Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು

15/01/2026 4:59 PM

ರಾಜ್ಯದಲ್ಲಿ ಮಕರ ಸಂಕ್ರಾಂತಿಯಂದೇ ಘೋರ ದುರಂತ: ತಂದೆ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ

15/01/2026 4:46 PM

CRIME NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಹಳೇ ವೈಷಮ್ಯಕ್ಕೆ ಅಣ್ಣನಿಗೆ ಚಾಕುವಿನಿಂದ ಇರಿದ ತಮ್ಮ

15/01/2026 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ 800 ರೂ.ಪಿಂಚಣಿ ಸೌಲಭ್ಯ : `ಮನಸ್ವಿನಿ ಯೋಜನೆಗೆ’ ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ.!
KARNATAKA

GOOD NEWS : ರಾಜ್ಯದ ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ 800 ರೂ.ಪಿಂಚಣಿ ಸೌಲಭ್ಯ : `ಮನಸ್ವಿನಿ ಯೋಜನೆಗೆ’ ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ.!

By kannadanewsnow5718/12/2025 8:24 AM

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಮಾಸಾಶನ ನೀಡುವ “ಮನಸ್ವಿನಿ” ಯೋಜನೆಯನ್ನು ಅನುಷ್ಟಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನೊದಗಿಸಿ, ಸಹಾಯ ನೀಡುವ ಉದ್ದೇಶದಿಂದ, ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64 ವರ್ಷದೊಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ‘ಮಹಿಳೆಯರಿಗೆ ರೂ.500ಗಳ ಮಾಸಾಶನ… ನೀಡಲು “ಮನಸ್ವಿನಿ” ಯೋಜನೆಯನ್ನು ಸರ್ಕಾರ 2013-14 ನೇ ಸಾಲಿನ ಅಯವ್ಯಯದಲ್ಲಿ ಘೋಷಿಸಿದೆ. 65ಕ್ಕಿಂತ ಹೆಚ್ಚು ವಯಸ್ಸಾದ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರು ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಯಡಿ ಪ್ರಯೋಜನ ಪಡೆಯಬಹುದಾಗಿರುತ್ತದೆ. ಈ ಹಿನ್ನಲೆಯಲ್ಲಿ ಕೆಳಕಂಡ ಆದೇಶ.

ಸರ್ಕಾರದ ಆದೇಶ ಸಂಖ್ಯೆ: ಆರ್ಡಿ 94 ಡಿಎಸ್ಪಿ 2013, ಬೆಂಗಳೂರು. 2:01/08/2013.

ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64. ವರ್ಷದೊಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ರೂ.500ಗಳ ಮಾಸಾಶನ ನೀಡಲು “ಮನಸ್ಸನಿ” ಯೋಜನೆಯನ್ನು ದಿನಾಂಕ:01-08-2013ರಿಂದ ಜಾರಿಗೆ ತಂದು ಆದೇಶಿಸಿದೆ.

1. ಉದ್ದೇಶಿತ ಫಲಾನುಭವಿಯ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.12,000 ಗಳಿಗಿಂತ ಅಥವಾ ನಗರ ಪ್ರದೇಶಗಳಲ್ಲಿ ರೂ.17,000 ಗಳಿಗಿಂತ ಕಡಿಮೆ ಇರತಕ್ಕದ್ದು.

2. ಇತರೇ ಯವುದೇ ಸಾಮಾಜಿಕ ಭದ್ರತಾ ಯೋಜನೆಗಳಡಿ ಅಥವಾ ಯಾವುದೇ ತರಹದ ಪಿಂಚಣಿ ಇತ್ಯಾದಿಗಳನ್ನು ಸಾರ್ವಜನಿಕ ಅಥವಾ ಖಾಸಗಿ ಪಡೆಯುತ್ತಿರಬಾರದು. ಮೂಲಗಳಿಂದ

3. ಮಾಸಾಶನವನ್ನು ಅಯಾ ಹೋಬಳಿಯ ಉಪ ತಹಸೀಲ್ದಾರರು/ತಾಲ್ಲೂಕಿನ ತಹಸೀಲ್ದಾರರು ಅರ್ಹ ಫಲಾನುಭವಿಗಳಿಗೆ ಮಂಜೂರು ಮಾಡುವುದು.

4. ಈ ಮಾಸಾಶನವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ಅಥವಾ ಅಂಚೆ ಕಚೇರಿಯ ಖಾತೆಗೆ ಖಜಾನೆಯಿಂದ ಪ್ರತಿ ತಿಂಗಳು ವರ್ಗಾಯಿಸಲಾಗುವುದು.

5. ಈ ಯೋಜನೆಗೆ ತಗಲುವ ವೆಚ್ಚವನ್ನು ಲೆಕ್ಕ ಶೀರ್ಷಿಕ”2235-60-102-1-01” ವಿಧವಾ ವೇತನದಡಿ ಒದಗಿಸಲಾದ ಅನುದಾನದಲ್ಲಿ ಭರಿಸತಕ್ಕದ್ದು.

6. ಫಲಾನುಭವಿಗಳು ವಿವಾಹವಾದಲ್ಲಿ/ಮರುವಿವಾಹವಾದಲ್ಲಿ, ಉದ್ಯೋಗ ಪಡೆದು ನಿಗದಿತ ಆದಾಯ ಮಿತಿಯನ್ನು ಮೀರಿದಲ್ಲಿ ಹಾಗೂ ಮರಣ ಹೊಂದಿದ ಪಕ್ಷದಲ್ಲಿ ವೇತನವನ್ನು ರದ್ದು ಮಾಡಲಾಗುವುದು.

7. ಈ ಯೋಜನೆಯ ಇತರೆ ಸಂಪೂರ್ಣ ರೂಪುರೇಶೆಗಳು ನಿಗದಿತ ಅಜಿ ನಮೂನೆ ಹಾಗೂ ಮಂಜೂರಾತಿ ನೀಡಲಾಗಿದೆ.

GOOD NEWS: Rs. 800 pension facility for divorced and unmarried women of the state: Just apply for the 'Manaswini Scheme' like this!
Share. Facebook Twitter LinkedIn WhatsApp Email

Related Posts

BREAKING: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು

15/01/2026 4:59 PM1 Min Read

ರಾಜ್ಯದಲ್ಲಿ ಮಕರ ಸಂಕ್ರಾಂತಿಯಂದೇ ಘೋರ ದುರಂತ: ತಂದೆ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ

15/01/2026 4:46 PM1 Min Read

CRIME NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಹಳೇ ವೈಷಮ್ಯಕ್ಕೆ ಅಣ್ಣನಿಗೆ ಚಾಕುವಿನಿಂದ ಇರಿದ ತಮ್ಮ

15/01/2026 3:49 PM1 Min Read
Recent News

BREAKING: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು

15/01/2026 4:59 PM

ರಾಜ್ಯದಲ್ಲಿ ಮಕರ ಸಂಕ್ರಾಂತಿಯಂದೇ ಘೋರ ದುರಂತ: ತಂದೆ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ

15/01/2026 4:46 PM

CRIME NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಹಳೇ ವೈಷಮ್ಯಕ್ಕೆ ಅಣ್ಣನಿಗೆ ಚಾಕುವಿನಿಂದ ಇರಿದ ತಮ್ಮ

15/01/2026 3:49 PM

BREAKING: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ: ED ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIRಗೆ ತಡೆ

15/01/2026 3:36 PM
State News
KARNATAKA

BREAKING: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು

By kannadanewsnow0915/01/2026 4:59 PM KARNATAKA 1 Min Read

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ಅವರು ತನ್ನ ತಂಗಿಯ ವಿರುದ್ಧ ವಂಚನೆ ಆರೋಪದಡಿ ಸೈಬರ್ ಕ್ರೈಂ ಪೊಲೀಸರಿಗೆ…

ರಾಜ್ಯದಲ್ಲಿ ಮಕರ ಸಂಕ್ರಾಂತಿಯಂದೇ ಘೋರ ದುರಂತ: ತಂದೆ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ

15/01/2026 4:46 PM

CRIME NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಹಳೇ ವೈಷಮ್ಯಕ್ಕೆ ಅಣ್ಣನಿಗೆ ಚಾಕುವಿನಿಂದ ಇರಿದ ತಮ್ಮ

15/01/2026 3:49 PM

ರಾಜ್ಯ ರಾಜಕಾರಕ್ಕೆ ಬರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

15/01/2026 3:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.