Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಕರ್ತರ ಪಿಂಚಣಿ ನಿಯಮಗಳು ಬದಲಾಗಬೇಕು: ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ
KARNATAKA

ಪತ್ರಕರ್ತರ ಪಿಂಚಣಿ ನಿಯಮಗಳು ಬದಲಾಗಬೇಕು: ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ನಿವೃತ್ತಿಯ ಬಳಿಕ ಹಲವಾರು ಪತ್ರಕರ್ತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಅವರೆಲ್ಲರಿಗೂ ಪಿಂಚಣಿ ನಿಯಮ ಸಡಿಲಗೊಂಡರೇ ಪಿಂಚಣಿ ದೊರೆಯುವ ಕೆಲಸ ಆಗಲಿದೆ. ಆ ನಿಟ್ಟಿನಲ್ಲಿ ಸರ್ಕಾರ, ಕೆಯುಡಬ್ಲೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ಕಾರ್ಯಪ್ರವೃತ್ತರಾಗಲಿ ಎಂಬುದಾಗಿ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅಭಿಪ್ರಾಯ ಪಟ್ಟರು.

ಇಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದರು.

ಪತ್ರಕರ್ತರು ಕೆಲಸದ ಕಡೆಗೆ ಗಮನ ಕೊಟ್ಟು ಆರೋಗ್ಯದ ಕಡೆ ಗಮನ ಹರಿಸುತ್ತಿಲ್ಲ. ಇಂದು ಹಿರಿಯ ಪತ್ರಕರ್ತರ ದೊಡ್ಡ ಬೊಮ್ಮಯ್ಯ ಅವರನ್ನು ಕಳೆದುಕೊಳ್ಳುವಂತಾಗಿದೆ ಎಂಬುದಾಗಿ ಸಂತಾಪ ನುಡಿಗಳನ್ನಾಡಿದರು.  ಪತ್ರಕರ್ತರ ಕೆಲಸದ ಜೊತೆಗೆ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ವ್ಯಾಯಾಮದಂತಹ ದಿನ ಚರಿಗಳನ್ನು ರೂಢಿಸಿಕೊಳ್ಳಬೇಕು. ಆರೋಗ್ಯದ ಕಡೆ ಗಮನ ಕೊಡಿ. ಕುಟುಂಬದ ಜೊತೆಗೆ ಸಮಯ ನೀಡಿ ಎಂದು ಸಲಹೆ ಮಾಡಿದರು.

ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅಂತೂ ಸಂಕಷ್ಟದಲ್ಲಿ ಇದ್ದಂತಹ ಪತ್ರಕರ್ತರಿಗೆ ನೆರವಾದರು ಎಂಬುದಾಗಿ ಅವರ ಕಾರ್ಯವನ್ನು ಶ್ಲಾಘಿಸಿದರು.

ರಾಜ್ಯ ಸರ್ಕಾರ ರೂಪಿಸಿರುವ ಪತ್ರಕರ್ತರ ಪಿಂಚಣಿ ನಿಯಮಗಳು ಕಠಿಣವಾಗಿವೆ. ಅವುಗಳನ್ನು ಸರಳಗೊಳಿಸುವ ಕೆಲಸ ಆಗಬೇಕು. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಶಿವಾನಂದ ತಗಡೂರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಬದಲಾವಣೆ ಮಾಡುವ ಕೆಲಸ ಆಗಬೇಕು. ಇದರಿಂದ ಸಂಕಷ್ಟದಲ್ಲಿ ಇರವಂತ ಸಾಕಷ್ಟು ನಿವೃತ್ತ ಪತ್ರಕರ್ತರಿಗೆ ಸಹಾಯ ಆದಂತೆ ಆಗಲಿದೆ ಎಂದರು.

ಮಾಹಿತಿ ಹಕ್ಕನ್ನು ಸಾರ್ವಜನಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಎರಡನೇ ಮೇಲ್ಮನವಿ ಅರ್ಜಿಯನ್ನು ಸಲ್ಲಿಸೋದನ್ನೇ ಮರೆತು ಬಿಡುತ್ತಿದ್ದಾರೆ. ಆದರೆ ಆ ಕೆಲಸ ಮಾಡಬೇಡಿ. ಮೊದಲ ಅರ್ಜಿ ಸಲ್ಲಿಸಿದ ಬಳಿಕ ಎರಡನೇ ಅರ್ಜಿಯನ್ನು ತಪ್ಪದೇ ಸಲ್ಲಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಹಾಗೂ ರಾಜಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು…

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.