Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮತ್ತೆ ಕ್ಲೌಡ್ ಫ್ಲೇರ್ ಡೌನ್: ಜಾಗತಿಕ ನಿಲುಗಡೆಯಿಂದ ಪ್ರಭಾವಿತವಾದ ವೆಬ್ ಸೈಟ್ ಗಳ ಸಂಪೂರ್ಣ ಪಟ್ಟಿ ಇಲ್ಲಿದೆ| Cloudflare down

06/12/2025 6:53 AM

BIG NEWS: ಹಾಸನದಲ್ಲಿ ಇಂದು ಸರ್ಕಾರಿ ಸೇವೆಗಳ ‘ಸಮರ್ಪಣಾ ಸಮಾವೇಶ’ : `ದರ್ಖಾಸ್ತು ಪೋಡಿ’ ದಾಖಲೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’ ವಿತರಣೆ

06/12/2025 6:48 AM

‘ಪುಟಿನ್ ಔತಣಕೂಟಕ್ಕೆ ವಿರೋಧ ಪಕ್ಷದ ಇಬ್ಬರೂ ನಾಯಕರನ್ನು ಆಹ್ವಾನಿಸಿಲ್ಲ’: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

06/12/2025 6:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹಾಸನದಲ್ಲಿ ಇಂದು ಸರ್ಕಾರಿ ಸೇವೆಗಳ ‘ಸಮರ್ಪಣಾ ಸಮಾವೇಶ’ : `ದರ್ಖಾಸ್ತು ಪೋಡಿ’ ದಾಖಲೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’ ವಿತರಣೆ
KARNATAKA

BIG NEWS: ಹಾಸನದಲ್ಲಿ ಇಂದು ಸರ್ಕಾರಿ ಸೇವೆಗಳ ‘ಸಮರ್ಪಣಾ ಸಮಾವೇಶ’ : `ದರ್ಖಾಸ್ತು ಪೋಡಿ’ ದಾಖಲೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’ ವಿತರಣೆ

By kannadanewsnow5706/12/2025 6:48 AM

ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಇಂದು ಹಾಸನದಲ್ಲಿ ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಆಯೋಜಿಸಲಾಗಿದೆ.

50 ಸಾವಿರ ಕ್ಕೂ ಹೆಚ್ಚು ಕುಟುಂಬಗಳ ಸಂಭ್ರಮದ ಕ್ಷಣ ಇದಾಗಿದ್ದು, ಕಂದಾಯ ಇಲಾಖೆ ದರಖಾಸ್ತು ಪೋಡಿ, ಪೌತಿಖಾತೆ, ಕಂದಾಯ ಗ್ರಾಮ 94 ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ನಡೆಯಲಿದೆ. ಕಳೆದ ಒಂದು ವರ್ಷದಲ್ಲಿ ಆದಂತಹ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದ ಅವರು ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದ ಅವರು 14 ವರ್ಷದಲ್ಲಿ 2444 ರೈರಿಗೆ ಪೋಡಿ ದುರಸ್ತು ಮಾಡಿಕೊಂಡಲಾಗಿದೆ ಆದರೆ 2025ರ ಜನವರಿಯಿಂದ ಇಲ್ಲಿಯವರೆಗೆ 21,631 ಜಮೀನುಗಳನ್ನು ಅಳತೆ ಮಾಡಲಾಗಿದೆ ಇದರಲ್ಲಿ 10 ಸಾವಿರ ಆರ್.ಟಿ.ಸಿ ಆಗಿದೆ ಉಳಿದವು ಕೂಡ ಮುಂದಿನ ದಿನಗಳಲ್ಲಿ ಆರ್.ಟಿ,ಸಿ ಮಾಡಲಾಗುವುದು.

ಪೌತಿ ಖಾತೆ ಆಂದೋಲನ

ವೇದಿಕೆಯ ಕಾರ್ಯಕ್ರಮ 11 ಗಂಟೆಗೆ ಪ್ರಾರಂಭ ಮಾಡಲೇಬೇಕು 2.30 ಕ್ಕೆ ಕಾರ್ಯಕ್ರಮ ಮುಗಿಯಬೇಕು ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.

ಸಂಬಂಧಪಟ್ಟ ವಿ.ಎ ಮತ್ತು ಪಿಡಿಓಗಳು ತಾವು ಕರೆತಂದ ಫಲಾನುಭವಿಗಳನ್ನು ಕಾರ್ಯಕ್ರಮದ ನಂತರ ಸುರಕ್ಷಿತವಾಗಿ ಅವರನ್ನು ಮನೆಗೆ ತಲುಪಿಸಬೇಕು. ಹೋಗುವಾಗ ಅವರ ಕೈಯಲ್ಲಿ ದಾಖಲೆಗಳಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಅರಸೀಕೆರೆಯಲ್ಲಿ 94ಡಿ 1000 ಜನಕ್ಕೆ ಹಕ್ಕುಪತ್ರ ಹಾಗೂ ಸಕಲೇಶಪುರದಲ್ಲಿ 94ಸಿಯಲ್ಲಿ 500 ಜನರಿಗೆ ಎಲ್ಲಾ ತಾಲ್ಲೂಕು ಸೇರಿದಂತೆ 3000 ಜನರಿಗೆ ನೀಡುವುದರಿಂದ 25.000 ಕುಟುಂಬಗಳಿಗೆ ಕೆಲಸ ಮಾಡಿಕೊಂಡಲಾಗಿದೆ ಕನಿಷ್ಠ 1 ಪೋಡಿ ಮಾಡಿಕೊಟ್ಟರೆ 03 ಕುಟುಂಬಗಳಿಗೆ 30 ರಿಂದ 60 ವರ್ಷದ ಹಿಂದಿನ ಜಮೀನುಗಳಿಗೆ ಪೋಡಿ ಮಾಡಿ ಕೋಡುವುದಂರಿAದ ಇರುತ್ತದೆ ಮೂಲ ಮಂಜೂರಿದಾರರು ಕೆಲವರು ಮೃತಪಟ್ಟಿದ್ದಾರೆ ಆದರೆ ವಾಸುದಾರರಿಗೆ ಇದರಿಂದ ಕನಿಷ್ಠ 2 ಕುಟುಂಬಗಳು ಅದರೆ 25000 ಪೋಡಿ ಮಾಡಿದರೆ 50 ರಿಂದ 60 ಸಾವಿರ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಅವರ ಮಕ್ಕಳು, ಮೊಮ್ಮಕ್ಕಳಿಗೆ ಜಮೀನು ದಾಖಲೆಗಳು ದೊರೆತಂತಾಗುತ್ತದೆ ಎಂದರು.

ಮೀಷನ್ ಮೋಡ್ ನಲ್ಲಿ ನಾವೇ ತೆಗೆದುಕೊಂಡು ಅವರ ಮನೆಯ ಬಾಗಿಲಿಗೆ ಕೆಲಸ ಮಾಡಿದ್ದೇವೆ ಅಲ್ಲದೆ ಪೌತಿ ಖಾತೆ ಅಭಿಯಾನ ಪ್ರಾರಂಭಿಸಿ ವಾರಸುದಾರರಿಗೆ ಖಾತೆ ಮಾಡಿಕೊಡಲಾಗುತ್ತಿದೆ ಹಾಸನ ಜಿಲ್ಲೆಯಲ್ಲಿ 15 ಸಾವಿರ ಮರಣ ಹೊಂದಿರುವವರ ಕುಟುಂಬದವರ ವಾರಸುದಾರರಿಗೆ ಪೌತಿ ಖಾತೆ ಮಾಡಿಕೊಡಲಾಗುತ್ತಿದೆ. ಇದನ್ನು ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದರು.

ಕಳೆದ ಸರ್ಕಾರದ ಅವಧಿಯಲ್ಲಿ 94ಸಿ ಹಾಗೂ 94ಡಿ ಅಡಿಯಲ್ಲಿ 2.50 ಲಕ್ಷ ಹಕ್ಕುಪತ್ರ ನೀಡಿದ್ದರೂ ಸಹ 10600 ಮಾತ್ರ ಇ-ಸ್ವತ್ತು ಆಗಿದೆ. ನಾಮಕಾವಸ್ತೆ ಹಕ್ಕುಪತ್ರ ನೀಡುವ ಪ್ರವೃತ್ತಿ ಇನ್ನಾದರೂ ನಿಲ್ಲಬೇಕು. ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ ಹಕ್ಕುಪತ್ರಕ್ಕೂ ಕಡ್ಡಾಯವಾಗಿ ಇ- ಸ್ವತ್ತು ಮಾಡಕೊಡಲೇಬೇಕು. ಫೌತಿಖಾತೆ ಆಂದೋಲನವನ್ನು ಯಾವ ಕಾರಣಕ್ಕೂ ನಿಲ್ಲಿಸುವಂತಿಲ್ಲ. ಮೃತರ ಹೆಸರಲ್ಲಿರುವ ಜಮೀನನ್ನು ಈಗಿನ ವಾರಸುದಾರರ ಹೆಸರಿಗೆ ಬದಲಿಸಲೇಬೇಕು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮಟ್ಟದಲ್ಲೂ ನೋಡಲ್ ಆಫೀಸರ್ ಗಳನ್ನ ನೇಮಕ ಮಾಡಿ ಫಲಾನುಭವಿಗಳನ್ನು ಯಾವುದೇ ಸಮಸ್ಯೆ ಇಲ್ಲದಂತೆ ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಹೇಳಿದ್ದಾರೆ.

'Pauthi Account' distributed for 3.20 lakh lands BIG NEWS: 'Dedication Conference' of government services in Hassan today: 'Applications received' record
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

06/12/2025 6:43 AM1 Min Read

BIG NEWS : ನಾಳೆ ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

06/12/2025 6:41 AM1 Min Read

ನಿಮ್ಮ ವಿವಾಹ ವಿಳಂಬ ಆಗಿದ್ಯಾ.? ನಿಮ್ಮ ಮದುವೆಗೆ ವಿಘ್ನವೇ.? ಈ ರೀತಿ ಪೂಜಿಸಿ, ನಿವಾರಣೆ ಗ್ಯಾರಂಟಿ

06/12/2025 5:43 AM2 Mins Read
Recent News

ಮತ್ತೆ ಕ್ಲೌಡ್ ಫ್ಲೇರ್ ಡೌನ್: ಜಾಗತಿಕ ನಿಲುಗಡೆಯಿಂದ ಪ್ರಭಾವಿತವಾದ ವೆಬ್ ಸೈಟ್ ಗಳ ಸಂಪೂರ್ಣ ಪಟ್ಟಿ ಇಲ್ಲಿದೆ| Cloudflare down

06/12/2025 6:53 AM

BIG NEWS: ಹಾಸನದಲ್ಲಿ ಇಂದು ಸರ್ಕಾರಿ ಸೇವೆಗಳ ‘ಸಮರ್ಪಣಾ ಸಮಾವೇಶ’ : `ದರ್ಖಾಸ್ತು ಪೋಡಿ’ ದಾಖಲೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’ ವಿತರಣೆ

06/12/2025 6:48 AM

‘ಪುಟಿನ್ ಔತಣಕೂಟಕ್ಕೆ ವಿರೋಧ ಪಕ್ಷದ ಇಬ್ಬರೂ ನಾಯಕರನ್ನು ಆಹ್ವಾನಿಸಿಲ್ಲ’: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

06/12/2025 6:47 AM

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

06/12/2025 6:43 AM
State News
KARNATAKA

BIG NEWS: ಹಾಸನದಲ್ಲಿ ಇಂದು ಸರ್ಕಾರಿ ಸೇವೆಗಳ ‘ಸಮರ್ಪಣಾ ಸಮಾವೇಶ’ : `ದರ್ಖಾಸ್ತು ಪೋಡಿ’ ದಾಖಲೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’ ವಿತರಣೆ

By kannadanewsnow5706/12/2025 6:48 AM KARNATAKA 2 Mins Read

ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಇಂದು ಹಾಸನದಲ್ಲಿ ಹಾಸನ ಜಿಲ್ಲಾಡಳಿತ ಮತ್ತು…

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

06/12/2025 6:43 AM

BIG NEWS : ನಾಳೆ ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

06/12/2025 6:41 AM

ನಿಮ್ಮ ವಿವಾಹ ವಿಳಂಬ ಆಗಿದ್ಯಾ.? ನಿಮ್ಮ ಮದುವೆಗೆ ವಿಘ್ನವೇ.? ಈ ರೀತಿ ಪೂಜಿಸಿ, ನಿವಾರಣೆ ಗ್ಯಾರಂಟಿ

06/12/2025 5:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.