ವೈಕುಂಠ ದ್ವಾರ ಎಂದರೇನು?
ವೈಕುಂಠ ಏಕಾದಶಿಯಂದು ದೇವಸ್ಥಾನಗಳಲ್ಲಿ ತೆರೆಯುವ ಉತ್ತರ ದ್ವಾರವನ್ನೇ “ವೈಕುಂಠ ದ್ವಾರ” ಎಂದು ಕರೆಯುತ್ತಾರೆ. ಆದರೆ ಇದು ಬರೀ ದೇವಾಲಯದ ಬಾಗಿಲಲ್ಲ… ಇದು ಮೋಕ್ಷದ ಸಂಕೇತ, ಇದು ಅಂತರಂಗ ಶುದ್ಧಿಯ ಕರೆ..
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.
ಶಾಸ್ತ್ರೀಯ ಅರ್ಥ – ಪುರಾಣಗಳ ಪ್ರಕಾರ ಈ ದಿನ ಭಗವಂತನು ಭಕ್ತರಿಗೆ ಹೀಗೆ ಅನುಗ್ರಹಿಸಿದನೆಂದು ಹೇಳಲಾಗುತ್ತದೆ – “ನನ್ನನ್ನು ಶ್ರದ್ಧೆಯಿಂದ ಸ್ಮರಿಸುವವರಿಗೆ ನಾನು ಸ್ವತಃ ವೈಕುಂಠದ ದಾರಿ ತೆರೆದು ಕೊಡುತ್ತೇನೆ”
ಹಾಗದರೆ ನಿಜವಾದ ವೈಕುಂಠ ದ್ವಾರ ಎಲ್ಲಿದೆ? ಬಾಗಿಲು ದೇವಸ್ಥಾನದಲ್ಲಿ… ಆದರೆ ವೈಕುಂಠ ನಮ್ಮ ಹೃದಯದಲ್ಲಿದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಅಲ್ಲಿ ಇರುವ ದ್ವಾರವನ್ನು ತೆರೆಸೋದು ಹೇಗೆ? ಅಹಂಕಾರವನ್ನು ಬಿಟ್ಟು, ಲೋಭವನ್ನು ಕಡಿಮೆ ಮಾಡಿ, ಕ್ರೋಧವನ್ನು ಶಮನಗೊಳಿಸಿ, ಭಕ್ತಿಯಿಂದ ನಾಮಸ್ಮರಣೆ ಮಾಡಿದಾಗ.. ಆ ಕ್ಷಣದಲ್ಲೇ ವೈಕುಂಠ ದ್ವಾರ ತೆರೆದಂತೇ.
ದೇಗುಲದ ದ್ವಾರ ನಮಗೆ ದಾರಿ ತೋರಿಸುತ್ತದೆ.. ಹೃದಯದ ದ್ವಾರ ಮೋಕ್ಷಕ್ಕೆ ಕರೆದುಕೊಂಡು ಹೋಗುತ್ತದೆ…









