Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ವಿಜಯಲಕ್ಷ್ಮಿ’ಗೆ ಕೆಟ್ಟ ಕಾಮೆಂಟ್‌ : ಪೊಲೀಸರಿಗೆ ದೂರು ನೀಡಿದ ದರ್ಶನ್‌ ಪತ್ನಿ.!

24/12/2025 1:25 PM

ಮೆಹುಲ್ ಚೋಕ್ಸಿಗೆ ಬಿಗ್ ಶಾಕ್: ‘ದೇಶಭ್ರಷ್ಟ’ ಹಣೆಪಟ್ಟಿ ತಪ್ಪಿಸಿಕೊಳ್ಳುವ ಪ್ರಯತ್ನಕ್ಕೆ ಕೋರ್ಟ್ ಬ್ರೇಕ್!

24/12/2025 1:24 PM

BREAKING : ಸ್ಯಾಂಡಲ್ ವುಡ್ ನಲ್ಲಿ ನಿಲ್ಲದ `ಫ್ಯಾನ್ಸ್ ವಾರ್’ : ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್, ದೂರು ದಾಖಲು.!

24/12/2025 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೈಸೂರಿನಲ್ಲಿ ಜ.25ಕ್ಕೆ `ಅಹಿಂದ ಸಮಾವೇಶ’ : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ 
KARNATAKA

BREAKING : ಮೈಸೂರಿನಲ್ಲಿ ಜ.25ಕ್ಕೆ `ಅಹಿಂದ ಸಮಾವೇಶ’ : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ 

By kannadanewsnow5724/12/2025 1:05 PM

ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರ ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಲಿದೆ ಎನ್ನಲಾಗಿದೆ. ಇಂದು ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ ಸಮಾವೇಶವನ್ನು ನಡೆಸುವುದಕ್ಕೆ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅಹಿಂದ ಸಮಾವೇಶಕ್ಕೆ ಸುಮಾರು 15 ರಿಂದ 20 ಸಾವಿರ ಜನರನ್ನು ಸೇರಿಸಲು ಇಂದಿನ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್‌ ಗೆ ಅಹಿಂದ ನಾಯಕರು ಹಾಗೂ ಸಿಎಂ ಸಿದ್ದರಾಮಯ್ಯ ನೇರ ಸಂದೇಶವನ್ನು ಕಳುಹಿಸುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಇನ್ನೂ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡುವುದಿಲ್ಲ. ಅವರ ಪರವಾಗಿ ನಾವು ಸಮಾವೇಶ ಹಮ್ಮಿಕೊಂಡಿದ್ದೇವೆ ಅಂತ ಆಯೋಜಕರು ಹೇಳಿದ್ದಾರೆ.

ಇನ್ನೂ ಸಮಾವೇಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ. ಇದೇ ಈ ಬಗ್ಗೆ ಅವರು ದೆಹಲಿಯಲ್ಲಿ ಮಾತನಾಡಿದರು, ಇನ್ನೂ ದೆಹಲಿ ಭೇಟಿಗೆ ಸಂಬಂಧಪಟ್ಟಂತೆ ಅವರು ಮಾತನಾಡಿ ನಾನು ಯಾರನ್ನು ಭೇಟಿ ಮಾಡಿಲ್ಲ, ನಾನು ಯಾರಿಗೂ ತೊಂದರೆ ನೀಡುವುದಕ್ಕೆ ಬಯಸುವುದಿಲ್ಲ ಅಂತ ಹೇಳಿದರು. ಹೈಕಮಾಂಡ್ ನಮಗೆ ಫ್ರಿ ಹ್ಯಾಂಡ್‌ ಕೊಟ್ಟಿದೆ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಅಂತ ಹೇಳಿದರು.

BREAKING: `Ahinda Samavesh' to be held in Mysore on January 25: Awareness platform for backward classes announced
Share. Facebook Twitter LinkedIn WhatsApp Email

Related Posts

BREAKING : `ವಿಜಯಲಕ್ಷ್ಮಿ’ಗೆ ಕೆಟ್ಟ ಕಾಮೆಂಟ್‌ : ಪೊಲೀಸರಿಗೆ ದೂರು ನೀಡಿದ ದರ್ಶನ್‌ ಪತ್ನಿ.!

24/12/2025 1:25 PM1 Min Read

BREAKING : ಸ್ಯಾಂಡಲ್ ವುಡ್ ನಲ್ಲಿ ನಿಲ್ಲದ `ಫ್ಯಾನ್ಸ್ ವಾರ್’ : ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್, ದೂರು ದಾಖಲು.!

24/12/2025 1:15 PM1 Min Read

BREAKING : ರಾಜ್ಯದಲ್ಲಿ `CM’ ಕುರ್ಚಿ ಕದನದ ನಡುವೆಯೇ `ಅಹಿಂದ ಸಮಾವೇಶ’ಕ್ಕೆ ಮಹೂರ್ತ ಫಿಕ್ಸ್.!

24/12/2025 12:59 PM1 Min Read
Recent News

BREAKING : `ವಿಜಯಲಕ್ಷ್ಮಿ’ಗೆ ಕೆಟ್ಟ ಕಾಮೆಂಟ್‌ : ಪೊಲೀಸರಿಗೆ ದೂರು ನೀಡಿದ ದರ್ಶನ್‌ ಪತ್ನಿ.!

24/12/2025 1:25 PM

ಮೆಹುಲ್ ಚೋಕ್ಸಿಗೆ ಬಿಗ್ ಶಾಕ್: ‘ದೇಶಭ್ರಷ್ಟ’ ಹಣೆಪಟ್ಟಿ ತಪ್ಪಿಸಿಕೊಳ್ಳುವ ಪ್ರಯತ್ನಕ್ಕೆ ಕೋರ್ಟ್ ಬ್ರೇಕ್!

24/12/2025 1:24 PM

BREAKING : ಸ್ಯಾಂಡಲ್ ವುಡ್ ನಲ್ಲಿ ನಿಲ್ಲದ `ಫ್ಯಾನ್ಸ್ ವಾರ್’ : ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್, ದೂರು ದಾಖಲು.!

24/12/2025 1:15 PM

BREAKING : ಮೈಸೂರಿನಲ್ಲಿ ಜ.25ಕ್ಕೆ `ಅಹಿಂದ ಸಮಾವೇಶ’ : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ 

24/12/2025 1:05 PM
State News
KARNATAKA

BREAKING : `ವಿಜಯಲಕ್ಷ್ಮಿ’ಗೆ ಕೆಟ್ಟ ಕಾಮೆಂಟ್‌ : ಪೊಲೀಸರಿಗೆ ದೂರು ನೀಡಿದ ದರ್ಶನ್‌ ಪತ್ನಿ.!

By kannadanewsnow5724/12/2025 1:25 PM KARNATAKA 1 Min Read

ಬೆಂಗಳೂರು: ಸಾಮಾಜಿ ಜಾಲತಾಣದಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಾಮೆಂಟ್‌ ಬರುತ್ತಿರುವ ಹಿನ್ನಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.…

BREAKING : ಸ್ಯಾಂಡಲ್ ವುಡ್ ನಲ್ಲಿ ನಿಲ್ಲದ `ಫ್ಯಾನ್ಸ್ ವಾರ್’ : ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್, ದೂರು ದಾಖಲು.!

24/12/2025 1:15 PM

BREAKING : ಮೈಸೂರಿನಲ್ಲಿ ಜ.25ಕ್ಕೆ `ಅಹಿಂದ ಸಮಾವೇಶ’ : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ 

24/12/2025 1:05 PM

BREAKING : ರಾಜ್ಯದಲ್ಲಿ `CM’ ಕುರ್ಚಿ ಕದನದ ನಡುವೆಯೇ `ಅಹಿಂದ ಸಮಾವೇಶ’ಕ್ಕೆ ಮಹೂರ್ತ ಫಿಕ್ಸ್.!

24/12/2025 12:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.