Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `FIR’ ತಡವಾದರೂ ಕೇಸ್ ರದ್ದು ಸಾಧ್ಯವಿಲ್ಲ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅರ್ಚಕನ ಬಗೆಗಿನ ಈ ಕತೆ ಓದಿ..! ನೀವೆ ಅಚ್ಚರಿ ಪಡುತ್ತೀರಿ!
KARNATAKA

ಅರ್ಚಕನ ಬಗೆಗಿನ ಈ ಕತೆ ಓದಿ..! ನೀವೆ ಅಚ್ಚರಿ ಪಡುತ್ತೀರಿ!

By ವಸಂತ ಬಿ ಈಶ್ವರಗೆರೆ

ಒಂದು ದಿನ ಒಂದು ಕೋರ್ಟಿನಲ್ಲಿ ಜಡ್ಜ್ ಮುಂದೆ ಒಂದು ಕೇಸ್ ಬಂದಿತ್ತು.

ಒಬ್ಬ ಫಿರ್ಯಾದಿ ತಂದ ಕೇಸ್ ಹೀಗಿತ್ತು.
ಒಬ್ಬ ಮಾಮೂಲಿ ಅರ್ಚಕ, ದೇವಸ್ಥಾನದಲ್ಲಿ ಮಂಗಳಾರತಿ ತಟ್ಟೆಯ ಪುಡಿಗಾಸಿನಿಂದ ಬದುಕುವವನು, ಸರ್ಕಾರಕ್ಕೆ ಯಾವುದೇ ತೆರಿಗೆ ಕಟ್ಟದೇ ಕೆಲವೇ ಸಮಯದಲ್ಲಿ ಶ್ರೀಮಂತನಾದ ಎಂದರೆ ಅವನು ಅಕ್ರಮ ರೀತಿಯಲ್ಲಿ ಧನಸಂಪಾದನೆ ಮಾಡಿರಬೇಕು. ಆದ್ದರಿಂದ ಆ ಅರ್ಚಕನ ಅಕ್ರಮ ಸಂಪಾದನೆಯ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಶಿಕ್ಷೆ ವಿಧಿಸಬೇಕೆಂದು ಪ್ರಾರ್ಥನೆ. ‘

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಜಡ್ಜ್ ಮೊದಲು ಆ ಅರ್ಚಕನನ್ನು ಪ್ರಶ್ನೆ ಮಾಡಿದರು
“ನಿಮ್ಮ ಮೇಲೆ ಅಕ್ರಮ ಧನ ಸಂಪಾದನೆಯ ಆರೋಪವಿದೆ. ನಿಮ್ಮ ಸಂಪಾದನೆ ಸಕ್ರಮವೋ ಅಕ್ರಮವೋ ಸ್ಪಷ್ಟ ಪಡಿಸಿ”
ಅರ್ಚಕರು ಹೇಳಿದರು ” ಅಯ್ಯಾ, ನನ್ನ ಬಳಿಯಿರುವ ಧನವೆಲ್ಲಾ ಸಕ್ರಮವಾಗಿ ನನಗೆ ಬಂದಿದ್ದು”.

ಜಡ್ಜ್ ಸವಾಲು ಹಾಕಿದರು ” ಸಾಧಾರಣ ಅರ್ಚಕವೃತ್ತಿಯಿಂದ ಬದುಕುತ್ತಿರುವ ನೀವು ಗಳಿಸಿದ್ದೆಲ್ಲಾ ಸಕ್ರಮವಾಗಿ ಎಂದು ಹೇಗೆ ನಂಬುವುದು?”

ಅರ್ಚಕರು ಹೇಳುತ್ತಾರೆ”ಅಯ್ಯಾ, ಒಂದು ದಿನ ನಾನು ಊರಿನ ಕೆರೆಯಬಳಿ ಸಂಧ್ಯಾವಂದನೆಯಲ್ಲಿರುವಾಗ ಸಂಜೆಯ ಮಬ್ಬು ಬೆಳಕಿನಲ್ಲಿ ಯಾರೋ ಇಬ್ಬರು ಕೆರೆಯಂಚಿನಲ್ಲಿ ನಿಂತು ಅಳುವುದು ಕೇಳಿಸಿ ನಾನು ಅಲ್ಲಿಗೆ ಧಾವಿಸಿದೆ. ದಂಪತಿಗಳು ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದರು ಎಂದು ತಿಳಿಯಿತು. ನಾನು ಅವರು ಮಾಡುತ್ತಿದ್ದಿದ್ದು ಮಹಾಪಾಪದ ಕೆಲಸ, ಹುಟ್ಟಿಸಿದ ದೇವರು ಇಂಥಾ ಹೇಡಿತನವನ್ನು ಮೆಚ್ಚುವುದಿಲ್ಲ. ಮತ್ತು ದೇವರು ಹುಟ್ಟಿಸಿದ ಮೇಲೆ ನಿಮ್ಮನ್ನು ಕರೆದುಕೊಳ್ಳುವ ಅಧಿಕಾರವೂ ಅವನಿಗೇ ಇದೆ. ಅವನು ಕರೆದಾಗ ಹೋಗಬೇಕು ಅಷ್ಟೇ. ಖಂಡಿತಾ ಭಗವಂತನ ಸೃಷ್ಟಿಯ ಯಾವ ಜೀವಿಗೂ ಪ್ರಾಣ ಕಳೆದುಕೊಳ್ಳುವ ಅಧಿಕಾರವಿಲ್ಲಾ ಮತ್ತು ಅದು ಮಹಾಪಾಪ ಕೂಡಾ. ದಯವಿಟ್ಟು ಆತ್ಮಹತ್ಯೆಯ ಯೋಚನೆ ಬಿಟ್ಟು ಮನೆಗೆ ಹೋಗಿ ಪರಸ್ಪರರ ತಪ್ಪುಗಳನ್ನು ಮನ್ನಿಸಿ ಕೊಂಡು ಅನ್ಯೋನ್ಯವಾಗಿ ಪ್ರೀತಿ ಪ್ರೇಯದಿಂದ ಬಾಳಿರಿ ಖಂಡಿತವಾಗಿಯೂ ನಿಮಗೆ ಕೆಲವು ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ಸಮಾಧಾನ ಮಾಡಿ ವಾಪಸ್ ಕಳಿಸಿದೆ.

ನನ್ನ ಮಾತಿನ ಮೇಲೆ ವಿಶ್ವಾಸವಿಟ್ಟು ಆ ದಂಪತಿಗಳು ಮನೆಗೆ ಹಿಂತಿರುಗಿದರು. ಕೆಲವು ತಿಂಗಳುಗಳ ನಂತರ ಆ ದಂಪತಿಗಳು ನನ್ನ ಬಳಿ ಬಂದರು. ಈ ಬಾರಿ ಸಂತೋಷ ಉತ್ಸಾಹಗಳಿಂದ ಇದ್ದರು. ಕಾರಣವೇನೆಂದರೆ ಅವರಿಗೆ ವಂಶೋದ್ಧಾರಕನೊಬ್ಬನು ಹುಟ್ಟುವ ಸೂಚನೆ ಇತ್ತು. ಮಕ್ಕಳಾಗುವುದಿಲ್ಲವೆಂಬ ಜಿಗುಪ್ಸೆಯಿಂದ ಅವರು ತಮ್ಮ ಆಸ್ತಿ, ಧನ ಕನಕಾದಿಗಳನ್ನೆಲ್ಲಾ ದೇವಾಲಯಕ್ಕೆ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವುದರಲ್ಲಿದ್ದರು. ನಾನು ಅವರಿಗೆ ಸಮಾಧಾನ ಹೇಳಿ ಕಳಿಸಿದಮೇಲೆ ಅವರು ಪುನಃ ಸಾಂಸಾರಿಕ ಜೀವನ ನಡೆಸಲು ಉದ್ಯಮಿಸಿದ್ದರು. ದೇವರ ದಯದಿಂದ ಅವರಿಗೆ ಮಗುವಿನ ಯೋಗ ಬಂದಿತ್ತು. ಅವರು ನನಗೆ ಕೃತಜ್ಞತೆಗಳನ್ನು ಹೇಳಿ ಸ್ವಲ್ಪ ಧನವನ್ನು ನಾನು ಎಷ್ಟೋ ಬೇಡವೆಂದರು ಕೇಳದೆ ಕೊಟ್ಟು ಹೋದರು.

ಇನ್ನೂ ಕೆಲವು ತಿಂಗಳುಗಳ ನಂತರ ಆ ದಂಪತಿಗಳು ಪುನಃ ಬಂದು ತಮಗೆ ಪುತ್ರರತ್ನ ಪ್ರಾಪ್ತಿಯಾದ ಸಂತೋಷದ ವಿಷಯ ತಿಳಿಸಿ ‘ಅವತ್ತು ನೀವು ನಮ್ಮನ್ನು ಉಳಿಸಿ ‘ದೇವರು ಒಳ್ಳೆಯದು ಮಾಡುತ್ತಾನೆ’ ಎಂದು ಆಶೀರ್ವದಿಸಿದ್ದಿರಿ ಸ್ವಾಮಿ. ನಿಮ್ಮ ಮಾತು ಇಂದು ನಿಜವಾಯಿತು’ ಎಂದು ಹೇಳಿ ಇನ್ನೂ ಒಂದಿಷ್ಟು ಧನವನ್ನು ಅರ್ಪಿಸಿ ಹೋದರು. ಅವರ ಕೃತಜ್ಞತಾ ಪೂರ್ವಕ ಕಾಣಿಕೆಗಳಿಂದ ನನ್ನ ಬಡತನ ನೀಗಿಸಿಕೊಂಡೆ.

ಕೆಲವು ವರ್ಷಗಳ ನಂತರ ಪುನಃ ಆ ದಂಪತಿಗಳು ತಮ್ಮ ಮಗನೊಂದಿಗೆ ಬಂದು ಅವನಿಗೆ ಅಕ್ಷರಾಭ್ಯಾಸ ಮಾಡಲು ನಾಂದಿ ಹಾಕಬೇಕು ಎಂದು ಕೋರಿದರು.
ಅವರ ಆಶಯದಂತೆ ಅವನಿಗೆ ಅಕ್ಷರಾಭ್ಯಾಸ ಪ್ರಾರಂಭಿಸಿ ‘ಮುಂದೆ ದೊಡ್ಡ ವ್ಯಕ್ತಿ ಯಾಗಿ ಸಮಾಜಕ್ಕೆ ಅನುಕೂಲವಾಗಿ ನಿಮಗೆ ಕೀರ್ತಿ ತರಲಿ’ ಎಂದು ಆಶೀರ್ವದಿಸಿದೆ. ಆಗ ಕೃತಜ್ಞತಾ ಪೂರ್ವಕವಾಗಿ ಮತ್ತೆ ಒಂದಿಷ್ಟು ಧನ ಕನಕಗಳನ್ನು ಕಾಣಿಕೆಯಾಗಿ ನೀಡಿದರು.

ಎಷ್ಟೋ ವರ್ಷಗಳ ನಂತರ ಅವರ ಮಗ ಓದಿ ಬರೆದು ವಿದ್ಯಾವಂತನಾಗಿ ತಮ್ಮಂತೆ ನ್ಯಾಯಾಧೀಶನಾದನೆಂದು ತಿಳಿದುಬಂತು. ಆ ದಂಪತಿಗಳು ಕಾಲವಾದರೆಂದೂ ತಿಳಿಯಿತು. ಆ ಮಗ ಎಲ್ಲಿದ್ದಾನೋ ಏನೋ. ಎಲ್ಲಿದ್ದರೂ ಅವನ ತಂದೆತಾಯಿಗಳ ಆತ್ಮಕ್ಕೆ ಶಾಂತಿ ತಂದು ಕೀರ್ತಿ ಗಳಿಸೇ ಇರುತ್ತಾನೆ. ಅಯ್ಯಾ ಹೀಗೆ ನನಗೆ ಸಂದ ಅವರ ಧನಸಹಾಯದಿಂದ ಇಷ್ಟರಮಟ್ಟಿಗೆ ಬದುಕಿದ್ದೇನೆ.

ಈಗ ನೀವೇ ನಿರ್ಧರಿಸಬೇಕು, ನಾನು ಸಂಪಾದಿಸಿದ್ದು ಅಕ್ರಮವೋ ಸಕ್ರಮವೋ ಎಂದು” ಅರ್ಚಕರು ತಮ್ಮ ಹೇಳಿಕೆಯನ್ನು ಮುಗಿಸಿದರು.

ಜಡ್ಜ್ ಕಣ್ಣುಮುಚ್ಚಿಕೊಂಡು ಸ್ವಲ್ಪ ಹೊತ್ತು ಧ್ಯಾನಿಸಿ ನಂತರ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

“ಆ ದಿನ ನೀವು ಆ ದಂಪತಿಗಳ ಜೀವ ಉಳಿಸಿಲ್ಲದಿದ್ದರೆ ಅವರ ಮಗ ಉನ್ನತ ಸ್ಥಾನಕ್ಕೆ ಏರುತ್ತಿರಲಿಲ್ಲ. ತಮ್ಮ ಜೀವ ಉಳಿಸಿ ತಮ್ಮ ಅಭ್ಯುದಯಕ್ಕೆ ಕಾರಣರಾದ ನಿಮಗೆ ಅವರು ಕೃತಜ್ಞತಾ ಪೂರ್ವಕವಾಗಿ ನೀಡಿದ ಧನ ಅಕ್ರಮವೆನಿಸಿಕೊಳ್ಳುವುದಿಲ್ಲ. ಅದು ಸಕ್ರಮವೇ”
ಎಂದು ಹೇಳಿ ಆ ಕೇಸು ವಜಾ ಮಾಡಿದರು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ನಂತರ ಅರ್ಚಕರನ್ನು ಕೇಳಿದರು” ಆ ದಂಪತಿಗಳ ಹೆಸರು ನೆನಪಿದೆಯೇ?”.

ಅರ್ಚಕರು ಆ ಧನವಂತನ ಹೆಸರನ್ನು ಹೇಳಿದ ಕೂಡಲೇ ಜಡ್ಜ್ ತಮ್ಮ ಆಸನ ಬಿಟ್ಟು ಕೆಳಗಿಳಿದು ಬಂದು ಅದು ಕೋರ್ಟ್ ರೂಂ ಎನ್ನುವುದನ್ನೂ ಲೆಕ್ಕಿಸದೆ ಅರ್ಚಕರಿಗೆ ಸಾಷ್ಟಾಂಗ ನಮಸ್ಕಾರ ಮಾಡಿ ನೀವು ಅಕ್ಷರಾಭ್ಯಾಸ ಮಾಡಿಸಿದ ಬಾಲಕ ನಾನೇ. ಆ ದಂಪತಿಗಳು ನನ್ನ ತಂದೆ ತಾಯಿಗಳು. ನಿಮ್ಮ ಆಶೀರ್ವಾದ ನನಗೂ ಇರಲಿ ಎಂದು ಭಾವುಕರಾಗಿ ನುಡಿದು ಬಾಗಿಲತನಕ ಬಂದು ಅವರನ್ನು ಬೀಳ್ಕೊಟ್ಟರು.

Share. Facebook Twitter LinkedIn WhatsApp Email

Related Posts

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

1 Min Read

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

2 Mins Read

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

2 Mins Read
Recent News

BIG NEWS : `FIR’ ತಡವಾದರೂ ಕೇಸ್ ರದ್ದು ಸಾಧ್ಯವಿಲ್ಲ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

ALERT : ಯುವತಿಯರೇ ಎಚ್ಚರ : ಹೊಟ್ಟೆ ನೋವು, ಉಬ್ಬರ ಎಂದು ನಿರ್ಲಕ್ಷಿಸಬೇಡಿ,ಇದು ಅಪರೂಪದ ಕ್ಯಾನ್ಸರ್ ಇರಬಹುದು!

State News
KARNATAKA

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

By ಸುರೇಶ್‌ KARNATAKA 1 Min Read

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಲಾರಿ ಮಧ್ಯ…

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.