Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸದನದಲ್ಲಿ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:45 PM

BIG NEWS: ವಿಧಾನ ಪರಿಷತ್ತಿನಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ

17/12/2025 6:43 PM

ಸ್ನಾನಕ್ಕೆ ಹೋಗುವಾಗ ಗೀಸರ್ ಆನ್ ಮಾಡಿ ಇಟ್ಟುಕೊಳ್ತೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ

17/12/2025 6:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ವಿಧಾನ ಪರಿಷತ್ತಿನಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ
KARNATAKA

BIG NEWS: ವಿಧಾನ ಪರಿಷತ್ತಿನಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ

By kannadanewsnow0917/12/2025 6:43 PM

ಬೆಳಗಾವಿ ಸುವರ್ಣಸೌಧ : ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ ಹಾಗೂ 2025ನೇ ಸಾಲಿನ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಇಂದು ಅನುಮೋದನೆ ದೊರೆಯಿತು.

ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿದ್ದ ಈ ತಿದ್ದುಪಡಿಗಳನ್ನು ವಿಧಾನ ಪರಿಷತ್‌ನಲ್ಲಿ ಪರ್ಯಾವಲೋಚನೆಗೆ ಮಂಡಿಸಲಾಗಿತ್ತು. ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಅವರು ಪ್ರಸ್ತಾವವನ್ನು ಮಂಡಿಸಿ ತಿದ್ದುಪಡಿಯ ಅಂಶಗಳನ್ನು ಸದನಕ್ಕೆ ವಿವರಿಸಿದರು.

ವಿಧೇಯಕದ ಬಗ್ಗೆ ಅಭಿಪ್ರಾಯ ಮಂಡನೆ: ಪರಿಷತ್‌ ಸದಸ್ಯರಾದ ಕೇಶವ ಪ್ರಸಾದ್‌, ರಮೇಶ್‌ ಬಾಬು, ಐವನ್‌ ಡಿಸೋಜ, ಕೆ.ಎಸ್‌. ನವೀನ್‌, ಡಾ. ಧನಂಜಯ ಸರ್ಜಿ, ಗೋವಿಂದರಾಜು, ಎನ್‌ ರವಿಕುಮಾರ್‌, ಟಿ.ಎ. ಶರವಣ, ಸಿ.ಟಿ. ರವಿ ಅವರು ಮಾತನಾಡಿದರು. ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣಗಳ ಅಗತ್ಯವಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸಚಿವ ಲಾಡ್‌ ಅವರು, ಸದಸ್ಯರ ಅಭಿಪ್ರಾಯಗಳಿಗೆ ಸ್ಪಷ್ಟೀಕರಣ ನೀಡಿ, ಹೆಚ್ಚಿನ ಜನರಿಗೆ ಲಾಭ ಆಗೋ ರೀತಿ ಈ ಮಸೂದೆ ತರಲಾಗಿದೆ ಎಂದು ಸದನಕ್ಕೆ ವಿವರಿಸಿದರು. ನಂತರ ವಿಧೇಯಕವು ಅಂಗೀಕೃತಗೊಂಡಿತು.

BREAKING: ಗಾಯದ ಕಾರಣದಿಂದಾಗಿ ಲಕ್ನೋ ಟಿ20ಐನಿಂದ ಶುಭಮನ್ ಗಿಲ್ ಹೊರಗುಳಿದಿದ್ದಾರೆ: ವರದಿ | Shubman Gill

ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

Share. Facebook Twitter LinkedIn WhatsApp Email

Related Posts

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸದನದಲ್ಲಿ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:45 PM1 Min Read

ಸ್ನಾನಕ್ಕೆ ಹೋಗುವಾಗ ಗೀಸರ್ ಆನ್ ಮಾಡಿ ಇಟ್ಟುಕೊಳ್ತೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ

17/12/2025 6:41 PM2 Mins Read

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:40 PM1 Min Read
Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸದನದಲ್ಲಿ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:45 PM

BIG NEWS: ವಿಧಾನ ಪರಿಷತ್ತಿನಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ

17/12/2025 6:43 PM

ಸ್ನಾನಕ್ಕೆ ಹೋಗುವಾಗ ಗೀಸರ್ ಆನ್ ಮಾಡಿ ಇಟ್ಟುಕೊಳ್ತೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ

17/12/2025 6:41 PM
Shubman Gill

BREAKING: ಗಾಯದ ಕಾರಣದಿಂದಾಗಿ ಲಕ್ನೋ ಟಿ20ಐನಿಂದ ಶುಭಮನ್ ಗಿಲ್ ಹೊರಗುಳಿದಿದ್ದಾರೆ: ವರದಿ | Shubman Gill

17/12/2025 6:41 PM
State News
KARNATAKA

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸದನದಲ್ಲಿ ಸಚಿವ ಸಂತೋಷ್‌ ಲಾಡ್‌ ಭರವಸೆ

By kannadanewsnow0917/12/2025 6:45 PM KARNATAKA 1 Min Read

ಬೆಳಗಾವಿ ಸುವರ್ಣಸೌಧ: ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್…

BIG NEWS: ವಿಧಾನ ಪರಿಷತ್ತಿನಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ

17/12/2025 6:43 PM

ಸ್ನಾನಕ್ಕೆ ಹೋಗುವಾಗ ಗೀಸರ್ ಆನ್ ಮಾಡಿ ಇಟ್ಟುಕೊಳ್ತೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ

17/12/2025 6:41 PM

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.