Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

16/03/2026 5:42 AM

ಏನಿದು ‘Lazy Girl Jobs’ ಟ್ರೆಂಡ್? ಹೆಚ್ಚು ಸಂಬಳ, ಕಡಿಮೆ ಒತ್ತಡದ ಕೆಲಸಗಳತ್ತ Gen Z ಆಸಕ್ತಿ !

16/03/2026 5:33 AM

ರಾಜ್ಯಾದ್ಯಂತ ಮಾ.18 ರಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

16/03/2026 5:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜೈಲಿಂದ ಬಂದಮೇಲೆ ನಟ ದರ್ಶನ್ ರಾಜಕಾರಣಕ್ಕೆ ಎಂಟ್ರಿ?! : ಬಿಗ್ ಅಪ್ಡೇಟ್ ಕೊಟ್ಟ ಸಹೋದರ ದಿನಕರ್ ತೂಗುದೀಪ
KARNATAKA

BIG NEWS : ಜೈಲಿಂದ ಬಂದಮೇಲೆ ನಟ ದರ್ಶನ್ ರಾಜಕಾರಣಕ್ಕೆ ಎಂಟ್ರಿ?! : ಬಿಗ್ ಅಪ್ಡೇಟ್ ಕೊಟ್ಟ ಸಹೋದರ ದಿನಕರ್ ತೂಗುದೀಪ

By kannadanewsnow0511/12/2025 10:18 AM

ಬೆಂಗಳೂರು : ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಇಂದು ರಿಲೀಸ್ ಆಗಿ ಅಬ್ಬರಿಸುತ್ತಿದೆ. ಏಕಪರದೆ ಚಿತ್ರಮಂದಿರಗಳಲ್ಲಿ ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಹುತೇಕ ಕಡೆಗಳಲ್ಲಿ ಮುಂಜಾನೆ 6.30ಕ್ಕೆ ಶೋ ಆಯೋಜನೆ ಮಾಡಲಾಗಿತ್ತು. ಮೊದಲ ಶೋ ನೋಡಿ ಬಂದ ಅಭಿಮಾನಿಗಳು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಇತ್ತ ಅವರ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಮಾಸ್ ಡೈಲಾಗ್, ಟ್ವಿಸ್ಟ್​ಗಳನ್ನು ಒಳಗೊಂಡ ಕಥೆಗಳ ಮೂಲಕ ಫ್ಯಾನ್ಸ್​ಗೆ ಮಿಲನ ಪ್ರಕಾಶ್ ಖುಷಿ ನೀಡಿದ್ದಾರೆ. ಈ ಚಿತ್ರವನ್ನು ಫ್ಯಾನ್ಸ್ ಹೆಚ್ಚು ಖುಷಿಯಿಂದ ನೋಡುತ್ತಿದ್ದಾರೆ. ‘ನಾವು ಗೆದ್ವಿ’ ಎಂದು ಎಲ್ಲರೂ ಹಾಕಿಕೊಳ್ಳುತ್ತಿದ್ದಾರೆ.

ಇದೆ ವೇಳೆ ಮಾಧ್ಯಮಗಳೊಂದಿಗೆ ಸಹೋದರ ದಿನಕರ್ ತೂಗುದೀಪ್ ಅವರು ಮಾತನಾಡಿ, ಸಿನಿಮಾ ರಿಲೀಸ್ ವೇಳೆ ದರ್ಶನ್ ಅಭಿಮಾನಿಗಳ ಜೊತೆ ಇರುತ್ತಾರೆ ಅಂತ ಅಭಿಮಾನಿಗಳು ಅಂದುಕೊಂಡಿದ್ದರು ಆದರೆ ಅದು ಆಗಲಿಲ್ಲ ಅಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಕಾನೂನು ಆದೇಶದ ಮುಂದೆ ಎಲ್ಲರೂ ತಲೆಬಾಗಲೇಬೇಕು. ಅವರು ಜೈಲಿಗೆ ಹೋದರು ಕೂಡ ದರ್ಶನ್ ಅವರಿಗೆ ಆತಂಕ ಇತ್ತು. ಸಿನಿಮಾಗೆ ಯಾವುದೇ ತೊಂದರೆ ಆಗಬಾರದು ಅಂತ ಇತ್ತು. ನನಗೆ ಮತ್ತು ನಮ್ಮ ಅತ್ತಿಗೆಗೆ ಸಿನಿಮಾ ಕುರಿತು ಏನೇನಾಗುತ್ತೋ ಅದನ್ನು ಮಾಡಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ ಅಂತ ಹೇಳಿದ್ದರು ಎಂದರು.

ಇನ್ನು ದರ್ಶನ್ ಸಿನಿಮಾದಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಹಾಗೆ ನಿಜ ಜೀವನದಲ್ಲಿ ಜೈಲಿಂದ ಬಂದಮೇಲೆ ರಾಜಕೀಯಕ್ಕೆ ಬರುತ್ತಾರೆ ಅಂತ ಅಭಿಮಾನಿಗಳು ಕೇಳುತ್ತಿದ್ದಾರೆ ಅಂತ ಕೇಳಿದಾಗ ಅದನ್ನು ಅವರ ಅಭಿಮಾನಿಗಳೇ ನಿರ್ಧರಿಸುತ್ತಾರೆ. ಸೆಲೆಬ್ರಿಟಿಗಳು ಹೇಳಿದಂತೆ ದರ್ಶನ್ ಮಾಡುತ್ತಾರೆ. ದರ್ಶನ್ ರಾಜಕಾರಣಕ್ಕೆ ಬರುತ್ತಾರೆ ಎನ್ನುವುದರ ವಿಚಾರವಾಗಿ ತಮ್ಮನಾಗಿ ನನಗೆ ಮಾಹಿತಿ ಇಲ್ಲ ಅಭಿಮಾನಿಗಳು ಇಷ್ಟಪಟ್ಟರೆ ಅವರು ಏನು ಬೇಕಾದರೂ ಮಾಡುತ್ತಾರೆ. ಅಭಿಮಾನಿಗಳಿಗೋಸ್ಕರನೇ ದರ್ಶನ್ ಇರುವುದು ಅಂತ ರಾಜಕಾರಣಕ್ಕೆ ದರ್ಶನ್ ಎಂಟ್ರಿ ಆಗುವ ಕುರಿತು ಮಾಹಿತಿ ನೀಡಿದರು.

Share. Facebook Twitter LinkedIn WhatsApp Email

Related Posts

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

16/03/2026 5:42 AM2 Mins Read

ರಾಜ್ಯಾದ್ಯಂತ ಮಾ.18 ರಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

16/03/2026 5:30 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಒಂದೇ ಸೂರಿನಡಿ ಸಿಗಲಿವೆ ಜಮೀನಿನ ಈ ಎಲ್ಲಾ ದಾಖಲೆಗಳು !

16/03/2026 5:15 AM2 Mins Read
Recent News

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

16/03/2026 5:42 AM

ಏನಿದು ‘Lazy Girl Jobs’ ಟ್ರೆಂಡ್? ಹೆಚ್ಚು ಸಂಬಳ, ಕಡಿಮೆ ಒತ್ತಡದ ಕೆಲಸಗಳತ್ತ Gen Z ಆಸಕ್ತಿ !

16/03/2026 5:33 AM

ರಾಜ್ಯಾದ್ಯಂತ ಮಾ.18 ರಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

16/03/2026 5:30 AM

SHOCKING : ರೇಬಿಸ್ ಸೋಂಕಿನಿಂದ ನಾಯಿ ತರಹವೇ ಬೊಗಳುತ್ತಿರುವ ಬಾಲಕ: ಆಘಾತಕಾರಿ ವಿಡಿಯೋ ವೈರಲ್ | WATCH VIDEO

16/03/2026 5:20 AM
State News
BUSINESS

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

By kannadanewsnow5716/03/2026 5:42 AM BUSINESS 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಸ್ವಂತ ಉದ್ಯೋಗ ಮಾಡುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ನಗರ ಪ್ರದೇಶಗಳಲ್ಲಿ ವಾಸಿಸುವವರಿಗೆ ವ್ಯವಹಾರ ಆರಂಭಿಸಲು…

ರಾಜ್ಯಾದ್ಯಂತ ಮಾ.18 ರಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

16/03/2026 5:30 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಒಂದೇ ಸೂರಿನಡಿ ಸಿಗಲಿವೆ ಜಮೀನಿನ ಈ ಎಲ್ಲಾ ದಾಖಲೆಗಳು !

16/03/2026 5:15 AM

GOOD NEWS : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 5764 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ : ಸರ್ಕಾರದಿಂದ ಆದೇಶ

16/03/2026 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.