Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಸ್ವಾಮಿ ಅವಿಮುಕ್ತೇಶ್ವರಾನಂದ’ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲಿಸಲು ಕೋರ್ಟ್ ಆದೇಶ

21/02/2026 9:29 PM

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

21/02/2026 9:06 PM

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದರ್ಶನ್‌ ಬಗ್ಗೆ ಮೌನ ಮುರಿದ ಸುದೀಪ್‌ ಟ್ವಿಟರ್‌ನಲ್ಲಿ ಹೇಳಿದ್ದೇನು ಗೊತ್ತಾ?
KARNATAKA

ದರ್ಶನ್‌ ಬಗ್ಗೆ ಮೌನ ಮುರಿದ ಸುದೀಪ್‌ ಟ್ವಿಟರ್‌ನಲ್ಲಿ ಹೇಳಿದ್ದೇನು ಗೊತ್ತಾ?

By kannadanewsnow0724/12/2025 7:06 PM
darshan and sudeep
darshan and sudeep

ಬೆಂಗಳೂರು: ನಟ ದರ್ಶನ್‌ ಮತ್ತು ನಟ ಸುದೀಪ್ ಅವರ ಫ್ಯಾನ್‌ ನಡುವೆ ವಾರ್ ನಡೆಯುತ್ತಿದೆ. ಈ ನಡುವೆ ಇಂದು ತಮಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದವರ ವಿರುದ್ದ ನಟ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ಅವರು ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಕಿರಾತಕರ ವಿರುದ್ದ ಪೋಲಿಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು ಕಿಡಿಗೇಡಿಗಳಿಗಾಗಿ ಹುಡುಕಾಟ ಶುರು ಮಾಡಿದ್ದಾರೆ.

ಈ ನಡುವೆ ಕಿಚ್ಚ ಸುದೀಪ್‌ ಅವರು ಟ್ವಿಟರ್‌ನಲ್ಲಿ ʻಆಸ್ಕ್‌ ಮಿ ಎನಿಥಿಂಗ್‌ʼ ಸೆಷನ್‌ ನಡೆಸಿದ್ದಾರೆ. ಒಬ್ಬ ಅಭಿಮಾನಿ ಸುದೀಪ್‌ ಹಾಗೂ ದರ್ಶನ್‌ ಜೊತೆಗಿನ ಫೋಟೋವೊಂದನ್ನ ಹಂಚಿಕೊಂಡಿದ್ದು, ಇವರ ಬಗ್ಗೆ ಒಂದು ಮಾತು ಹೇಳಿ ಅಂತ ಹೇಳಿದ್ದಾರೆ. ಇದಕ್ಕೆ ಮರು ಉತ್ತರ ನೀಡಿರು ನಟ ಸುದೀಪ್ ಅವರು ಅವರಿಗೆ ಯಾವಾಗಲೂ ಒಳ್ಳೆಯದನ್ನೇ ಭಯಸುತ್ತೀನಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೂ ಹುಬ್ಬಳ್ಳಿ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಸುದೀಪ್‌ ʻಯುದ್ದಕ್ಕೆ ಸಿದ್ದʼ ಇನ್ನೋದು ಪಡೆ ಎನ್ನುವ ಪದಗಳ ಬಳಕೆ ದರ್ಶನ್‌ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿತ್ತು, ಅದಕ್ಕೆ ಸುದೀಪ್ ತಮ್ಮ ಹೇಳಿಕೆ ಬಗ್ಗೆ ನೇರವಾಗಿ ಅದು ಯಾರಿಗೆ ಹೇಳಲಾಗಿದೆ ಎನ್ನುವುದನ್ನು ತಿಳಿಸಿದ್ದರು, ಆದರೂ ಕೂಡ ದರ್ಶನ್ ಅಭಿಮಾನಿಗಳು ಅದನ್ನು ಒಪ್ಪಲು ಸಿದ್ದರಾಗಿಲ್ಲ. ಇದಲ್ಲದೇ ನಟ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ಕೂಡ ಸುದೀಪ್‌ ಅವರನ್ನು ಹೆಸರಿಸದೇ ಹೇಳಿದ್ದ ಹೇಳಿಕೆ ಸುದೀಪ್‌ ಅಭಿಮಾನಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಅದು ಮೀತಿ ಮೀರಿ ನಡೆದುಕೊಳ್ಳುತ್ತಿದೆ ಕೂಡ.

ಕೆಲವು ಹಿರಿಯ ನಟರು ಮತ್ತು ಸುದೀಪ್‌ ಮತ್ತು ದರ್ಶನ್ ಆಪ್ತರು ಕೂಡ ಇಬ್ಬರ ನಡುವೆ ಏನಿಲ್ಲ…ಏನಿಲ್ಲ ಅಂತ ಹೇಳಿದ್ದರು ಇಬ್ಬರ ಅಭಿಮಾನಿಗಳು ಸುಮ್ನೆ ಆಗುತ್ತಿಲ್ಲ. ಈಗ ಸುದೀಪ್ ಅವರು ʻಆಸ್ಕ್‌ ಮಿ ಎನಿಥಿಂಗ್‌ʼ ಸೆಷನ್‌ ನಲ್ಲಿ ಅವರಿಗೆ ಯಾವಾಗಲೂ ಒಳ್ಳೆಯದನ್ನೇ ಭಯಸುತ್ತೀನಿ ಹೇಳಿರುವುದು ಈಗ ಅಭಿಮಾನಿಗಳಲ್ಲಿ ಸಮಾಧಾನವಾಗಲಿದ್ಯಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

Always wish him th best.🤗 https://t.co/6XhcUz5Oux

— Kichcha Sudeepa (@KicchaSudeep) December 24, 2025

Do you know what Sudeep said on Twitter after breaking his silence about Darshan

darshan and sudeep
Share. Facebook Twitter LinkedIn WhatsApp Email

Related Posts

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

21/02/2026 9:06 PM2 Mins Read

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM2 Mins Read

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM1 Min Read
Recent News

BREAKING : ‘ಸ್ವಾಮಿ ಅವಿಮುಕ್ತೇಶ್ವರಾನಂದ’ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲಿಸಲು ಕೋರ್ಟ್ ಆದೇಶ

21/02/2026 9:29 PM

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

21/02/2026 9:06 PM

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM
State News
KARNATAKA

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

By kannadanewsnow0921/02/2026 9:06 PM KARNATAKA 2 Mins Read

ಬೆಂಗಳೂರು: ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ ಕೇಂದ್ರದ ನರೇಂದ್ರ…

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM

ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪ್ರತಿ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ

21/02/2026 8:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.