Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಗಲಕೋಟೆಯಲ್ಲಿ ಟ್ರೇಡಿಂಗ್ ಹೆಸರಲ್ಲಿ 1.20 ಕೋಟಿ ವಂಚನೆ ತನಿಖೆ ವೇಳೆ, 1296 ಮ್ಯೂಲ್ ಅಕೌಂಟ್ ಪತ್ತೆ, ಆರೋಪಿ ಅರೆಸ್ಟ್!

21/03/2026 11:05 AM

BIG NEWS : ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಇಲಾಖಾ ಹಂತದಲ್ಲೇ ಮುಗಿಯಬೇಕು : ಹೈಕೋರ್ಟ್ ಅಭಿಪ್ರಾಯ

21/03/2026 10:59 AM

ಎಸ್‌ಬಿಐಗೆ ಐಟಿ ಶಾಕ್: 6,337 ಕೋಟಿ ರೂ. ತೆರಿಗೆ ಪಾವತಿಗೆ ನೋಟಿಸ್ | SBI

21/03/2026 10:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಕ್ರಮ ಕೋಳಿ ಅಂಕಕ್ಕೆ ಶಾಸಕರಿಂದಲೇ ಪ್ರಚೋದನೆ : ಬಿಜೆಪಿ ಮಾಜಿ ಶಾಸಕ ಸೇರಿ 27 ಜನರ ವಿರುದ್ಧ ಕೇಸ್ ದಾಖಲು
KARNATAKA

BIG NEWS : ಅಕ್ರಮ ಕೋಳಿ ಅಂಕಕ್ಕೆ ಶಾಸಕರಿಂದಲೇ ಪ್ರಚೋದನೆ : ಬಿಜೆಪಿ ಮಾಜಿ ಶಾಸಕ ಸೇರಿ 27 ಜನರ ವಿರುದ್ಧ ಕೇಸ್ ದಾಖಲು

By kannadanewsnow0522/12/2025 8:54 AM

ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಕೇಪು ಎಂಬಲ್ಲಿ ಕೋಳಿ ಅಂಕ ನಡೆಸುವ ವಿಚಾರವಾಗಿ ಕೋಳಿ ಅಂಕ ನಡೆಸುವವರ ಪರ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಭಾನುವಾರ ಬಿಜೆಪಿ ಮುಖಂಡರ ದಂಡು ಸ್ಥಳಕ್ಕೆ ಆಗಮಿಸಿ, ಎರಡನೇ ದಿನದ ಕೋಳಿ ಅಂಕ ನಡೆಸಲು ಬೆಂಬಲಿಸಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್​ ಕುಂಪಲ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಹಲವರು ಆಗಮಿಸಿದ್ದರು. ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಸತೀಶ್ ಕುಂಪಲ, ಮಠಂದೂರು ಸಹಿತ 27 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 20 ಜನರನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ 20 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾನೂನು ಬಾಹಿರ ಕೃತ್ಯಕ್ಕೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದವರು ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದವರು ಸಹಿತ ಒಟ್ಟು 27 ಮಂದಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

800 ವರ್ಷಗಳ ಇತಿಹಾಸ

ಸುಮಾರು 800 ವರ್ಷಗಳ ಇತಿಹಾಸವಿರುವ ಕೇಪು ಎಂಬಲ್ಲಿ ಪ್ರತಿ ವರ್ಷ ಜಾತ್ರೋತ್ಸವ ನಡೆಯುತ್ತಿದ್ದು, ಇಲ್ಲಿಗೆ ಸಮೀಪದ ಮಲರಾಯಿ ದೈವಸ್ಥಾನದ ಕೆಳಗಿನ ಗದ್ದೆಯಲ್ಲಿ ಸಂಪ್ರದಾಯದಂತೆ ಜೂಜಾಟವೇ ಇಲ್ಲದೆ ಕೇವಲ ಸಾಂಪ್ರದಾಯಿಕವಾಗಿ ಮೂರು ದಿನಗಳ ಕಾಲ ಕೋಳಿ ಅಂಕ (ಕೋಳಿ ಕಾಳಗ) ನಡೆಯುವುದು ಇದೆ.

ಹರಕೆ ಸ್ವರೂಪದಲ್ಲಿ ನಡೆಯುವ ಕೋಳಿ ಅಂಕ ನಿರ್ಬಂಧ ಮಾಡುವ ಕುರಿತು ಪೊಲೀಸರು ಮುಂದಾದಾಗ ಒಪ್ಪದ ಜನತೆ ಶನಿವಾರ ಶಾಸಕರ ಮೊರೆ ಹೋದ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿ, ನಾನಿದ್ದೇನೆ ಎಂದು ಬೆಂಬಲಿಸಿದ್ದರು. ಪರಿಣಾಮ ರೈ ಸಹಿತ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರಲ್ಲಿ 16 ಮಂದಿ ವಿರುದ್ಧ ಕೇಸು ದಾಖಲಾಗಿತ್ತು.

Share. Facebook Twitter LinkedIn WhatsApp Email

Related Posts

ಬಾಗಲಕೋಟೆಯಲ್ಲಿ ಟ್ರೇಡಿಂಗ್ ಹೆಸರಲ್ಲಿ 1.20 ಕೋಟಿ ವಂಚನೆ ತನಿಖೆ ವೇಳೆ, 1296 ಮ್ಯೂಲ್ ಅಕೌಂಟ್ ಪತ್ತೆ, ಆರೋಪಿ ಅರೆಸ್ಟ್!

21/03/2026 11:05 AM1 Min Read

BIG NEWS : ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಇಲಾಖಾ ಹಂತದಲ್ಲೇ ಮುಗಿಯಬೇಕು : ಹೈಕೋರ್ಟ್ ಅಭಿಪ್ರಾಯ

21/03/2026 10:59 AM1 Min Read

ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸರ್ಕಾರಿ ಬಸ್ : 8 ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು!

21/03/2026 10:27 AM1 Min Read
Recent News

ಬಾಗಲಕೋಟೆಯಲ್ಲಿ ಟ್ರೇಡಿಂಗ್ ಹೆಸರಲ್ಲಿ 1.20 ಕೋಟಿ ವಂಚನೆ ತನಿಖೆ ವೇಳೆ, 1296 ಮ್ಯೂಲ್ ಅಕೌಂಟ್ ಪತ್ತೆ, ಆರೋಪಿ ಅರೆಸ್ಟ್!

21/03/2026 11:05 AM

BIG NEWS : ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಇಲಾಖಾ ಹಂತದಲ್ಲೇ ಮುಗಿಯಬೇಕು : ಹೈಕೋರ್ಟ್ ಅಭಿಪ್ರಾಯ

21/03/2026 10:59 AM

ಎಸ್‌ಬಿಐಗೆ ಐಟಿ ಶಾಕ್: 6,337 ಕೋಟಿ ರೂ. ತೆರಿಗೆ ಪಾವತಿಗೆ ನೋಟಿಸ್ | SBI

21/03/2026 10:57 AM

UNI ಕಚೇರಿಗೆ ಬೀಗ: ಭೂ ಮಂಜೂರಾತಿ ರದ್ದತಿ ಎತ್ತಿಹಿಡಿದ ಹೈಕೋರ್ಟ್; ದೆಹಲಿ ಪೊಲೀಸರಿಂದ ಕಚೇರಿ ಸೀಲ್

21/03/2026 10:49 AM
State News
KARNATAKA

ಬಾಗಲಕೋಟೆಯಲ್ಲಿ ಟ್ರೇಡಿಂಗ್ ಹೆಸರಲ್ಲಿ 1.20 ಕೋಟಿ ವಂಚನೆ ತನಿಖೆ ವೇಳೆ, 1296 ಮ್ಯೂಲ್ ಅಕೌಂಟ್ ಪತ್ತೆ, ಆರೋಪಿ ಅರೆಸ್ಟ್!

By kannadanewsnow0521/03/2026 11:05 AM KARNATAKA 1 Min Read

ಬಾಗಲಕೋಟೆ : ಟ್ರೆಡಿಂಗ್ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಯನ್ನು ಇದೀಗ ಬಾಗಲಕೋಟೆ ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ…

BIG NEWS : ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಇಲಾಖಾ ಹಂತದಲ್ಲೇ ಮುಗಿಯಬೇಕು : ಹೈಕೋರ್ಟ್ ಅಭಿಪ್ರಾಯ

21/03/2026 10:59 AM

ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸರ್ಕಾರಿ ಬಸ್ : 8 ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು!

21/03/2026 10:27 AM

BREAKING : ಗ್ಯಾಸ್ ಇಲ್ಲದೆ ಕಂಗಾಲಾದ ಜನರಿಗೆ ಕಳ್ಳರ ಕಾಟ : ಬೆಂಗಳೂರಲ್ಲಿ ಯುಗಾದಿ ಹಬ್ಬದಂದೆ ಸಿಲಿಂಡರ್ ಕದ್ದ ಖದೀಮರು!

21/03/2026 10:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.