Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ `4056’ ಸರ್ಕಾರಿ ಶಾಲೆಗಳಲ್ಲಿ `LKG, UKG’ ಪ್ರಾರಂಭ : ಸರ್ಕಾರದಿಂದ ಮಹತ್ವದ ಆದೇಶ

07/12/2025 5:30 AM

BIG NEWS : ಇಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

07/12/2025 5:25 AM

GOOD NEWS : ರಾಜ್ಯದ ಮಹಿಳೆಯರು, ಮಕ್ಕಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

07/12/2025 5:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam
KARNATAKA

BIG NEWS : ಇಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

By kannadanewsnow5707/12/2025 5:25 AM

ಕರ್ನಾಟಕ ಅರ್ಹತಾ ಪರೀಕ್ಷೆ 2025ರ ಅರ್ಹತಾ ಪರೀಕ್ಷೆಯು ಡಿಸೆಂಬರ್ 07, 2025 ರಂದು ನಡೆಯಲಿದ್ದು, ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯುತ್ತದೆ ಬೆಳಿಗ್ಗೆ 9. 30 ರಿಂದ 12 ಗಂಟೆವರೆಗೆ ಮತ್ತು ಮದ್ಯಾಹ್ನದ 2 ರಿಂದ 4.30 ರ ವರೆಗೆ ಪರೀಕ್ಷೆಯು ನಡೆಯುತ್ತದೆ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ.

ಶಿಕ್ಷಕರ ಅರ್ಹತಾ ಪರೀಕ್ಷೆಯು ಉದ್ಯೋಗ ಪಡೆಯುದಕ್ಕಾಗಿ ಅರ್ಹತಾ ಪರೀಕ್ಷೆಯಾಗಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಹಾಗೂ ಮೊಬೈಲ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ಸಾಧನ ಸಲಕರಣೆಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ಮತ್ತು ಬಳಸದಂತೆ ಮುಂಜಾಗೃತೆ ವಹಿಸಬೇಕೆಂದು ತಿಳಿಸಲಾಗಿದೆ.

ಪರೀಕ್ಷೆಗಾಗಿ ಸೂಕ್ತ ಭದ್ರಯೆ ಇರುವಂತೆ ಹಾಗೂ ನಿಗಧಿತ ಅವಧಿಗೆ ಪರೀಕ್ಷೆಗಳನ್ನು ಆರಂಭಿಸಿ, ನಿಗಧಿತ ಸಮಯಕ್ಕೆ ಮುಕ್ತಾಯಗೊಳಿಸಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲ, ಒತ್ತಡಗಳಾಗದಂತೆ ಪರೀಕ್ಷಾ ಪೂರ್ವದಲ್ಲಿಯೆ ಪರೀಕ್ಷಾ ನಿಯಮಗಳನ್ನು ತಿಳಿಸಬೇಕು. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಶಾಂತಿಯುತವಾಗಿ ಜರುಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಲಾಗಿದೆ.

ಟಿಇಟಿ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ, ಸಹಿ ಮತ್ತು ಭಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್ ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಷಿತ್ರ ಮತ್ತು ಆಧಾರ್ ಕಾರ್ಡ್, ಇಲ್ಲವೇ ಇತರೆ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತೋರಿಸಬೇಕು.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತಲು ಸಿಆರ್ಪಿತಸಿ ಕಲಂ 144 ಜಾರಿಗೊಳಿಸುವಂತೆ, 200 ಮೀಟರ್ ಪ್ರದೇಶದ ಝರಾಕ್ಸ್ ಅಂಗಡಿ ಬಂದ ಮಾಡುವಂತೆ ಹಾಗೂ ವಿದ್ಯುತ್ ನಿಲುಗಡೆಯಾಗದಂತೆ ಹೆಸ್ಕಾಂರವರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

BIG NEWS: Today is `Karnataka Teacher Eligibility Test`: It is mandatory for candidates to follow these rules | TET Exam
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ `4056’ ಸರ್ಕಾರಿ ಶಾಲೆಗಳಲ್ಲಿ `LKG, UKG’ ಪ್ರಾರಂಭ : ಸರ್ಕಾರದಿಂದ ಮಹತ್ವದ ಆದೇಶ

07/12/2025 5:30 AM2 Mins Read

GOOD NEWS : ರಾಜ್ಯದ ಮಹಿಳೆಯರು, ಮಕ್ಕಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

07/12/2025 5:22 AM1 Min Read

ಅಡಿಕೆ ಬೆಳೆಗಾರರ ಸಮಸ್ಯೆ ಪರಿಹರಿಸುವಂತೆ ತೋಟಗಾರಿಕಾ ಸಚಿವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರದಲ್ಲಿ ಮನವಿ

06/12/2025 10:10 PM2 Mins Read
Recent News

GOOD NEWS : ರಾಜ್ಯದ `4056’ ಸರ್ಕಾರಿ ಶಾಲೆಗಳಲ್ಲಿ `LKG, UKG’ ಪ್ರಾರಂಭ : ಸರ್ಕಾರದಿಂದ ಮಹತ್ವದ ಆದೇಶ

07/12/2025 5:30 AM

BIG NEWS : ಇಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

07/12/2025 5:25 AM

GOOD NEWS : ರಾಜ್ಯದ ಮಹಿಳೆಯರು, ಮಕ್ಕಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

07/12/2025 5:22 AM

ಅಡಿಕೆ ಬೆಳೆಗಾರರ ಸಮಸ್ಯೆ ಪರಿಹರಿಸುವಂತೆ ತೋಟಗಾರಿಕಾ ಸಚಿವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರದಲ್ಲಿ ಮನವಿ

06/12/2025 10:10 PM
State News
KARNATAKA

GOOD NEWS : ರಾಜ್ಯದ `4056’ ಸರ್ಕಾರಿ ಶಾಲೆಗಳಲ್ಲಿ `LKG, UKG’ ಪ್ರಾರಂಭ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5707/12/2025 5:30 AM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಆಯವ್ಯಯ ಕಂಡಿಕ ಸಂಖ್ಯೆ 111(i) ರಂತೆ ರಾಜ್ಯದಲ್ಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು(LKG ಮತ್ತು…

BIG NEWS : ಇಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

07/12/2025 5:25 AM

GOOD NEWS : ರಾಜ್ಯದ ಮಹಿಳೆಯರು, ಮಕ್ಕಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

07/12/2025 5:22 AM

ಅಡಿಕೆ ಬೆಳೆಗಾರರ ಸಮಸ್ಯೆ ಪರಿಹರಿಸುವಂತೆ ತೋಟಗಾರಿಕಾ ಸಚಿವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರದಲ್ಲಿ ಮನವಿ

06/12/2025 10:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.