Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ

16/12/2025 8:45 PM

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

16/12/2025 8:42 PM

BREAKING :13 ಕೋಟಿ ರೂ.ಗೆ ‘SRH’ ಪಾಲಾದ ‘ಲಿವಿಂಗ್ ಸ್ಟೋನ್’ |IPL Auction 2026

16/12/2025 8:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
KARNATAKA

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

By kannadanewsnow0916/12/2025 8:42 PM

ಬೆಳಗಾವಿ ಸುವರ್ಣಸೌಧ: ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು ರೂಪಿಸುವದರಿಂದ ತಡೆಗಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ. ಯಾಕೆಂದರೆ ಯಾರೂ ಒತ್ತಾಯ ಪೂರ್ವಕವಾಗಿ ಮಾಡಿಕೊಳ್ಳುತ್ತಿಲ್ಲ. ತಂತ್ರಜ್ಞಾನದ ಸಹಾಯವನ್ನೂ ಪಡೆದುಕೊಳ್ಳುತ್ತಿದ್ದಾರೆ. ಓರಲ್ ಔಷಧದ ಸೇವನೆಯಿಂದಲೂ ನಡೆಯುತ್ತಿದೆ. ಈಗಂತೂ ಅಲ್ಟ್ರಾಸೌಂಡ್ ಪೋರ್ಟೆಬಲ್ ಸ್ಕಾನಿಂಗ್ ಯಂತ್ರದಿಂದ ಅತ್ಯಂತ ಸಣ್ಣ ಸ್ಥಳದಲ್ಲಿಯೂ ಪರೀಕ್ಷೆ ನಡೆಸಬಹುದಾಗಿದೆ. ಪ್ರತಿ ಜಿಲ್ಲೆಯ ಡೇಟಾ ಪರಿಶೀಲನೆ ನಡೆಸಿ, ಹೆಚ್ಚು ಗಂಡುಮಕ್ಕಳು ಜನಿಸುವ ಆಸ್ಪತ್ರೆಗಳ ಮೇಲೆ ನಿಗಾ ಇಟ್ಟಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಪ್ರಶ್ನೆ‌ಗೆ ಉತ್ತರಿಸಿದ ಅವರು, ಸಾಮಾಜಿಕ ಜಾಗೃತಿ ಮೂಡಿಸುತ್ತಿದ್ದೇವೆ. ಮಾಹಿತಿ ನೀಡಿದವರ ವಿವರ ಗೌಪ್ಯವಾಗಿಟ್ಟು ಬಹುಮಾನವನ್ನು ನೀಡುತ್ತಿದ್ದೇವೆ. ಪ್ರತಿ ಜಿಲ್ಲೆಗೂ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡುತ್ತಿದ್ದೇವೆ. ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗುಪ್ತ ಕಾರ್ಯಾಚರಣೆ ಸಹ ನಡೆಸುತ್ತಿದ್ದೇವೆ. ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ರಾಮನಗರ ಜಿಲ್ಲಾಸ್ಪತ್ರೆಯ ವೈದ್ಯ ಡಾ ಶಶಿ ಎಸ್ ಎಲ್ ಸೇವೆಯಿಂದ ಅಮಾನತ್ತು ಮಾಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವೆ. ‘ಬಾಲಿಕಾ’ ಆನ್ಲೈನ್ ಸಾಪ್ಟವೇರ್ ಮೂಲಕ ಸ್ಕ್ಯಾನಿಂಗ್ ಸೆಂಟರ್ ಗಳ ಕಡ್ಡಾಯ ನೋದಣಿ ಮತ್ತು ನವೀಕರಣ. ಅಲ್ಟ್ರಾಸೌಂಡ್ ತಯಾರಕರು, ಮಾರಾಟಗಾರರನ್ನು ರಾಜ್ಯಮಟ್ಟದಲ್ಲಿ ನೋಂದಣಿ ಮಾಡಿ,ತ್ರೈಮಾಸಿಕ ವರದಿ ಪಡೆಯುತ್ತಿದ್ದೇವೆ. ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ 1ಲಕ್ಷ ರೂ ಬಹುಮಾನ ನೀಡುತ್ತಿದ್ದೇವೆ. ಹೀಗೆ ಆರೋಗ್ಯ ಇಲಾಖೆ ಎಲ್ಲ ರೀತಿಯಿಂದ ಭ್ರೂಣ ಹತ್ಯೆ ತಡೆಗೆ ಕಾರ್ಯ ನಿರ್ವಹಿಸುತ್ತದೆ ಎಂದರು.

ಅನಾವಶ್ಯಕವಾಗಿ ಬಂದಂತಹ ಇಂತಹ ವಿಚಾರಗಳ ಬಗ್ಗೆ ಹೆಚ್ಚು ಕಿವಿಗೊಡಬಾರದು. ರಾಜ್ಯ ಸರ್ಕಾರ ಈಗಾಗಲೇ ಮೊಟ್ಟೆಗಳ ಸ್ಯಾಂಪಲ್ ಪಡೆದು ಅದನ್ನು ಪರೀಕ್ಷೆಗೆ ಲ್ಯಾಬ್ ಗೆ ಕಳುಹಿಸಿದೆ. ಸದ್ಯಕ್ಕೆ ಯಾವುದೇ ದೋಷ ಕಂಡುಬಂದಿಲ್ಲ. ಆದರೂ ಇಂತಹ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದ ಇರುವುದು ಸೂಕ್ತ. ಆದ್ದರಿಂದ ಸರಿಯಾದ ರೀತಿಯಲ್ಲಿ ಇದನ್ನು ಆರೋಗ್ಯ ಇಲಾಖೆ ಪರಿಶೀಲನೆ ನಡೆಸುತ್ತದೆ ಎಂದರು.

ಸಾಗರದ ತುಮರಿ-ಬ್ಯಾಕೋಡಲ್ಲಿ ಹೊಸ ಪೊಲೀಸ್ ಠಾಣೆಗೆ ‘ಶಾಸಕ GKB’ ಸದನದಲ್ಲೇ ಪಟ್ಟು: ಈ ಉತ್ತರ ಕೊಟ್ಟ ಗೃಹ ಸಚಿವರು

ಐಪಿಎಲ್ 2026 ಹರಾಜು: ಹೀಗಿದೆ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ | IPL 2026 Auction

Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ

16/12/2025 8:45 PM2 Mins Read

ಸಾಗರದ ತುಮರಿ-ಬ್ಯಾಕೋಡಲ್ಲಿ ಹೊಸ ಪೊಲೀಸ್ ಠಾಣೆಗೆ ‘ಶಾಸಕ GKB’ ಸದನದಲ್ಲೇ ಪಟ್ಟು: ಈ ಉತ್ತರ ಕೊಟ್ಟ ಗೃಹ ಸಚಿವರು

16/12/2025 8:31 PM1 Min Read

ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

16/12/2025 8:23 PM1 Min Read
Recent News

ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ

16/12/2025 8:45 PM

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

16/12/2025 8:42 PM

BREAKING :13 ಕೋಟಿ ರೂ.ಗೆ ‘SRH’ ಪಾಲಾದ ‘ಲಿವಿಂಗ್ ಸ್ಟೋನ್’ |IPL Auction 2026

16/12/2025 8:38 PM

ಸಾಗರದ ತುಮರಿ-ಬ್ಯಾಕೋಡಲ್ಲಿ ಹೊಸ ಪೊಲೀಸ್ ಠಾಣೆಗೆ ‘ಶಾಸಕ GKB’ ಸದನದಲ್ಲೇ ಪಟ್ಟು: ಈ ಉತ್ತರ ಕೊಟ್ಟ ಗೃಹ ಸಚಿವರು

16/12/2025 8:31 PM
State News
KARNATAKA

ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ

By kannadanewsnow0916/12/2025 8:45 PM KARNATAKA 2 Mins Read

ಮಂಡ್ಯ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ಜನ್ಮದಿನದ ಅಂಗವಾಗಿ ಮದ್ದೂರು ನಗರದ…

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

16/12/2025 8:42 PM

ಸಾಗರದ ತುಮರಿ-ಬ್ಯಾಕೋಡಲ್ಲಿ ಹೊಸ ಪೊಲೀಸ್ ಠಾಣೆಗೆ ‘ಶಾಸಕ GKB’ ಸದನದಲ್ಲೇ ಪಟ್ಟು: ಈ ಉತ್ತರ ಕೊಟ್ಟ ಗೃಹ ಸಚಿವರು

16/12/2025 8:31 PM

ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

16/12/2025 8:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.