Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿ.18ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಹೊಸ ಚೈತನ್ಯದ ನೃತ್ಯ ‘ಕಿಂಟ್ಸುಗಿ’ ಪ್ರದರ್ಶನ

15/12/2025 8:51 PM

BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

15/12/2025 8:44 PM

ಡಿ.23, 24ರಂದು ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ ಆಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ

15/12/2025 8:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಸಂತಾಪ
KARNATAKA

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಸಂತಾಪ

By kannadanewsnow0914/12/2025 8:41 PM

ಬೆಂಗಳೂರು: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಸಂತಾಪ ಸೂಚಿಸಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ, ಸಂಘಟನೆಗೆ ನೀಡಿದ ನಾಯಕತ್ವ ಮತ್ತು ಸಮಾಜಕ್ಕೆ ಸಲ್ಲಿಸಿದ ಅಮೂಲ್ಯ ಕೊಡುಗೆಗಳು ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಮತ್ತು ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

ನನ್ನ ಸಂಬಂಧಿಯೂ ಆಗಿದ್ದ ಅವರು, ಕಾಂಗ್ರೆಸ್ ಪಕ್ಷದ ಕಟ್ಟಾಳುಗಳಾಗಿ ಪಕ್ಷದಲ್ಲಿ ತಳಮಟ್ಟದಿಂದ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಬಾಪುಜಿ ಶಿಕ್ಷಣ ಸಂಸ್ಥೆಯನ್ನು ಅತ್ಯಂತ ಎತ್ತರಕ್ಕೆ ಕಟ್ಟಿ ಬೆಳೆಸಿದವರು. ದೊಡ್ಡ ದಾನಿಗಳಾಗಿದ್ದ ಅವರು, ಶ್ರೀಶೈಲ ಕ್ಷೇತ್ರ ಅಭಿವೃದ್ಧಿಗೆ ಮತ್ತು ಉಳವಿ ಕ್ಷೇತ್ರದ ಅಭಿವೃದ್ಧಿಗೆ, ಗುಡ್ಡಾಪುರ ದಾನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅವರು ಬಹಳಷ್ಟು ಶ್ರಮಿಸಿದ್ದರು ಎಂದಿದ್ದಾರೆ.

ಅತ್ಯಂತ ಧಾರ್ಮಿಕ ವ್ಯಕ್ತಿಯಾಗಿದ್ದ ಅವರು ಅದನ್ನು ಪಾಲಿಸಿಕೊಂಡು ಬಂದಿದ್ದರು. ಶಿಸ್ತಿನಿಂದ ತುಂಬು ಜೀವನ, ಕೂಡು ಕುಟುಂಬದ ಸಂಭ್ರಮ ಅನುಭವಿಸಿದ್ದಾರೆ. ವ್ಯಾಪಾರ, ವ್ಯವಹಾರ, ಸಂಘ-ಸಂಸ್ಥೆಗಳು, ಸಮಾಜ, ಸಹಕಾರ ಕ್ಷೇತ್ರ ಹೀಗೆ ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಎಲ್ಲ ಕ್ಷೇತ್ರಗಳಲ್ಲಿಯೂ ವಿಶಿಷ್ಠ ಸಾಧನೆ ಮಾಡಿದ್ದಾರೆ. ಅವರ ಸಾಧನೆಗಳಿಗೆ ಲೆಕ್ಕವೇ ಇಲ್ಲ ಎಂದು ಸಚಿವ ಎಂ. ಬಿ. ಪಾಟೀಲ ಕಂಬನಿ ಮಿಡಿದಿದ್ದಾರೆ.

BREAKING: ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ನಾಳೆ ದಾವಣಗೆರೆ ವಿವಿ ಪರೀಕ್ಷೆ ಮುಂದೂಡಿಕೆ, ರಜೆ ಘೋಷಣೆ

‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam

Share. Facebook Twitter LinkedIn WhatsApp Email

Related Posts

ಡಿ.18ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಹೊಸ ಚೈತನ್ಯದ ನೃತ್ಯ ‘ಕಿಂಟ್ಸುಗಿ’ ಪ್ರದರ್ಶನ

15/12/2025 8:51 PM2 Mins Read

BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

15/12/2025 8:44 PM1 Min Read

ಡಿ.23, 24ರಂದು ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ ಆಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ

15/12/2025 8:34 PM1 Min Read
Recent News

ಡಿ.18ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಹೊಸ ಚೈತನ್ಯದ ನೃತ್ಯ ‘ಕಿಂಟ್ಸುಗಿ’ ಪ್ರದರ್ಶನ

15/12/2025 8:51 PM

BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

15/12/2025 8:44 PM

ಡಿ.23, 24ರಂದು ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ ಆಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ

15/12/2025 8:34 PM

ಶಿವಮೊಗ್ಗ; ಹೊಸನಗರ ತಾಲ್ಲೂಕಿನಲ್ಲಿ 8 ಮಂಗನ ಕಾಯಿಲೆ ಕೇಸ್ ದೃಢ- ಸಾಗರ ಎಸಿ ವೀರೇಶ್ ಕುಮಾರ್

15/12/2025 8:29 PM
State News
KARNATAKA

ಡಿ.18ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಹೊಸ ಚೈತನ್ಯದ ನೃತ್ಯ ‘ಕಿಂಟ್ಸುಗಿ’ ಪ್ರದರ್ಶನ

By kannadanewsnow0915/12/2025 8:51 PM KARNATAKA 2 Mins Read

ಬೆಂಗಳೂರು: ಕಲಾರಸಿಕರಿಗೆ ರಸದೌತಣ ಬಡಿಸಲು ಪರಮ್ ಫೌಂಡೇಶನ್ ಸಜ್ಜಾಗಿದೆ. ಇದೇ ಡಿಸೆಂಬರ್ 18ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್‌ ಹಾಲ್‌ನಲ್ಲಿ ಸಂಜೆ…

BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

15/12/2025 8:44 PM

ಡಿ.23, 24ರಂದು ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ ಆಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ

15/12/2025 8:34 PM

ಶಿವಮೊಗ್ಗ; ಹೊಸನಗರ ತಾಲ್ಲೂಕಿನಲ್ಲಿ 8 ಮಂಗನ ಕಾಯಿಲೆ ಕೇಸ್ ದೃಢ- ಸಾಗರ ಎಸಿ ವೀರೇಶ್ ಕುಮಾರ್

15/12/2025 8:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.