗಳೂರು : ಕೇರಳ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿರುವ ಕೇರಳಿಗರಿಗೆ 3 ದಿನ ವೇತನ ಸಹಿತ ರಜೆ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದು, ಜೆಡಿಎಸ್ ಡಿ.ಕೆ. ಶಿವಕುಮಾರ್ ನೀವು ಕರ್ನಾಟಕದ ಉಪಮುಖ್ಯಮಂತ್ರಿಯೋ ಅಥವಾ ಕೇರಳದ ಜನಪ್ರತಿನಿಧಿಯೋ ? ಎಂದು ಪ್ರಶ್ನಿಸಿದೆ.

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಹಾಕಲು ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಕೇರಳಿಗರಿಗೆ 3 ದಿನಗಳ ವೇತನ ಸಹಿತ ರಜೆ ನೀಡುವಂತೆ ಪತ್ರ ಬರೆದು ಮುತುವರ್ಜಿ ತೋರಿದ್ದೀರಿ.

ಕೇರಳದ ವಲಸೆ ಕಾರ್ಮಿಕರ ಬಗ್ಗೆ ಇರುವ ಕಾಳಜಿ ಕನ್ನಡಿಗರ ಬಗ್ಗೆ ಇಲ್ಲವಾಯಿತೆ ? ಯುವಕರಿಗೆ ಯುವ ನಿಧಿ ಕೊಡುವ ಬಗ್ಗೆ ಗಮನವಿಲ್ಲ, 10 ಕೆ.ಜಿ ಅಕ್ಕಿಯನ್ನು 2.5 ವರ್ಷವಾದರೂ ಪ್ರತಿ ತಿಂಗಳು ಕೊಡಲು ನಿಮ್ಮಿಂದ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳಿಂದ ದಿನನಿತ್ಯ ಜನರು ಸಾಯುತ್ತಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನಿಮ್ಮ ಕೊಡುಗೆ ಏನು ? ರಾಜ್ಯದಲ್ಲಿ ಕನಿಷ್ಠ ಮೂಲಸೌಕರ್ಯ ಇಲ್ಲದೆ, ಅಭಿವೃದ್ಧಿ ಇಲ್ಲದೆ ಜನರು ಅದಕ್ಷ Indian National Congress – Karnataka  ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ.

ನೀವು ನೋಡಿದರೆ ಕೇರಳ ರಾಜ್ಯದ ಚುನಾವಣಾ ಏಜೆಂಟ್ನಂತೆ ಕಾಂಗ್ರೆಸ್ ಪರವಾಗಿ ಮತಹಾಕಿಸುವ ಕೆಲಸ ಮಾಡುತಿದ್ದೀರಿ. ಇನ್ನಾದರೂ ಡಿಸಿಎಂ ಆಗಿ ನಮ್ಮ ಕರ್ನಾಟಕ ರಾಜ್ಯದ ಜನರ ಪರವಾಗಿ ಕೆಲಸ ಮಾಡಿ. “ಮನೆಗೆ ಮಾರಿ, ಪರರಿಗೆ ಉಪಕಾರಿ” ಎಂಬ ಮಾತು ನಿಮ್ಮಂತವರನ್ನು ನೋಡಿಯೇ ಹೇಳಿರಬೇಕು ಎಂದು ಪೋಸ್ಟ್ ಮಾಡಿದೆ.

' @DKShivakumar ನೀವು ಕರ್ನಾಟಕದ ಉಪಮುಖ್ಯಮಂತ್ರಿಯೋ ಅಥವಾ ಕೇರಳದ ಜನಪ್ರತಿನಿಧಿಯೋ ?

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಹಾಕಲು ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಕೇರಳಿಗರಿಗೆ 3 ದಿನಗಳ ವೇತನ ಸಹಿತ ರಜೆ ನೀಡುವಂತೆ ಪತ್ರ ಬರೆದು ಮುತುವರ್ಜಿ ತೋರಿದ್ದೀರಿ.

ಕೇರಳದ ವಲಸೆ ಕಾರ್ಮಿಕರ ಬಗ್ಗೆ ಇರುವ ಕಾಳಜಿ ಕನ್ನಡಿಗರ ಬಗ್ಗೆ… pic.twitter.com/eFaSx4UcJi

— Janata Dal Secular (@JanataDal_S) December 4, 2025

are you the Deputy Chief Minister of Karnataka or the people's representative of Kerala? JDS question d k shivakumar
Share. Facebook Twitter LinkedIn WhatsApp Email

Related Posts

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ !

27/02/2026 5:45 AM2 Mins Read

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ : ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಅಸ್ತು!

27/02/2026 5:43 AM1 Min Read

ರಾಜ್ಯಾದ್ಯಂತ ಹೆಚ್ಚಾಯ್ತು ಬಿಸಿಲಿನ ಬೇಗೆ: ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ

27/02/2026 5:37 AM1 Min Read
Recent News

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ !

27/02/2026 5:45 AM

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ : ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಅಸ್ತು!

27/02/2026 5:43 AM

ಪ್ರಯಾಣಿಕರೇ ಗಮನಿಸಿ : ಮಾ. 1 ರಿಂದ ಭಾರತೀಯ ರೈಲ್ವೆಯ ‘UTS’ ಆ್ಯಪ್ ಸ್ಥಗಿತ : ಇನ್ಮುಂದೆ ಎಲ್ಲಾ ಸೇವೆಗಳು ಒಂದೇ ಕಡೆ !

27/02/2026 5:38 AM

ರಾಜ್ಯಾದ್ಯಂತ ಹೆಚ್ಚಾಯ್ತು ಬಿಸಿಲಿನ ಬೇಗೆ: ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ

27/02/2026 5:37 AM
State News
KARNATAKA

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ !

By kannadanewsnow5727/02/2026 5:45 AM KARNATAKA 2 Mins Read

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸಿಹಿಸುದ್ದಿ ನೀಡಿದೆ. ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ರೇಷನ್…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ : ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಅಸ್ತು!

27/02/2026 5:43 AM

ರಾಜ್ಯಾದ್ಯಂತ ಹೆಚ್ಚಾಯ್ತು ಬಿಸಿಲಿನ ಬೇಗೆ: ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ

27/02/2026 5:37 AM

ವಾಹನ ಸವಾರರೇ ಎಚ್ಚರ : ಇನ್ಮುಂದೆ ಈ ತಪ್ಪು ಮಾಡಿದರೆ ನಿಮ್ಮ ಡಿಎಲ್ (DL) ತಕ್ಷಣ ರದ್ದು !

27/02/2026 5:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.