Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂಧನ ಕೊರತೆ ಇಲ್ಲ, ಶೀಘ್ರದಲ್ಲೇ ಹೆಚ್ಚಿನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲಿವೆ ; ಕೇಂದ್ರ ಸರ್ಕಾರ

25/03/2026 7:47 PM

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

25/03/2026 7:37 PM

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ

25/03/2026 7:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿಯಲ್ಲಿ ಫೈರಿಂಗ್ ಪ್ರಕರಣ : ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ ನಾಲ್ವರ ವಿರುದ್ಧ ಸುಮೋಟೋ ಕೇಸ್ ದಾಖಲು
KARNATAKA

BREAKING : ಬಳ್ಳಾರಿಯಲ್ಲಿ ಫೈರಿಂಗ್ ಪ್ರಕರಣ : ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ ನಾಲ್ವರ ವಿರುದ್ಧ ಸುಮೋಟೋ ಕೇಸ್ ದಾಖಲು

By kannadanewsnow0504/01/2026 10:48 AM

ಬಳ್ಳಾರಿ : ಕಳೆದ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಸೇರಿದಂತೆ ನಾಲ್ವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.

ಹೌದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದ ಈ ವಿಚಾರವಾಗಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ A1 ಜನಾರ್ಧನರೆಡ್ಡಿ, A2, ಶ್ರೀರಾಮಲು A3 ಸೋಮಶೇಖರ್ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಸತೀಶ್ ರೆಡ್ಡಿ A4 ಆರೋಪಿ ಎಂದು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ಪೋಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದು ಡಿವೈಎಸ್ಪಿ ಚಂದ್ರಕಾಂತ ದೂರಿನ ಮೇರೆಗೆ ರೆಡ್ಡಿ ವಿರುದ್ಧ ಸೋಮೊಟೊ ಕೇಸ್ ದಾಖಲಾಗಿದೆ.

ವಾಲ್ಮೀಕಿ ಪುತ್ಥಳಿ ಅನಾವರಣ ನಿಮಿತ್ಯ ಜನಾರ್ಧನ ರೆಡ್ಡಿ ಮನೆ ಬಳಿ ಬ್ಯಾನರ್ ಆಳವಡಿಕೆ ಮಾಡಲಾಗಿತ್ತು. ಅಳವಡಿಸಿದ್ದ ಬ್ಯಾನರ್ ಅನ್ನು ಜನಾರ್ಧನ ರೆಡ್ಡಿ ಬೆಂಬಲಿಗರು ಕಿತ್ತು ಹಾಕಿದ್ದರು. ಅಂದು ಸಂಜೆ ಆರು ಗಂಟೆಗೆ ಸತೀಶ್ ರೆಡ್ಡಿ ಮತ್ತು ಆತನ ಬೆಂಬಲಿಗರು ಸ್ಥಳಕ್ಕೆ ಬಂದಿದ್ದರು. ಆಗ ಜನಾರ್ದನ ರೆಡ್ಡಿ ಮತ್ತು ಸತೀಶ್ ರೆಡ್ಡಿ ಬೆಂಬಲರ ನಡುವೆ ಕಲ್ಲುತೂರಾಟ ಆಗಿದೆ. ಆ ಸಂದರ್ಭದಲ್ಲಿ ಪೊಲೀಸರು ಪರಿಸ್ಥಿತಿ ನಾಯಕರು ಭೇಟಿ ನೀಡಿದ್ದರು. ಮಾಜಿ ಸಚಿವ ಶ್ರೀರಾಮುಲು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಜನಾರ್ದನ ರೆಡ್ಡಿ ಬೆಂಬಲಿಗರೊಂದಿಗೆ ಬಂದಿದ್ದು ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು.

ಆ ಬಳಿಕ ತಮ್ಮ ಬೆಂಬಲಿಗರ ಜೊತೆಗೆ ಶಾಸಕ ನಾರಾ ಭರತ ರೆಡ್ಡಿ ಬಂದಿದ್ದಾರೆ. ಈ ವೇಳೆ ಇಬ್ಬರ ಬೆಂಬಲಿಗರಿಂದ ಕಲ್ಲು ತೂರಾಟ ದೊಣ್ಣೆಯಿಂದ ಬಡಿದಾಟ ನಡೆದಿದೆ. ಈ ವೇಳೆ ಕರ್ತವ್ಯದಲ್ಲಿ ಇದ್ದಂತಹ ಪೊಲೀಸ್ ಸಿಬ್ಬಂದಿಗಳಿಗೂ ಪೆಟ್ಟು ಬಿದ್ದಿದೆ. Dysp, ಸಿಬ್ಬಂದಿಗಳಾದ ಶ್ರೀನಿವಾಸ್,ಮಂಜುನಾಥ ಸೇರಿ ಹಲವರಿಗೆ ಗಾಯಗಳಾಗಿದ್ದು, ಕರ್ತವ್ಯಕ್ಕೆ ಜನಾರ್ಧನ ರೆಡ್ಡಿ ಬೆಂಬಲಿಗರು ಹಾಗೂ ಸತೀಶ್ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಕಾನೂನು ಕ್ರಮ ಆಗಬೇಕು ಅಂತ ದೂರು ಹಿನ್ನೆಲೆಯಲ್ಲಿ FIR ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

25/03/2026 7:37 PM1 Min Read

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM1 Min Read

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM1 Min Read
Recent News

BREAKING : ಇಂಧನ ಕೊರತೆ ಇಲ್ಲ, ಶೀಘ್ರದಲ್ಲೇ ಹೆಚ್ಚಿನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲಿವೆ ; ಕೇಂದ್ರ ಸರ್ಕಾರ

25/03/2026 7:47 PM

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

25/03/2026 7:37 PM

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ

25/03/2026 7:31 PM

ಶೀಘ್ರವೇ ಹಾರ್ಮುಜ್ ಜಲಸಂಧಿ ಮೂಲಕ ಭಾರತಕ್ಕೆ ಹೆಚ್ಚಿನ ಹಡಗುಗಳು ಬರಲಿವೆ: ಕೇಂದ್ರ ಸರ್ಕಾರ

25/03/2026 7:26 PM
State News
KARNATAKA

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

By kannadanewsnow0925/03/2026 7:37 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದ ಪ್ರಮುಖ ರಸ್ತೆಯಾದ ಬಿ.ಹೆಚ್. ರಸ್ತೆಯಲ್ಲಿ ವೈಜ್ಞಾನಿಕವಾಗಿ ಡಿವೈಡರ್ ಅಳವಡಿಸದ ಕಾರಣ ಸಾರ್ವಜನಿಕರಿಗೆ ಹಾಗೂ ವಾಹನ…

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.