Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದ್ವಿಪಕ್ಷೀಯ ಸಂಬಂಧಗಳ ಉದ್ವಿಗ್ನತೆ ನಡುವೆ ಬಾಂಗ್ಲಾ ಹೈಕಮಿಷನ್’ನಿಂದ ‘ವೀಸಾ ಸೇವೆ’ ಸ್ಥಗಿತ

22/12/2025 8:17 PM

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM

BREAKING: ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ವೀಸಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ

22/12/2025 8:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ
KARNATAKA

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

By kannadanewsnow5722/12/2025 8:10 PM

ಮೈಸೂರು : ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು.

ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?

ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ. ಎಂದು ಹೇಳಿದ್ದಾರೆ.

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ…

— CM of Karnataka (@CMofKarnataka) December 22, 2025

GOOD NEWS: `Grihalakshmi' money for February-March to be released soon: CM Siddaramaiah announces
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ

22/12/2025 8:04 PM2 Mins Read

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಚಾಕು ಇರಿತ

22/12/2025 7:58 PM1 Min Read

ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

22/12/2025 7:39 PM2 Mins Read
Recent News

BREAKING : ದ್ವಿಪಕ್ಷೀಯ ಸಂಬಂಧಗಳ ಉದ್ವಿಗ್ನತೆ ನಡುವೆ ಬಾಂಗ್ಲಾ ಹೈಕಮಿಷನ್’ನಿಂದ ‘ವೀಸಾ ಸೇವೆ’ ಸ್ಥಗಿತ

22/12/2025 8:17 PM

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM

BREAKING: ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ವೀಸಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ

22/12/2025 8:09 PM

ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ

22/12/2025 8:04 PM
State News
KARNATAKA

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

By kannadanewsnow5722/12/2025 8:10 PM KARNATAKA 1 Min Read

ಮೈಸೂರು : ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ…

ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ

22/12/2025 8:04 PM

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಚಾಕು ಇರಿತ

22/12/2025 7:58 PM

ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

22/12/2025 7:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.