Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2015ರಿಂದೀಚೆಗೆ ವೈವಾಹಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪುರುಷರ ಸಂಖ್ಯೆ ದುಪ್ಪಟ್ಟು : ಕಳವಳಕಾರಿ ವರದಿ!

BIG BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ ಡಿ.ಕೆ ಶಿವಕುಮಾರ್ ಆದೇಶ

OMG: ಆರು ತಿಂಗಳ ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ ಸಾವು; ಅದೃಷ್ಟವಶಾತ್ ಬದುಕುಳಿದ ಕಂದಮ್ಮ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಅಶ್ಲೀಲ ಮೆಸೇಜ್’ ಕೇಸ್ : `CCB’ಯಿಂದ ಮತ್ತಿಬ್ಬರು ಅರೆಸ್ಟ್.!
KARNATAKA

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಅಶ್ಲೀಲ ಮೆಸೇಜ್’ ಕೇಸ್ : `CCB’ಯಿಂದ ಮತ್ತಿಬ್ಬರು ಅರೆಸ್ಟ್.!

By kannadanewsnow57

ಬೆಂಗಳೂರು : ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್ಸ್ ಹಾಕಿದ್ದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ನ ಮ್ಯಾನೇಜರ್ ನಾಗರಾಜ ಗುಳ್ಳಪ್ಪ ತಳವಾರ ಹಾಗೂ ಧಾರವಾಡದ ಆಡಿಟರ್ ಪ್ರಶಾಂತ್ ತಳವಾರ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಇಲ್ಲಿಯವರೆಗೆ 4 ಆರೋಪಿಗಳು ಬಂಧಿಸಿದಂತಾಗಿದೆ.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಾತನಾಡಿದ ಸುದೀಪ್, ಯುದ್ಧಕ್ಕೆ ಸಿದ್ಧವಾಗಿದ್ದೇವೆ ಅಂತ ಗುಡುಗಿದ್ದರು. ಐದು ತಿಂಗಳ ಹಿಂದೆ ‘ಮಾರ್ಕ್’ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಅಂತೆಯೇ ನಾವು ಡಿ. 25ರಂದು ಬರುತ್ತಿದ್ದೇವೆ. ಈ ನಡುವೆ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗಿದೆ. ನಾವೂ ರೆಡಿಯಾಗಿದ್ದೇವೆ. ಡಿಸೆಂಬರ್ 25ಕ್ಕೆ ಜೋರಾಗಿ ಬಾಗಿಲು ತಟ್ಟುತ್ತಿದ್ದೇವೆ. ಆದರೆ ಹೊರಗಡೆ ಯುದ್ಧಕ್ಕೆ ಒಂದು ಪಡೆ ರೆಡಿಯಾಗುತ್ತಿದ್ದಾರೆ. ನಾವೂ ಸಿದ್ಧರಿದ್ದೇವೆ ಎಂದು ಸುದೀಪ್ ಹೇಳಿದ್ದರು. ನಂತರ ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಶುರುವಾಗಿತ್ತು.

ಬಳಿಕ ವಿಜಯಲಕ್ಷ್ಮಿಕೂಡ ಹೆಸರನ್ನು ಉಲ್ಲೇಖಸದೇ ಸುದೀಪ್‌ ಅವರಿಗೆ ಅವಾಜ್‌ ಹಾಕಿದ್ದಾರೆ ಆಂತ ಸುದೀಪ್‌ ಅಭಿಮಾನಿಗಳು ಗುಟುರು ಹಾಕುತ್ತ ಇದ್ದರು. ದರ್ಶನ್ ಮತ್ತು ವಿಜಯಲಕ್ಷ್ಮಿಸಾಂಸಾರಿಕ ಜೀವನ ಕೆಟ್ಟಾಗಿ ನೆರವಿಗೆ ಬಂದದ್ದು ಸುದೀಪ್ ಅಂತ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.

BREAKING: Actor Darshan's wife Vijayalakshmi's 'obscene message' case: Two more arrested by `CCB'!
Share. Facebook Twitter LinkedIn WhatsApp Email

Related Posts

BIG BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ ಡಿ.ಕೆ ಶಿವಕುಮಾರ್ ಆದೇಶ

2 Mins Read

ಬೆಂಗಳೂರಿನಲ್ಲಿ ಹಲವೆಡೆ ವರುಣನ ಅಬ್ಬರ: ಮುಂದಿನ 3 ಗಂಟೆ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ!

1 Min Read

ರಾಜ್ಯದಲಲ್ಲೂಂದು ಘೋರ ಘಟನೆ: ನಂಬಿಸಿ ಹಣ ಪಡೆದವ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
Recent News

2015ರಿಂದೀಚೆಗೆ ವೈವಾಹಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪುರುಷರ ಸಂಖ್ಯೆ ದುಪ್ಪಟ್ಟು : ಕಳವಳಕಾರಿ ವರದಿ!

BIG BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ ಡಿ.ಕೆ ಶಿವಕುಮಾರ್ ಆದೇಶ

OMG: ಆರು ತಿಂಗಳ ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ ಸಾವು; ಅದೃಷ್ಟವಶಾತ್ ಬದುಕುಳಿದ ಕಂದಮ್ಮ!

ಬೆಂಗಳೂರಿನಲ್ಲಿ ಹಲವೆಡೆ ವರುಣನ ಅಬ್ಬರ: ಮುಂದಿನ 3 ಗಂಟೆ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ!

State News
KARNATAKA

BIG BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ ಡಿ.ಕೆ ಶಿವಕುಮಾರ್ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಸೌಲಭ್ಯಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸೂಚನೆ…

ಬೆಂಗಳೂರಿನಲ್ಲಿ ಹಲವೆಡೆ ವರುಣನ ಅಬ್ಬರ: ಮುಂದಿನ 3 ಗಂಟೆ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯದಲಲ್ಲೂಂದು ಘೋರ ಘಟನೆ: ನಂಬಿಸಿ ಹಣ ಪಡೆದವ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.