Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಗ್ರಾಮಗಳಲ್ಲಿ `ವರದಕ್ಷಿಣೆ’ ತಡೆಗೆ `PDO’ ಗಳು ಕೈಗೊಳ್ಳಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

20/02/2026 10:24 AM

BREAKING : ಬೆಂಗಳೂರಿನಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಕೇಸ್ : ಪೊಲೀಸ್ ತನಿಖೆ ವೇಳೆ ಮತ್ತಷ್ಟು ಸ್ಪೋಟಕ ಸತ್ಯ ಬಹಿರಂಗ!

20/02/2026 10:18 AM

BIG NEWS : ಆಗ ಕಾರ್‌, ಈಗ ಬೆಡ್‌ರೂಂ : Romance ಮೂಡ್‌ನಲ್ಲಿ ನಟ ಯಶ್‌..!

20/02/2026 10:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ನಡೆಯುತ್ತಿರುವುದು ಜನತೆಯ ಭಾಗ್ಯ: ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ
KARNATAKA

ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ನಡೆಯುತ್ತಿರುವುದು ಜನತೆಯ ಭಾಗ್ಯ: ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ

By kannadanewsnow0916/12/2025 8:51 PM

ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ವಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕಾರ್ಯಕ್ರಮ ಇದಾಗಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಸುತ್ತೂರು ಜಗತ್ ಗುರು ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು.

ಇಂದು ವಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ನಾನ ಜಿಲ್ಲೆಗಳಲ್ಲಿ ನಡೆದುಕೊಂಡು ಬರುತ್ತಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಸಾವಿರಾರು ವರ್ಷಗಳ ಹಿಂದೆ ಎರಡು ರಾಜ ಮನೆತನಗಳ ನಡುವೆ ಇದಂತಹ ವೈಷಮ್ಯವನ್ನು ಹೋಗಲಾಡಿಸಿ ಸಮಾರಸ್ಯದ, ಪ್ರೀತಿಯ, ಸ್ನೇಹದ ಬೀಜವನ್ನು ಬಿತ್ತಿ ನಾಡಿಗೆ ಕಲ್ಯಾಣ ತಂದವರು ಎಂದು ಹೇಳಿದರು.

ಅವರ ಹಾದಿಯಲ್ಲಿ ಬಂದಂತಹ ಎಲ್ಲಾ ಸುತ್ತೂರು ಮಠದ ಸ್ವಾಮಿಗಳು ಸುತ್ತೂರು ಮಠವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಸುಮಾರು 6 ವರ್ಷಗಳ ಹಿಂದೆಯೇ ಸದರಿ ಜಯಂತೋತ್ಸವ ಕಾರ್ಯಕ್ರಮ ಮಳವಳ್ಳಿ ನಡೆಯಬೇಕಿತ್ತು ಆದರೆ ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ. ಬಹುಶಃ 6 ವರ್ಷಗಳ ಹಿಂದೆ ಆಗಿದ್ದರೆ ಇಂದು ರಾಷ್ಟ್ರಪತಿಗಳು ಸದರಿ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರಲಿಲ್ಲ ಇದು ದೈವ ಸಂಕಲ್ಪ ಎಂದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಅವರಿಂದಲೇ ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ನಡೆಯುತ್ತದೆ ಹಾಗೂ ರಾಷ್ಟ್ರಪತಿಗಳು ಆಗಮಿಸಲು ಅವರೇ ಕಾರಣ. ನರೇಂದ್ರ ಸ್ವಾಮಿ ಅವರು ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯಕ್ರಮದಂತೆ ಮುತುವರ್ಜಿ ವಹಿಸಿ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದ್ದಾರೆ ಮಳವಳ್ಳಿಯ ಎಲ್ಲಾ ಸಂಘ ಸಂಸ್ಥೆಗಳೂ ಹಾಗೂ ಮುಖಂಡರುಗಳು ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜವಾಬ್ದಾರಿ ವಹಿಸಿದ್ದಾರೆ ಎಂದು ಹೇಳಿದರು.

ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ

ಐಪಿಎಲ್ 2026 ಹರಾಜು: ಹೀಗಿದೆ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ | IPL 2026 Auction

Share. Facebook Twitter LinkedIn WhatsApp Email

Related Posts

BIG NEWS : ಗ್ರಾಮಗಳಲ್ಲಿ `ವರದಕ್ಷಿಣೆ’ ತಡೆಗೆ `PDO’ ಗಳು ಕೈಗೊಳ್ಳಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

20/02/2026 10:24 AM1 Min Read

BREAKING : ಬೆಂಗಳೂರಿನಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಕೇಸ್ : ಪೊಲೀಸ್ ತನಿಖೆ ವೇಳೆ ಮತ್ತಷ್ಟು ಸ್ಪೋಟಕ ಸತ್ಯ ಬಹಿರಂಗ!

20/02/2026 10:18 AM1 Min Read

BIG NEWS : ಆಗ ಕಾರ್‌, ಈಗ ಬೆಡ್‌ರೂಂ : Romance ಮೂಡ್‌ನಲ್ಲಿ ನಟ ಯಶ್‌..!

20/02/2026 10:17 AM1 Min Read
Recent News

BIG NEWS : ಗ್ರಾಮಗಳಲ್ಲಿ `ವರದಕ್ಷಿಣೆ’ ತಡೆಗೆ `PDO’ ಗಳು ಕೈಗೊಳ್ಳಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

20/02/2026 10:24 AM

BREAKING : ಬೆಂಗಳೂರಿನಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಕೇಸ್ : ಪೊಲೀಸ್ ತನಿಖೆ ವೇಳೆ ಮತ್ತಷ್ಟು ಸ್ಪೋಟಕ ಸತ್ಯ ಬಹಿರಂಗ!

20/02/2026 10:18 AM

BIG NEWS : ಆಗ ಕಾರ್‌, ಈಗ ಬೆಡ್‌ರೂಂ : Romance ಮೂಡ್‌ನಲ್ಲಿ ನಟ ಯಶ್‌..!

20/02/2026 10:17 AM

BREAKING : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : 8 ಆರೋಪಿಗಳು ಅರೆಸ್ಟ್!

20/02/2026 10:10 AM
State News
KARNATAKA

BIG NEWS : ಗ್ರಾಮಗಳಲ್ಲಿ `ವರದಕ್ಷಿಣೆ’ ತಡೆಗೆ `PDO’ ಗಳು ಕೈಗೊಳ್ಳಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

By kannadanewsnow5720/02/2026 10:24 AM KARNATAKA 1 Min Read

ಮದುವೆಯ ಸಂದರ್ಭದಲ್ಲಿ ವಧುವಿನ ಕುಟುಂಬವು ವರನಿಗೆ ಅಥವಾ ವರನ ಕುಟುಂಬಕ್ಕೆ ಹಣ, ಬಂಗಾರ, ಆಸ್ತಿ ಅಥವಾ ಇತರ ವಸ್ತುಗಳನ್ನು ನೀಡುವುದು…

BREAKING : ಬೆಂಗಳೂರಿನಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಕೇಸ್ : ಪೊಲೀಸ್ ತನಿಖೆ ವೇಳೆ ಮತ್ತಷ್ಟು ಸ್ಪೋಟಕ ಸತ್ಯ ಬಹಿರಂಗ!

20/02/2026 10:18 AM

BIG NEWS : ಆಗ ಕಾರ್‌, ಈಗ ಬೆಡ್‌ರೂಂ : Romance ಮೂಡ್‌ನಲ್ಲಿ ನಟ ಯಶ್‌..!

20/02/2026 10:17 AM

BREAKING : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : 8 ಆರೋಪಿಗಳು ಅರೆಸ್ಟ್!

20/02/2026 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.