Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಧರ್ಮಸ್ಥಳ ಪ್ರಕರಣ : ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಾನು ನೋಡಿಲ್ಲ : ಸಿಎಂ ಸಿದ್ದರಾಮಯ್ಯ

10/12/2025 11:31 AM

ALERT : ರಾಜ್ಯದ `ಪಡಿತರ ಚೀಟಿದಾರರೇ ಎಚ್ಚರ’ : ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

10/12/2025 11:30 AM

98 ಅಡಿ ಎತ್ತರದ ಸುನಾಮಿಯಿಂದ 1,99,000 ಜನರ ಪ್ರಾಣಕ್ಕೆ ಕುತ್ತು? ಜಪಾನ್‌ನ ಅಪರೂಪದ ‘ಮೆಗಾ ಭೂಕಂಪ’ ಸಲಹೆ

10/12/2025 11:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಮೊಬೈಲ್ ನಲ್ಲಿ ಹೆಚ್ಚು ಮಾತಾಡಿದ್ದಕ್ಕೆ ಚಾಕುವಿನಿಂದ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!
KARNATAKA

SHOCKING : ಮೊಬೈಲ್ ನಲ್ಲಿ ಹೆಚ್ಚು ಮಾತಾಡಿದ್ದಕ್ಕೆ ಚಾಕುವಿನಿಂದ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

By kannadanewsnow5709/12/2025 10:01 AM

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು, ಮೊಬೈಲ್ ನಲ್ಲಿ ಹೆಚ್ಚು ಮಾತನಾಡಿದಕ್ಕೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬರ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಕೂನಬೇವು ಪ್ಲಾಟ್ ರಸ್ತೆಯ ಎಂ.ಜಿ. ಪಾಟೀಲ ಅವರ ಜೀನ್ ಕಾಂಪೌಂಡ್ ಬಳಿ ಲಲಿತಾ ಕರಬಸಪ್ಪ ಬ್ಯಾಡಗಿ (42) ಎಂಬುವವರ ಕೊಲೆ ನಡೆದಿದ್ದು, ಆರೋಪಿ ಚಂದ್ರಪ್ಪ ಶಿವಲಿಂಗಪ್ಪ ಸಣ್ಣಮಲ್ಲಪ್ಪನವರ (36) ಎಂಬುವವರನ್ನು ಬಂಧಿಸಿದ್ದಾರೆ.

ಬ್ಯಾಡಗಿ ತಾಲ್ಲೂಕಿನ ಕನವಳ್ಳಿಯ ಲಲಿತಾ ಅವರನ್ನು ಡಿ. 7ರಂದು ಬೆಳಿಗ್ಗೆ ಕೊಲೆ ಮಾಡಲಾಗಿತ್ತು. ಆರೋಪಿ ಚಂದ್ರಪ್ಪ ಹಾವೇರಿ ಜಿಲ್ಲೆ ಕಳ್ಳಿಹಾಳ ನಿವಾಸಿ. ಹೊಟೇಲ್ ನಲ್ಲಿ ಸಹಾಯಕ ಕೆಲಸ ಮಾಡುತ್ತಿದ್ದ. ಕೆಲಸದ ಸ್ಥಳದಲ್ಲಿಯೇ ಆತನಿಗೆ ಲಲಿತಾ ಪರಿಚಯವಾಗಿತ್ತು, ಲಲಿತಾ ಅವರ ಪತಿ 10 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಹೀಗಾಗಿ, ಅವರು ಊರು ಬಿಟ್ಟು ರಾಣೆಬೆನ್ನೂರಿಗೆ ಬಂದು ಹೋಟೆಲ್ ಹಾಗೂ ಮನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಆರೋಪಿ ಚಂದ್ರಪ್ಪ ಸಲುಗೆ ಬೆಳೆಸಿದ್ದ. ಆಗಾಗ ಮನೆಗೂ ಹೋಗಿ ಬರುತ್ತಿದ್ದ. ಲಲಿತಾ ಅವರ ಶೀಲ ಶಂಕಿಸಿದ್ದ ಚಂದ್ರಪ್ಪ, ಅದೇ ಕಾರಣಕ್ಕೆ ಕೊಲೆ ಮಾಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಲಲಿತಾ ಅವರು ಇತ್ತೀಚಿನ ದಿನಗಳಲ್ಲಿ ಮೊಬೈಲ್ನಲ್ಲಿ ಹೆಚ್ಚು ಮಾತನಾಡುತ್ತಿದ್ದರು. ಆರೋಪಿ ಚಂದ್ರಪ್ಪ ಸಹ ಆಗಾಗ ಕರೆ ಮಾಡುತ್ತಿದ್ದ. ಈ ಸಂದರ್ಭದಲ್ಲಿ, ‘ಮೊಬೈಲ್ ಬಳಕೆದಾರರು ಮತ್ತೊಂದು ಕರೆಯಲ್ಲಿ ನಿರತರಾಗಿದ್ದಾರೆ ಎಂದು ಸಂಭಾಷಣೆ ಬರುತ್ತಿತ್ತು. ಇದರಿಂದ ಸಿಟ್ಟಾದ ಚಂದ್ರಪ್ಪ, ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ.

SHOCKING: Woman brutally murdered by slitting her throat with a knife for talking too much on her mobile phone!
Share. Facebook Twitter LinkedIn WhatsApp Email

Related Posts

BIG NEWS : ಧರ್ಮಸ್ಥಳ ಪ್ರಕರಣ : ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಾನು ನೋಡಿಲ್ಲ : ಸಿಎಂ ಸಿದ್ದರಾಮಯ್ಯ

10/12/2025 11:31 AM1 Min Read

ALERT : ರಾಜ್ಯದ `ಪಡಿತರ ಚೀಟಿದಾರರೇ ಎಚ್ಚರ’ : ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

10/12/2025 11:30 AM2 Mins Read

BREAKING : ಧರ್ಮಸ್ಥಳ ವಿರುದ್ಧ ಷಡ್ಯಂತ್ರದಲ್ಲಿ 6 ಆರೋಪಿಗಳು ಶಾಮೀಲು : ‘SIT’ ಪ್ರಾಥಮಿಕ ವರದಿಯಲ್ಲಿ ದೃಢ!

10/12/2025 11:22 AM2 Mins Read
Recent News

BIG NEWS : ಧರ್ಮಸ್ಥಳ ಪ್ರಕರಣ : ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಾನು ನೋಡಿಲ್ಲ : ಸಿಎಂ ಸಿದ್ದರಾಮಯ್ಯ

10/12/2025 11:31 AM

ALERT : ರಾಜ್ಯದ `ಪಡಿತರ ಚೀಟಿದಾರರೇ ಎಚ್ಚರ’ : ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

10/12/2025 11:30 AM

98 ಅಡಿ ಎತ್ತರದ ಸುನಾಮಿಯಿಂದ 1,99,000 ಜನರ ಪ್ರಾಣಕ್ಕೆ ಕುತ್ತು? ಜಪಾನ್‌ನ ಅಪರೂಪದ ‘ಮೆಗಾ ಭೂಕಂಪ’ ಸಲಹೆ

10/12/2025 11:29 AM

ಸೋಷಿಯಲ್ ಮೀಡಿಯಾ ವೆರಿಫಿಕೇಷನ್ ಸಮಸ್ಯೆ: ಭಾರತೀಯರಿಗೆ H -1B ಸಂದರ್ಶನವನ್ನು ಮುಂದೂಡಿದ ಅಮೇರಿಕಾ

10/12/2025 11:23 AM
State News
KARNATAKA

BIG NEWS : ಧರ್ಮಸ್ಥಳ ಪ್ರಕರಣ : ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಾನು ನೋಡಿಲ್ಲ : ಸಿಎಂ ಸಿದ್ದರಾಮಯ್ಯ

By kannadanewsnow0510/12/2025 11:31 AM KARNATAKA 1 Min Read

ಬೆಳಗಾವಿ : ಧರ್ಮಸ್ಥಳ ವಿರುದ್ಧ ಷಡ್ಯಂತರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ನವೆಂಬರ್ 21ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಪ್ರಾಥಮಿಕ ತನಿಕ…

ALERT : ರಾಜ್ಯದ `ಪಡಿತರ ಚೀಟಿದಾರರೇ ಎಚ್ಚರ’ : ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

10/12/2025 11:30 AM

BREAKING : ಧರ್ಮಸ್ಥಳ ವಿರುದ್ಧ ಷಡ್ಯಂತ್ರದಲ್ಲಿ 6 ಆರೋಪಿಗಳು ಶಾಮೀಲು : ‘SIT’ ಪ್ರಾಥಮಿಕ ವರದಿಯಲ್ಲಿ ದೃಢ!

10/12/2025 11:22 AM

BREAKING : ರಾಜ್ಯದಲ್ಲಿ ಅರ್ಹರಿಗೆ ಹೊಸ ‘BPL ಕಾರ್ಡ್’ ವಿತರಣೆ : ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ.!

10/12/2025 11:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.