Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ.!

09/01/2026 7:46 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ `ರಸ್ತೆ ಅಪಘಾತ’ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು.!

09/01/2026 7:38 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ

09/01/2026 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ: ಸಚಿವ ಈಶ್ವರ ಖಂಡ್ರೆ
KARNATAKA

482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ: ಸಚಿವ ಈಶ್ವರ ಖಂಡ್ರೆ

By kannadanewsnow0916/12/2025 2:29 PM

ಬೆಳಗಾವಿ : ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು, ಈ ಸಂಬಂಧ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು ನಂತರ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು ಎಂದು ವಿವರಿಸಿದರು.

ಈ ದೂರುಗಳ ಹಿನ್ನೆಲೆಯಲ್ಲಿ ಎಫ್.ಐ.ಆರ್. ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು ಅರಣ್ಯ ಮತ್ತು ಸರ್ಕಾರಿ ಭೂಮಿ ಕಬಳಿಕೆಯ ಈ ಸಂಚಿನಲ್ಲಿ ಯಾರು ಯಾರು ಶಾಮೀಲಾಗಿದ್ದಾರೆ ಎಂಬುದು ಬಯಲಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಸಿಐಡಿ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ಕೋರಿರುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.

ನಕಲಿ ದಾಖಲೆ ಸೃಷ್ಟಿಸಿ ಯಾರೇ ಅರಣ್ಯ ಭೂಮಿ ಕಬಳಿಸಲು ಯತ್ನಿಸಿದರೂ ಅರಣ್ಯ ಸಚಿವರಾಗಿ ತಾವು ಬಿಡುವುದಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

SHOCKING : ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ.!

09/01/2026 7:46 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ `ರಸ್ತೆ ಅಪಘಾತ’ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು.!

09/01/2026 7:38 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ

09/01/2026 7:37 AM1 Min Read
Recent News

SHOCKING : ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ.!

09/01/2026 7:46 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ `ರಸ್ತೆ ಅಪಘಾತ’ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು.!

09/01/2026 7:38 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ

09/01/2026 7:37 AM

WPL ಆರಂಭಕ್ಕೂ ಮುನ್ನವೇ ಗುಜರಾತ್ ಜೈಂಟ್ಸ್‌ಗೆ ಶಾಕ್: ಗಾಯದಿಂದ ಯಸ್ತಿಕಾ ಭಾಟಿಯಾ ಔಟ್!

09/01/2026 7:36 AM
State News
KARNATAKA

SHOCKING : ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ.!

By kannadanewsnow5709/01/2026 7:46 AM KARNATAKA 1 Min Read

ಕಾರವಾರ: ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ `ರಸ್ತೆ ಅಪಘಾತ’ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು.!

09/01/2026 7:38 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ

09/01/2026 7:37 AM

BIG NEWS : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

09/01/2026 7:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.