Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಇಲ್ಲಿದೆ ‘ಸೂಪರ್ ಟ್ರಿಕ್’: ಟ್ಯಾಂಕ್ ಒಳಗಿಳಿಯದೆಯೇ ಕೇವಲ 2 ನಿಮಿಷದಲ್ಲಿ ಕ್ಲೀನ್!

28/03/2026 7:38 AM

ALERT : `ಗ್ಯಾಸ್ ಸಿಲಿಂಡರ್’ ಬಳಸುವ ಮುನ್ನ ಎಚ್ಚರ : ತಪ್ಪದೇ ಈ ರೀತಿ ಚೆಕ್ ಮಾಡಿಕೊಳ್ಳಿ ಅದರ ‘ಎಕ್ಸ್‌ ಪೈರಿ ಡೇಟ್’!

28/03/2026 7:34 AM

SHOCKING : ಕರ್ನಾಟಕದಲ್ಲಿ 3 ವರ್ಷದಲ್ಲಿ 36,636 ಹಾವು ಕಡಿತ ಕೇಸ್ ದಾಖಲು : 273 ಮಂದಿ ಬಲಿ!

28/03/2026 7:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರ? ನಾಳೆಯಿಂದ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಿ ಬಿಡೋಣ : ಜಿ.ಪರಮೇಶ್ವರ್
KARNATAKA

ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರ? ನಾಳೆಯಿಂದ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಿ ಬಿಡೋಣ : ಜಿ.ಪರಮೇಶ್ವರ್

By kannadanewsnow0514/12/2025 4:19 PM

ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಈಗಾಗಲೇ ಎರಡುವರೆ ವರ್ಷ ಪೂರ್ಣಗೊಳಿಸಿದೆ ಆದರೂ ಕೂಡ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸದೆ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸಲಾಗುತ್ತಿದೆ. ಇದೀಗ ಈ ಒಂದು ಗ್ಯಾರಂಟಿ ಯೋಜನೆಗಳ ಕುರಿತು ವಿಪಕ್ಷಗಳ ಟೀಕೆಗೆ ಜಿ. ಪರಮೇಶ್ವರ್ ರಸ್ತೆ ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗುತ್ತಾರ? ಹಾಗಾದರೆ ನಾಳೆಯಿಂದ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋಣ ಎಂದು ಟಾಂಗ್ ನೀಡಿದರು.

ತುಮಕೂರಿನ ಬಂಜಾರ ಸಮುದಾಯದ ಕಾರ್ಯಕ್ರಮದಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ರಸ್ತೆ ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗುತ್ತಾರಾ ? ಗ್ಯಾರಂಟಿ ಯೋಜನೆಯ ಟೀಕೆ ಮಾಡುವವರಿಗೆ ನಾನು ಒಂದು ಪ್ರಶ್ನೆ ಕೇಳುತ್ತೇನೆ ಆಯ್ತು ಗ್ಯಾರಂಟಿ ಕೊಡಲ್ಲ ನಾಳೆಯಿಂದ ನಿಲ್ಲಿಸಿ ಬಿಡೋಣ 58,000 ಕೋಟಿ ಖರ್ಚಿನ ಗ್ಯಾರಂಟಿಯನ್ನು ನಿಲ್ಲಿಸುತ್ತೇವೆ . ಆದರೆ ರಸ್ತೆ ಮಾಡುವುದರಿಂದ ಚರಂಡಿ ಮಾಡುವುದರಿಂದ ಅಥವಾ ಇನ್ನೇನೋ ಮಾಡಿದರೆ ಜೀವನ ಉದ್ಧಾರ ಆಗುತ್ತಾ ಎಂದು ಪ್ರಶ್ನಿಸಿದರು.

ಹಾಗಂತ ನಾವು ರಸ್ತೆ ಮನೆಗಳನ್ನು ಕಟ್ಟುವುದನ್ನು ನಿಲ್ಲಿಸುತ್ತೇವೆ ಯಾವ ಕಾರ್ಯಕ್ರಮವನ್ನು ನಿಲ್ಲಿಸುವುದಿಲ್ಲ. ಬೇರೆ ಬೇರೆ ಕಾರ್ಯಕ್ರಮಗಳನ್ನು ನೀರಾವರಿ ಕಾರ್ಯಕ್ರಮಗಳು ನಿಲ್ಲಿಸುತ್ತಿರುವ ಯಾವುದೇ ಕಾರ್ಯಕ್ರಮಗಳನ್ನು ನಿಲ್ಲಿಸಿಲ್ಲ ಆದರೆ ಒಂದಿಷ್ಟು ನಿಧಾನ ಆಗಿರಬಹುದು ಒಪ್ಪಿಕೊಳ್ಳುತ್ತೇವೆ. ಆದರೆ ಬಹಳ ಮುಖ್ಯವಾದ ಮನುಷ್ಯನ ಜೀವನ ಸಾವಿರಾರು ವರ್ಷದ ಶೋಷಣೆ ಅದು ಮುಂದುವರಿಬಾರದು ಅನ್ನುವುದೇ ನಮ್ಮೆಲ್ಲರ ಉದ್ದೇಶ ಆಗಿದೆ ಹಾಗಾಗಿ ಗ್ಯಾರಂಟಿ ಯೋಜನೆಗಳನ್ನು ತಂದಿದ್ದೇವೆ ಎಂದರು.

Share. Facebook Twitter LinkedIn WhatsApp Email

Related Posts

ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಇಲ್ಲಿದೆ ‘ಸೂಪರ್ ಟ್ರಿಕ್’: ಟ್ಯಾಂಕ್ ಒಳಗಿಳಿಯದೆಯೇ ಕೇವಲ 2 ನಿಮಿಷದಲ್ಲಿ ಕ್ಲೀನ್!

28/03/2026 7:38 AM2 Mins Read

ALERT : `ಗ್ಯಾಸ್ ಸಿಲಿಂಡರ್’ ಬಳಸುವ ಮುನ್ನ ಎಚ್ಚರ : ತಪ್ಪದೇ ಈ ರೀತಿ ಚೆಕ್ ಮಾಡಿಕೊಳ್ಳಿ ಅದರ ‘ಎಕ್ಸ್‌ ಪೈರಿ ಡೇಟ್’!

28/03/2026 7:34 AM2 Mins Read

SHOCKING : ಕರ್ನಾಟಕದಲ್ಲಿ 3 ವರ್ಷದಲ್ಲಿ 36,636 ಹಾವು ಕಡಿತ ಕೇಸ್ ದಾಖಲು : 273 ಮಂದಿ ಬಲಿ!

28/03/2026 7:26 AM2 Mins Read
Recent News

ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಇಲ್ಲಿದೆ ‘ಸೂಪರ್ ಟ್ರಿಕ್’: ಟ್ಯಾಂಕ್ ಒಳಗಿಳಿಯದೆಯೇ ಕೇವಲ 2 ನಿಮಿಷದಲ್ಲಿ ಕ್ಲೀನ್!

28/03/2026 7:38 AM

ALERT : `ಗ್ಯಾಸ್ ಸಿಲಿಂಡರ್’ ಬಳಸುವ ಮುನ್ನ ಎಚ್ಚರ : ತಪ್ಪದೇ ಈ ರೀತಿ ಚೆಕ್ ಮಾಡಿಕೊಳ್ಳಿ ಅದರ ‘ಎಕ್ಸ್‌ ಪೈರಿ ಡೇಟ್’!

28/03/2026 7:34 AM

SHOCKING : ಕರ್ನಾಟಕದಲ್ಲಿ 3 ವರ್ಷದಲ್ಲಿ 36,636 ಹಾವು ಕಡಿತ ಕೇಸ್ ದಾಖಲು : 273 ಮಂದಿ ಬಲಿ!

28/03/2026 7:26 AM

BIG NEWS : `PAN ನಿಂದ ITR ವರೆಗೆ’ ಏಪ್ರಿಲ್ 1 ರಿಂದ ಜಾರಿಯಾಗಲಿವೆ ಈ ಹೊಸ ಆದಾಯ ತೆರಿಗೆ ನಿಯಮಗಳು!

28/03/2026 7:26 AM
State News
KARNATAKA

ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಇಲ್ಲಿದೆ ‘ಸೂಪರ್ ಟ್ರಿಕ್’: ಟ್ಯಾಂಕ್ ಒಳಗಿಳಿಯದೆಯೇ ಕೇವಲ 2 ನಿಮಿಷದಲ್ಲಿ ಕ್ಲೀನ್!

By kannadanewsnow5728/03/2026 7:38 AM KARNATAKA 2 Mins Read

ಬೆಂಗಳೂರು: ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ನೀರಿನ ಬಳಕೆ ಹೆಚ್ಚಾಗುತ್ತದೆ. ಬಹುತೇಕ ಮನೆಗಳಲ್ಲಿ ನೀರನ್ನು ಸಂಗ್ರಹಿಸಲು ಓವರ್‌ಹೆಡ್ ಟ್ಯಾಂಕ್‌ಗಳನ್ನು ಬಳಸಲಾಗುತ್ತದೆ. ಆದರೆ,…

ALERT : `ಗ್ಯಾಸ್ ಸಿಲಿಂಡರ್’ ಬಳಸುವ ಮುನ್ನ ಎಚ್ಚರ : ತಪ್ಪದೇ ಈ ರೀತಿ ಚೆಕ್ ಮಾಡಿಕೊಳ್ಳಿ ಅದರ ‘ಎಕ್ಸ್‌ ಪೈರಿ ಡೇಟ್’!

28/03/2026 7:34 AM

SHOCKING : ಕರ್ನಾಟಕದಲ್ಲಿ 3 ವರ್ಷದಲ್ಲಿ 36,636 ಹಾವು ಕಡಿತ ಕೇಸ್ ದಾಖಲು : 273 ಮಂದಿ ಬಲಿ!

28/03/2026 7:26 AM

BREAKING : 2025ನೇ ಸಾಲಿನ `ಮುಖ್ಯಮಂತ್ರಿಗಳ ಪೊಲೀಸ್ ಪದಕ’ ಪ್ರಕಟ: ರಾಜ್ಯದ 153 ಅಧಿಕಾರಿ, ಸಿಬ್ಬಂದಿಗೆ ಗೌರವ !

28/03/2026 7:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.