Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM

BREAKING : ಏರ್ ಇಂಡಿಯಾ, ಇಂಡಿಗೋ ಬಳಿಕ ಸರ್ಚಾರ್ಜ್ ಹೆಚ್ಚಿಸಿದ ‘ಆಕಾಶ ಏರ್’ ; 199 ರೂ.ರಿಂದ 1300 ರೂ.ಗೆ ಏರಿಕೆ!

14/03/2026 3:21 PM

ಮೊಸರು ಬೇಗನೆ ಹಾಳಾಗುತ್ತದೆಯೇ? ಹೀಗೆ ಸಂಗ್ರಹಿಸಿದರೆ, ಒಂದು ವಾರ ತಾಜಾವಾಗಿರುತ್ತದೆ!

14/03/2026 3:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎರಡು ವರ್ಷದಲ್ಲಿ 5922 ವಿದ್ಯಾರ್ಥಿಗಳಿಗೆ RTE ಪ್ರವೇಶ: ಸಚಿವ ಮಧು ಬಂಗಾರಪ್ಪ
KARNATAKA

ಎರಡು ವರ್ಷದಲ್ಲಿ 5922 ವಿದ್ಯಾರ್ಥಿಗಳಿಗೆ RTE ಪ್ರವೇಶ: ಸಚಿವ ಮಧು ಬಂಗಾರಪ್ಪ

By kannadanewsnow0916/12/2025 7:34 PM

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟು 5922 ವಿದ್ಯಾರ್ಥಿಗಳು RTE ಅಡಿಯಲ್ಲಿ ಪ್ರವೇಶಾವಕಾಶ ಸೌಲಭ್ಯ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.

ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಉಚಿತ ಹಾಗೂ ಕಡ್ಡಾಯ ಶಿಕ್ಷಣ ನಿಯಮದಡಿ ರಾಜ್ಯದಲ್ಲಿ ಒಟ್ಟು 2091 ಖಾಸಗಿ ಶಿಕ್ಷಣ ಸಂಸ್ಥೆಗಳು ನ್ನು ಅನುಷ್ಠಾನಗೊಳಿಸಿವೆ. ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012 ನಿಯಮ-4ರ ತಿದ್ದುಪಡಿಯಲ್ಲಿ ಉಪನಿಯಮ-7 ರನ್ವಯ ವಾರ್ಡ್‍ಗಳ ಮರು ವಿಂಗಡಣೆಯಾಗಿದ್ದು, ಆಯಾ ವಾರ್ಡ್ ಗಳಲ್ಲಿ ಸರ್ಕಾರಿ /ಅನುದಾನಿತ ಶಾಲೆಗಳಿದ್ದಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಿಗೆ 12(1)(ಸಿ) ರನ್ವಯ ಪ್ರವೇಶಾತಿ ಅನ್ವಯಿಸುವುದಿಲ್ಲ.

ರಾಜ್ಯದಲ್ಲಿ ಕನ್ನಡ ಭಾಷೆ ಕಲಿಕಾ ಅಧಿನಿಯಮ, 2015ನ್ನು 2015ನೇ ಸಾಲಿನಲ್ಲಿ ಜಾರಿಗೆ ತರಲಾಗಿದ್ದು, ಕನ್ನಡ ಭಾಷೆ ಕಲಿಕಾ ನಿಯಮಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ 2017ನೇ ಸಾಲಿನಲ್ಲಿ ರೂಪಿಸಿ ಜಾರಿಗೊಳಿಸಲಾಗಿದೆ.

ಕನ್ನಡ ಭಾಷೆ ಕಲಿಕಾ ಅಧಿನಿಯಮ-2015 ಮತ್ತು ಕನ್ನಡ ಕಲಿಕೆ ನಿಯಮಗಳು-2017ನ್ನು ಕನ್ನಡ ಸರ್ಕಾರಿ ಶಾಲೆಗಳ ಸಬಲೀಕರಣದ ಕುರಿತಂತೆ ಅಗತ್ಯ ಕ್ರಮವಹಿಸಲು ಎಲ್ಲಾ ಜಿಲ್ಲಾ ಮಟ್ಟದ ಉಪ ನಿರ್ದೇಶಕರು (ಆಡಳಿತ) ಮತ್ತು ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ.

ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೊಂದಣಿ ಮಾಡುವಾಗ, ಕನ್ನಡ ಭಾಷೆ ಕಲಿಕಾ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾμÉಯನ್ನಾಗಿ ಬೋಧಿಸಲು ಇಲಾಖಾ ನಿಯಮಗಳನ್ನು ರೂಪಿಸಲಾಗಿದ್ದು, ಅದರಂತೆ ಷರತ್ತುಗಳಿಗೆ ಒಳಪಡಿಸಿ, ನೊಂದಣಿಯನ್ನು ನೀಡಲಾಗುತ್ತಿದೆ.

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವ ಸಂದರ್ಭದಲ್ಲಿಯೂ ಸಹ ಕನ್ನಡ ಭಾಷೆ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ಮಾನ್ಯತೆಯನ್ನು ನೀಡಲಾಗುತ್ತಿದೆ.

ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಅನುಷ್ಠಾನಗೊಳಿಸಲಾಗಿದ್ದು, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಖಾಸಗಿ ಶಾಲೆಗಳಿಗೆ ನಿಯಮದಂತೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM2 Mins Read

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನಾಳೆ ಖಾದಿ ಬಟ್ಟೆ ಖರೀದಿಗೆ ಅವಕಾಶ

14/03/2026 3:11 PM1 Min Read

BIG NEWS: ರಾಜ್ಯದಲ್ಲೊಂದು ಅಮಾನುಷ ಘಟನೆ: ವಿದ್ಯಾರ್ಥಿ ಮೇಲೆ ‘ಮೂವರು ಶಿಕ್ಷಕ’ರು ಹಲ್ಲೆ

14/03/2026 3:10 PM1 Min Read
Recent News

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM

BREAKING : ಏರ್ ಇಂಡಿಯಾ, ಇಂಡಿಗೋ ಬಳಿಕ ಸರ್ಚಾರ್ಜ್ ಹೆಚ್ಚಿಸಿದ ‘ಆಕಾಶ ಏರ್’ ; 199 ರೂ.ರಿಂದ 1300 ರೂ.ಗೆ ಏರಿಕೆ!

14/03/2026 3:21 PM

ಮೊಸರು ಬೇಗನೆ ಹಾಳಾಗುತ್ತದೆಯೇ? ಹೀಗೆ ಸಂಗ್ರಹಿಸಿದರೆ, ಒಂದು ವಾರ ತಾಜಾವಾಗಿರುತ್ತದೆ!

14/03/2026 3:15 PM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನಾಳೆ ಖಾದಿ ಬಟ್ಟೆ ಖರೀದಿಗೆ ಅವಕಾಶ

14/03/2026 3:11 PM
State News
KARNATAKA

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

By kannadanewsnow0914/03/2026 3:24 PM KARNATAKA 2 Mins Read

ಬೆಂಗಳೂರು: ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2…

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನಾಳೆ ಖಾದಿ ಬಟ್ಟೆ ಖರೀದಿಗೆ ಅವಕಾಶ

14/03/2026 3:11 PM

BIG NEWS: ರಾಜ್ಯದಲ್ಲೊಂದು ಅಮಾನುಷ ಘಟನೆ: ವಿದ್ಯಾರ್ಥಿ ಮೇಲೆ ‘ಮೂವರು ಶಿಕ್ಷಕ’ರು ಹಲ್ಲೆ

14/03/2026 3:10 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.