Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಡಾಕ್ಟರೇಟ್’ ನೀಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ : ಹೈಕೋರ್ಟ್ ಮಹತ್ವದ ತೀರ್ಪು

08/04/2026 5:57 AM

ರಾಜ್ಯದ `ಕಿಡ್ನಿ ವೈಫಲ್ಯ ರೋಗಿಗಳಿಗೆ’ ಗುಡ್ ನ್ಯೂಸ್ : `ಕಿಡ್ನಿ ಕಸಿ’ಗೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಪ್ರಕಟ

08/04/2026 5:55 AM

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

08/04/2026 5:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ
KARNATAKA

Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ

By kannadanewsnow0913/12/2025 9:10 AM

ಮಂಡ್ಯ: ಜಿಲ್ಲೆಯಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಮುಂದಾಗದ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಪ್ರೋತ್ಸಾಹಿಸೋದಕ್ಕೆ ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇರಿಸಿ, ಬಿಜೆಪಿ, ರೈತ ಸಂಘಟನೆಗಳು ವಿನೂತನ ಪ್ರತಿಭಟನೆಯನ್ನು ಮಾಡಿದರು. ಅಲ್ಲದೇ ಡಿಸಿ ಮೂಲಕ ತಮ್ಮ ಬೇಡಿಕೆ ಈಡೇರಿಕೆಗಾಗಿ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.

ಮಂಡ್ಯ ಬಿಜೆಪಿಯಿಂದ ವಿನೂತನ ಹೋರಾಟವನ್ನು ನಡೆಸಲಾಯಿತು. ಅವಿವಾಹಿತ ರೈತ ಯುವಕರ ಪರ ಮಂಡ್ಯ ಬಿಜೆಪಿ ಟೀಂ ನಿಂತಿತು. ಮಂಡ್ಯ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ ನಡೆಸಲಾಯಿತು.

ಹೆಣ್ಣು ಸಿಗದ ಯುವಕರಿಂದ ಮಠಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಮಾಡಿತು. ರೈತ ಮಕ್ಕಳ ಪರ ಬಿಜೆಪಿಯಿಂದ ರಾಜ್ಯ ಸರ್ಕಾರಕ್ಕೆ ವಿಶೇಷ ಮನವಿ ಮಾಡಲಾಯಿತು.

ಕೈಯಲ್ಲಿ ತಾಂಬೂಲ ಹಿಡಿದು, ವಧುವಿನಂತೆ ಬಟ್ಟೆ ತೊಟ್ಟು, ಹಣೆಗೆ ಬಾಸಿಂಗ ಕಟ್ಟಿ ಡಿಸಿ ಕಚೇರಿಗೆ ಬಂದು ಅಣಕು ಪ್ರದರ್ಶನ ನೀಡಲಾಯಿತು. ಮಂಡ್ಯದ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರ ವಿಭಿನ್ನ ಪ್ರತಿಭಟನೆಗೆ ಸಾಕ್ಷಿಯಾಯಿತು. ಆ ವೀಡಿಯೋ ಈ ಕೆಳಗಿದೆ ನೋಡಿ…

https://kannadanewsnow.com/kannada/wp-content/uploads/2025/12/Manday-bjp-protest-on-farmer-marriage.mp4

ಯುವ ರೈತರನ್ನ ಮದುವೆಯಾಗುವ ಯುವತಿಯರಿಗೆ 5 ಲಕ್ಷ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿದರು. ಬಿಜೆಪಿ ಮುಖಂಡ ಸಿ.ಟಿ. ಮಂಜುನಾಥ್ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ನಡೆಸಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತ ಪಡಿಸಲಾಯಿತು.

ರೈತರ ಮಕ್ಕಳಿಗೆ ಹೆಣ್ಣು ಸಿಗದೆ ಕಂಗಲಾಗಿದ್ದಾರೆ. ಮಠ ಕಟ್ಟಿಸಿಕೊಡಿ ಎಂದು ಮನವಿ ಕೂಡ ಮಾಡಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿ ಕೊಟ್ಟಾಗೆ ರೈತರ ಮಕ್ಕಳ ಮದುವೆಯಾಗುವ ಯುವತಿಯರಿಗೆ 5 ಲಕ್ಷ ಪ್ರೋತ್ಸಾಹ ಹಣ ಕೊಡಬೇಕು. ಶಾದಿ ಭಾಗ್ಯದ ರೀತಿ ರೈತನ ಮಕ್ಕಳ ಜೀವನಕ್ಕೆ ಆಸರೆಯಾಗುವಂತೆ ಆಗ್ರಹಿಸಿದರು.

ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಯಿತು. ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ಶಿವಲಿಂಗಯ್ಯ, ನಂದೀಶ್ ಸೇರಿ ಹಲವರು ಭಾಗಿಯಾಗಿದ್ದರು.

ವರದಿ; ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

BIG NEWS : `ಡಾಕ್ಟರೇಟ್’ ನೀಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ : ಹೈಕೋರ್ಟ್ ಮಹತ್ವದ ತೀರ್ಪು

08/04/2026 5:57 AM1 Min Read

ರಾಜ್ಯದ `ಕಿಡ್ನಿ ವೈಫಲ್ಯ ರೋಗಿಗಳಿಗೆ’ ಗುಡ್ ನ್ಯೂಸ್ : `ಕಿಡ್ನಿ ಕಸಿ’ಗೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಪ್ರಕಟ

08/04/2026 5:55 AM2 Mins Read

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

08/04/2026 5:51 AM1 Min Read
Recent News

BIG NEWS : `ಡಾಕ್ಟರೇಟ್’ ನೀಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ : ಹೈಕೋರ್ಟ್ ಮಹತ್ವದ ತೀರ್ಪು

08/04/2026 5:57 AM

ರಾಜ್ಯದ `ಕಿಡ್ನಿ ವೈಫಲ್ಯ ರೋಗಿಗಳಿಗೆ’ ಗುಡ್ ನ್ಯೂಸ್ : `ಕಿಡ್ನಿ ಕಸಿ’ಗೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಪ್ರಕಟ

08/04/2026 5:55 AM

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

08/04/2026 5:51 AM

BREAKING : ಅಮೆರಿಕ-ಇರಾನ್ ನಡುವೆ ತಾತ್ಕಾಲಿಕ `ಕದನ ವಿರಾಮ’ ಘೋಷಣೆ : 2 ವಾರ ದಾಳಿ-ಪ್ರತಿದಾಳಿ ಮಾಡದಿರಲು ನಿರ್ಧಾರ.!

08/04/2026 5:46 AM
State News
KARNATAKA

BIG NEWS : `ಡಾಕ್ಟರೇಟ್’ ನೀಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5708/04/2026 5:57 AM KARNATAKA 1 Min Read

ಬೆಂಗಳೂರು: ವಿಶ್ವವಿದ್ಯಾನಿಲಯಗಳು ಗೌರವ ಡಾಕ್ಟರೇಟ್ ಅಥವಾ ಇತರ ಪದವಿಗಳನ್ನು ನೀಡುವ ವಿಚಾರದಲ್ಲಿ ಸ್ವತಂತ್ರವಾಗಿದ್ದು, ಅಂತಹ ವಿಷಯಗಳಲ್ಲಿ ನ್ಯಾಯಾಲಯವು ಪ್ರವೇಶಿಸುವುದಿಲ್ಲ ಎಂದು…

ರಾಜ್ಯದ `ಕಿಡ್ನಿ ವೈಫಲ್ಯ ರೋಗಿಗಳಿಗೆ’ ಗುಡ್ ನ್ಯೂಸ್ : `ಕಿಡ್ನಿ ಕಸಿ’ಗೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಪ್ರಕಟ

08/04/2026 5:55 AM

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

08/04/2026 5:51 AM

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

08/04/2026 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.