Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : 15 ವರ್ಷ ಮೀರಿದ ಸರ್ಕಾರಿ ವಾಹನಗಳಿಗೆ ಒಂದು ವರ್ಷ ವಿಸ್ತರಣೆ ಕೋರಿ ಕೇಂದ್ರಕ್ಕೆ ಪತ್ರ : ಸಚಿವ ರಾಮಲಿಂಗಾರೆಡ್ಡಿ

17/12/2025 4:52 PM

ಗೃಹಲಕ್ಷ್ಮೀ ಯೋಜನೆ ಹಣ ಜಮಾ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

17/12/2025 4:49 PM

ಗೃಹ ಲಕ್ಷ್ಮೀ ಯೋಜನೆ: 2 ತಿಂಗಳ 5,000 ಕೋಟಿ ಹಣ ಎಲ್ಲಿಗೆ ಹೋಯ್ತು?- ಆರ್.ಅಶೋಕ್ ಪ್ರಶ್ನೆ

17/12/2025 4:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೃಹಲಕ್ಷ್ಮೀ ಯೋಜನೆ ಹಣ ಜಮಾ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
KARNATAKA

ಗೃಹಲಕ್ಷ್ಮೀ ಯೋಜನೆ ಹಣ ಜಮಾ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

By kannadanewsnow0917/12/2025 4:49 PM

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿರುವ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ. ಈವರೆಗೆ 23 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆ ಸಂದಾಯ ಮಾಡಲಾಗಿದೆ ಎಂದು ತಿಳಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಾಗಿನಿಂದಲೂ ಈ ಯೋಜನೆಯನ್ನು ಬಿಜೆಪಿ ನಾಯಕರು ಟೀಕಿಸುತ್ತಲೇ ಬಂದಿದ್ದರು. ಹಾದಿ ಬೀದಿಯಲ್ಲಿ ಯೋಜನೆ ವಿರುದ್ಧ ಹೋರಾಟ ಮಾಡಿ ಮಾತನಾಡುತ್ತಿದ್ದರು. ಈಗ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿದ್ದು, ಕೋಟ್ಯಂತರ ಮಹಿಳೆಯರ ಬದುಕಿಗೆ ಆಸರೆಯಾಗಿದೆ. ಈಗ ಇದ್ದಕ್ಕಿದಂತೆ ಬಿಜೆಪಿ ನಾಯಕರಿಗೆ ಗೃಹಲಕ್ಷ್ಮೀ ಯೋಜನೆ ಬಗ್ಗೆ ಕಾಳಜಿ ಶುರುವಾಗಿದೆ ಎಂದರು.

ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮಾ ಆಗಿಲ್ಲ. ಅದನ್ನು ಹಾಕಿಸುವ ಕೆಲಸ ಮಾಡುತ್ತೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಯಾವುದೇ ಗೊಂದಲವೂ ಇಲ್ಲ, ಗೊಂದಲಗಳೂ ಬೇಡ. ಅನಗತ್ಯವಾಗಿ ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಂತುಗಳ ಲೆಕ್ಕದಲ್ಲಿ ನಾನು ಸದನಕ್ಕೆ ಮಾಹಿತಿ ನೀಡಿದ್ದೆ. ಆದರೆ, ಫೆಬ್ರವರಿ, ಮಾರ್ಚ್‌ ತಿಂಗಳ ಹಣ ಸಂದಾಯ ಆಗಿಲ್ಲ ಎಂದು ವಿರೋಧ ಪಕ್ಷದವರು ಪ್ರಶ್ನಿಸಿದಾಗ, ನಾನು ಹಣಕಾಸು ಇಲಾಖೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿದೆ. ನಾನು ಇದರ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಜಮಾ ಆಗಿಲ್ಲದಿದ್ದರೆ ಹಣವನ್ನು ಹಾಕುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ಗೃಹ ಲಕ್ಷ್ಮೀ ಯೋಜನೆ: 2 ತಿಂಗಳ 5,000 ಕೋಟಿ ಹಣ ಎಲ್ಲಿಗೆ ಹೋಯ್ತು?- ಆರ್.ಅಶೋಕ್ ಪ್ರಶ್ನೆ

Share. Facebook Twitter LinkedIn WhatsApp Email

Related Posts

GOOD NEWS : 15 ವರ್ಷ ಮೀರಿದ ಸರ್ಕಾರಿ ವಾಹನಗಳಿಗೆ ಒಂದು ವರ್ಷ ವಿಸ್ತರಣೆ ಕೋರಿ ಕೇಂದ್ರಕ್ಕೆ ಪತ್ರ : ಸಚಿವ ರಾಮಲಿಂಗಾರೆಡ್ಡಿ

17/12/2025 4:52 PM1 Min Read

ಗೃಹ ಲಕ್ಷ್ಮೀ ಯೋಜನೆ: 2 ತಿಂಗಳ 5,000 ಕೋಟಿ ಹಣ ಎಲ್ಲಿಗೆ ಹೋಯ್ತು?- ಆರ್.ಅಶೋಕ್ ಪ್ರಶ್ನೆ

17/12/2025 4:46 PM2 Mins Read

BREAKING : ರೈತರೇ ಕಬ್ಬು ಕಟಾವು ವೇಳೆ ಹುಷಾರ್ : ಬೆಳಗಾವಿಯಲ್ಲಿ ಯಂತ್ರದಲ್ಲಿ ತಲೆ ಸಿಲುಕಿ ಇಬ್ಬರು ಮಹಿಳೆಯರು ಸಾವು!

17/12/2025 3:51 PM1 Min Read
Recent News

GOOD NEWS : 15 ವರ್ಷ ಮೀರಿದ ಸರ್ಕಾರಿ ವಾಹನಗಳಿಗೆ ಒಂದು ವರ್ಷ ವಿಸ್ತರಣೆ ಕೋರಿ ಕೇಂದ್ರಕ್ಕೆ ಪತ್ರ : ಸಚಿವ ರಾಮಲಿಂಗಾರೆಡ್ಡಿ

17/12/2025 4:52 PM

ಗೃಹಲಕ್ಷ್ಮೀ ಯೋಜನೆ ಹಣ ಜಮಾ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

17/12/2025 4:49 PM

ಗೃಹ ಲಕ್ಷ್ಮೀ ಯೋಜನೆ: 2 ತಿಂಗಳ 5,000 ಕೋಟಿ ಹಣ ಎಲ್ಲಿಗೆ ಹೋಯ್ತು?- ಆರ್.ಅಶೋಕ್ ಪ್ರಶ್ನೆ

17/12/2025 4:46 PM

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’, 10 ನಿಮಿಷದಲ್ಲಿ ‘ಆಂಬ್ಯುಲೆನ್ಸ್’ ಸೇವೆ ; ಕೇಂದ್ರದ ಹೊಸ ಯೋಜನೆ

17/12/2025 4:36 PM
State News
KARNATAKA

GOOD NEWS : 15 ವರ್ಷ ಮೀರಿದ ಸರ್ಕಾರಿ ವಾಹನಗಳಿಗೆ ಒಂದು ವರ್ಷ ವಿಸ್ತರಣೆ ಕೋರಿ ಕೇಂದ್ರಕ್ಕೆ ಪತ್ರ : ಸಚಿವ ರಾಮಲಿಂಗಾರೆಡ್ಡಿ

By kannadanewsnow0517/12/2025 4:52 PM KARNATAKA 1 Min Read

ಬೆಳಗಾವಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿರುವ 15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆಯ ಜೊತೆಗೆ, ಸುಸ್ಥಿತಿಯಲ್ಲಿರುವ…

ಗೃಹಲಕ್ಷ್ಮೀ ಯೋಜನೆ ಹಣ ಜಮಾ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

17/12/2025 4:49 PM

ಗೃಹ ಲಕ್ಷ್ಮೀ ಯೋಜನೆ: 2 ತಿಂಗಳ 5,000 ಕೋಟಿ ಹಣ ಎಲ್ಲಿಗೆ ಹೋಯ್ತು?- ಆರ್.ಅಶೋಕ್ ಪ್ರಶ್ನೆ

17/12/2025 4:46 PM

BREAKING : ರೈತರೇ ಕಬ್ಬು ಕಟಾವು ವೇಳೆ ಹುಷಾರ್ : ಬೆಳಗಾವಿಯಲ್ಲಿ ಯಂತ್ರದಲ್ಲಿ ತಲೆ ಸಿಲುಕಿ ಇಬ್ಬರು ಮಹಿಳೆಯರು ಸಾವು!

17/12/2025 3:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.