Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BCCI ಹೊಸ ನಿಯಮ ಜಾರಿ, ಟೀಮ್ ಇಂಡಿಯಾ ಆಟಗಾರರು ಈಗ ಕನಿಷ್ಠ 2 ತವರು ಪಂದ್ಯಗಳನ್ನ ಆಡ್ಲೇಬೇಕು!

15/12/2025 7:22 PM

ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

15/12/2025 7:21 PM

BREAKING : ಪಹಲ್ಗಾಮ್ ದಾಳಿ ಆರೋಪ ಪಟ್ಟಿ ಸಲ್ಲಿಕೆ, ಲಷ್ಕರ್ ಕಮಾಂಡರ್ ‘ಸಾಜಿದ್ ಜಾಟ್’ ಮಾಸ್ಟರ್ ಮೈಂಡ್

15/12/2025 7:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರ? ನಾಳೆಯಿಂದ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಿ ಬಿಡೋಣ : ಜಿ.ಪರಮೇಶ್ವರ್
KARNATAKA

ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರ? ನಾಳೆಯಿಂದ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಿ ಬಿಡೋಣ : ಜಿ.ಪರಮೇಶ್ವರ್

By kannadanewsnow0514/12/2025 4:19 PM

ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಈಗಾಗಲೇ ಎರಡುವರೆ ವರ್ಷ ಪೂರ್ಣಗೊಳಿಸಿದೆ ಆದರೂ ಕೂಡ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸದೆ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸಲಾಗುತ್ತಿದೆ. ಇದೀಗ ಈ ಒಂದು ಗ್ಯಾರಂಟಿ ಯೋಜನೆಗಳ ಕುರಿತು ವಿಪಕ್ಷಗಳ ಟೀಕೆಗೆ ಜಿ. ಪರಮೇಶ್ವರ್ ರಸ್ತೆ ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗುತ್ತಾರ? ಹಾಗಾದರೆ ನಾಳೆಯಿಂದ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋಣ ಎಂದು ಟಾಂಗ್ ನೀಡಿದರು.

ತುಮಕೂರಿನ ಬಂಜಾರ ಸಮುದಾಯದ ಕಾರ್ಯಕ್ರಮದಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ರಸ್ತೆ ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗುತ್ತಾರಾ ? ಗ್ಯಾರಂಟಿ ಯೋಜನೆಯ ಟೀಕೆ ಮಾಡುವವರಿಗೆ ನಾನು ಒಂದು ಪ್ರಶ್ನೆ ಕೇಳುತ್ತೇನೆ ಆಯ್ತು ಗ್ಯಾರಂಟಿ ಕೊಡಲ್ಲ ನಾಳೆಯಿಂದ ನಿಲ್ಲಿಸಿ ಬಿಡೋಣ 58,000 ಕೋಟಿ ಖರ್ಚಿನ ಗ್ಯಾರಂಟಿಯನ್ನು ನಿಲ್ಲಿಸುತ್ತೇವೆ . ಆದರೆ ರಸ್ತೆ ಮಾಡುವುದರಿಂದ ಚರಂಡಿ ಮಾಡುವುದರಿಂದ ಅಥವಾ ಇನ್ನೇನೋ ಮಾಡಿದರೆ ಜೀವನ ಉದ್ಧಾರ ಆಗುತ್ತಾ ಎಂದು ಪ್ರಶ್ನಿಸಿದರು.

ಹಾಗಂತ ನಾವು ರಸ್ತೆ ಮನೆಗಳನ್ನು ಕಟ್ಟುವುದನ್ನು ನಿಲ್ಲಿಸುತ್ತೇವೆ ಯಾವ ಕಾರ್ಯಕ್ರಮವನ್ನು ನಿಲ್ಲಿಸುವುದಿಲ್ಲ. ಬೇರೆ ಬೇರೆ ಕಾರ್ಯಕ್ರಮಗಳನ್ನು ನೀರಾವರಿ ಕಾರ್ಯಕ್ರಮಗಳು ನಿಲ್ಲಿಸುತ್ತಿರುವ ಯಾವುದೇ ಕಾರ್ಯಕ್ರಮಗಳನ್ನು ನಿಲ್ಲಿಸಿಲ್ಲ ಆದರೆ ಒಂದಿಷ್ಟು ನಿಧಾನ ಆಗಿರಬಹುದು ಒಪ್ಪಿಕೊಳ್ಳುತ್ತೇವೆ. ಆದರೆ ಬಹಳ ಮುಖ್ಯವಾದ ಮನುಷ್ಯನ ಜೀವನ ಸಾವಿರಾರು ವರ್ಷದ ಶೋಷಣೆ ಅದು ಮುಂದುವರಿಬಾರದು ಅನ್ನುವುದೇ ನಮ್ಮೆಲ್ಲರ ಉದ್ದೇಶ ಆಗಿದೆ ಹಾಗಾಗಿ ಗ್ಯಾರಂಟಿ ಯೋಜನೆಗಳನ್ನು ತಂದಿದ್ದೇವೆ ಎಂದರು.

Share. Facebook Twitter LinkedIn WhatsApp Email

Related Posts

ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

15/12/2025 7:21 PM2 Mins Read

BREAKING: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ

15/12/2025 7:10 PM1 Min Read

CRIME NEWS: ಕೌಟುಂಬಿಕ ಕಲಹದಿಂದ ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆ

15/12/2025 7:03 PM1 Min Read
Recent News

BCCI ಹೊಸ ನಿಯಮ ಜಾರಿ, ಟೀಮ್ ಇಂಡಿಯಾ ಆಟಗಾರರು ಈಗ ಕನಿಷ್ಠ 2 ತವರು ಪಂದ್ಯಗಳನ್ನ ಆಡ್ಲೇಬೇಕು!

15/12/2025 7:22 PM

ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

15/12/2025 7:21 PM

BREAKING : ಪಹಲ್ಗಾಮ್ ದಾಳಿ ಆರೋಪ ಪಟ್ಟಿ ಸಲ್ಲಿಕೆ, ಲಷ್ಕರ್ ಕಮಾಂಡರ್ ‘ಸಾಜಿದ್ ಜಾಟ್’ ಮಾಸ್ಟರ್ ಮೈಂಡ್

15/12/2025 7:12 PM

BREAKING: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ

15/12/2025 7:10 PM
State News
KARNATAKA

ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0915/12/2025 7:21 PM KARNATAKA 2 Mins Read

ಮಂಡ್ಯ : ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ ಬೇಸಿಗೆ…

BREAKING: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ

15/12/2025 7:10 PM

CRIME NEWS: ಕೌಟುಂಬಿಕ ಕಲಹದಿಂದ ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆ

15/12/2025 7:03 PM

BREAKING: ಅನಧಿಕೃತವಾಗಿ ರೆಸ್ಟೋರೆಂಟ್ ತೆರೆದ ಆರೋಪ: ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR ದಾಖಲು

15/12/2025 7:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.