Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಮಚ್ಚಿನಿಂದ ಕೊಚ್ಚಿ `ಕಾಂಗ್ರೆಸ್’ ಕಾರ್ಯಕರ್ತನ ಹತ್ಯೆ.!

06/12/2025 8:17 AM

BIG NEWS: ಸಾಗರದ ‘ಮಾರಿಕಾಂಬ ಜಾತ್ರೆ’ಗೆ ‘2 ಕೋಟಿ ಅನುದಾನ’ ಮಂಜೂರು ಮಾಡಿದ ‘ಸಿಎಂ ಸಿದ್ದರಾಮಯ್ಯ’

06/12/2025 8:15 AM

ವಿಚ್ಛೇದಿತ ಮುಸ್ಲಿಂ ಮಹಿಳೆಗೆ ಮದುವೆಯ ಸಮಯದಲ್ಲಿ ಪತಿಗೆ ನೀಡಿದ ಉಡುಗೊರೆಗಳನ್ನು ವಸೂಲಿ ಮಾಡಲು ಅರ್ಹತೆ ಇದೆ: ಸುಪ್ರೀಂಕೋರ್ಟ್

06/12/2025 8:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಾಗರದ ‘ಮಾರಿಕಾಂಬ ಜಾತ್ರೆ’ಗೆ ‘2 ಕೋಟಿ ಅನುದಾನ’ ಮಂಜೂರು ಮಾಡಿದ ‘ಸಿಎಂ ಸಿದ್ದರಾಮಯ್ಯ’
KARNATAKA

BIG NEWS: ಸಾಗರದ ‘ಮಾರಿಕಾಂಬ ಜಾತ್ರೆ’ಗೆ ‘2 ಕೋಟಿ ಅನುದಾನ’ ಮಂಜೂರು ಮಾಡಿದ ‘ಸಿಎಂ ಸಿದ್ದರಾಮಯ್ಯ’

By kannadanewsnow0906/12/2025 8:15 AM

ಬೆಂಗಳೂರು: ಮೂರು ವರ್ಷಗಳಿಗೆ ಒಮ್ಮೆ ನಡೆಯುವಂತ ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ 2 ಕೋಟಿ ಅನುದಾನ ಮಂಜೂರಿಗೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ಈ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿಗೆ ಸಿಎಂ ಸಿದ್ದರಾಮಯ್ಯ ತಕ್ಷಣವೇ ಪ್ರತಿ ಸ್ಪಂದಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಸಾಗರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿಯಾಗಿ ಪತ್ರ ನೀಡಿ ಮನವಿ ಮಾಡಿದ್ದರು. ಸಿಎಂಗೆ ನೀಡಿದ ಮನವಿ ಪತ್ರದಲ್ಲಿ  ಸಾಗರದ ಮಾರಿಕಾಂಬ ದೇವಿ ಜಾತ್ರೆ ಮೂರು ವರ್ಷಗಳಿಗೆ ಒಮ್ಮೆ ಮಾಡಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಯ ಭಕ್ತರು ಆಗಮಿಸುತ್ತಾರೆ ಎಂದಿದ್ದರು.

9 ದಿನಗಳ ಕಾಲ ನಡೆಯುವಂತ ಸಾಗರದ ಮಾರಿಕಾಂಬ ದೇವಿ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿ ಅಗಲಿದ್ದಾರೆ. ಹೀಗಾಗಿ ಮೂಲ ಸೌಕರ್ಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದೊಂದು ವಿಶೇಷ ಆದ್ಯತೆ ಮೇರೆಗೆ ಪರಿಗಣಿಸಿ ಅನುದಾನ ಕಲ್ಪಿಸಲು ಮನವಿ ಮಾಡಿದ್ದರು.

ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಮನವಿಗೆ ಸ್ಥಳದಲ್ಲೇ ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಪತ್ರದ ಮೇಲೆ ಸಹಿ ಮಾಡಿ ಎರಡು ಕೋಟಿ ಅನುದಾನ ಮಂಜೂರು ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪ್ರಯತ್ನದಿಂದಾಗಿ ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ 2 ಕೋಟಿ ಅನುದಾನ ಮಂಜೂರು ಆದಂತೆ ಆಗಿದೆ.

ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು…

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಮಚ್ಚಿನಿಂದ ಕೊಚ್ಚಿ `ಕಾಂಗ್ರೆಸ್’ ಕಾರ್ಯಕರ್ತನ ಹತ್ಯೆ.!

06/12/2025 8:17 AM1 Min Read

BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

06/12/2025 8:08 AM2 Mins Read

BREAKING : ಆದಾಯ ತೆರಿಗೆ ಪ್ರಕರಣದಲ್ಲಿ ನಟ `ಯಶ್’ಗೆ ಬಿಗ್ ರಿಲೀಫ್ : `IT’ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

06/12/2025 7:50 AM1 Min Read
Recent News

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಮಚ್ಚಿನಿಂದ ಕೊಚ್ಚಿ `ಕಾಂಗ್ರೆಸ್’ ಕಾರ್ಯಕರ್ತನ ಹತ್ಯೆ.!

06/12/2025 8:17 AM

BIG NEWS: ಸಾಗರದ ‘ಮಾರಿಕಾಂಬ ಜಾತ್ರೆ’ಗೆ ‘2 ಕೋಟಿ ಅನುದಾನ’ ಮಂಜೂರು ಮಾಡಿದ ‘ಸಿಎಂ ಸಿದ್ದರಾಮಯ್ಯ’

06/12/2025 8:15 AM

ವಿಚ್ಛೇದಿತ ಮುಸ್ಲಿಂ ಮಹಿಳೆಗೆ ಮದುವೆಯ ಸಮಯದಲ್ಲಿ ಪತಿಗೆ ನೀಡಿದ ಉಡುಗೊರೆಗಳನ್ನು ವಸೂಲಿ ಮಾಡಲು ಅರ್ಹತೆ ಇದೆ: ಸುಪ್ರೀಂಕೋರ್ಟ್

06/12/2025 8:11 AM

BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

06/12/2025 8:08 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಮಚ್ಚಿನಿಂದ ಕೊಚ್ಚಿ `ಕಾಂಗ್ರೆಸ್’ ಕಾರ್ಯಕರ್ತನ ಹತ್ಯೆ.!

By kannadanewsnow5706/12/2025 8:17 AM KARNATAKA 1 Min Read

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ…

BIG NEWS: ಸಾಗರದ ‘ಮಾರಿಕಾಂಬ ಜಾತ್ರೆ’ಗೆ ‘2 ಕೋಟಿ ಅನುದಾನ’ ಮಂಜೂರು ಮಾಡಿದ ‘ಸಿಎಂ ಸಿದ್ದರಾಮಯ್ಯ’

06/12/2025 8:15 AM

BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

06/12/2025 8:08 AM

BREAKING : ಆದಾಯ ತೆರಿಗೆ ಪ್ರಕರಣದಲ್ಲಿ ನಟ `ಯಶ್’ಗೆ ಬಿಗ್ ರಿಲೀಫ್ : `IT’ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

06/12/2025 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.