Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ರಾಜ್ಯ ಸರ್ಕಾರಿ ಮಹತ್ವದ ಮಾಹಿತಿ : `ಸ್ಯಾಲರಿ ಪ್ಯಾಕೇಜ್’ ಮಾಡಿಕೊಳ್ಳದಿದ್ದರೆ `ಜನವರಿ ವೇತನ ಬಿಲ್’ ಆಗಲ್ಲ.!

12/01/2026 4:57 PM

ನಟ ಯಶ್ ‘ಟ್ಯಾಕ್ಸಿಕ್’ನಲ್ಲಿ ಅಶ್ಲೀಲ ಕಂಟೆಂಟ್ ಆರೋಪ: ರಾಜ್ಯ ಮಹಿಳಾ ಆಯೋಗಕ್ಕೆ ಎಎಪಿ ದೂರು

12/01/2026 4:36 PM

BIG NEWS : ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ನೌಕರರಿಗೆ ವೇತನ ಸಹಿತ `ಋತ ಚಕ್ರದ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

12/01/2026 4:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ಯಶ್ ‘ಟ್ಯಾಕ್ಸಿಕ್’ನಲ್ಲಿ ಅಶ್ಲೀಲ ಕಂಟೆಂಟ್ ಆರೋಪ: ರಾಜ್ಯ ಮಹಿಳಾ ಆಯೋಗಕ್ಕೆ ಎಎಪಿ ದೂರು
KARNATAKA

ನಟ ಯಶ್ ‘ಟ್ಯಾಕ್ಸಿಕ್’ನಲ್ಲಿ ಅಶ್ಲೀಲ ಕಂಟೆಂಟ್ ಆರೋಪ: ರಾಜ್ಯ ಮಹಿಳಾ ಆಯೋಗಕ್ಕೆ ಎಎಪಿ ದೂರು

By kannadanewsnow0912/01/2026 4:36 PM

ಬೆಂಗಳೂರು: ನಟ ಯಶ್ ಅಭಿನಯದ ಟ್ಯಾಕ್ಸಿಕ್ ಚಿತ್ರದ ಟ್ರೇಲರ್ ರಿಲೀಸ್ ಆಗಿತ್ತು. ಈ ಟೀಸರ್ ನಲ್ಲಿ ಅಶ್ಲೀಲ ಕಂಟೆಂಟ್ ಇದೆ ಎಂಬುದಾಗಿ ರಾಜ್ಯ ಮಹಿಳಾ ಆಯೋಗಕ್ಕೆ ಎಎಪಿಯಿಂದ ದೂರು ನೀಡಲಾಗಿದೆ.

ಇಂದು ರಾಜ್ಯ ಮಹಿಳಾ ಆಯೋಗದ ಕಚೇರಿಗೆ ತೆರಳಿದಂತ ಅಮ್ ಆದ್ಮಿ ಪಕ್ಷದ ಮುಖಂಡರು, ಇತ್ತೀಚೆಗೆ ಬಿಡುಗಡೆಯಾಗಿರುವ ಟಾಕ್ಸಿಕ್ ಚಲನಚಿತ್ರದ ಟೀಸರ್ ಅನ್ನು ಕೂಡಲೆ ರದ್ದುಗೊಳಿಸಬೇಕೆಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಇಂದು ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ಈ ಟೀಸರ್ ನಲ್ಲಿರುವ ಅಶ್ಲೀಲ ಹಾಗೂ ಪ್ರೌಢ ದೃಶ್ಯಗಳು ಹೆಂಗಳೆಯರ ಹಾಗೂ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ. ಯಾವುದೇ ವಯಸ್ಸಿನ ಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೆ ಸಾರ್ವಜನಿಕವಾಗಿ ಬಿಡುಗಡೆಯಾಗಿರುವ ಈ ದೃಶ್ಯಗಳು ಮಹಿಳೆಯರ ಘನತೆಗೆ ಕುಂದು ತರುವಂತಿದ್ದು ಕನ್ನಡದ ಐತಿಹಾಸಿಕ ಸಾಂಸ್ಕೃತಿಕ ಜಗತ್ತಿಗೆ ಮಾಡುತ್ತಿರುವ ತೀವ್ರ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾಜದ ಮೇಲೆ ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ಇದು ಗಂಭೀರ ದುಷ್ಪರಿಣಾಮಗಳನ್ನು ಬೀರುತ್ತಿದೆ. ರಾಜ್ಯ ಮಹಿಳಾ ಆಯೋಗವು ಈ ಕೂಡಲೇ ಮಧ್ಯಪ್ರವೇಶಿಸಬೇಕು ಹಾಗೂ ಈ ಟೀಸರ್ ಅನ್ನು ಕೂಡಲೇ ರದ್ದುಗೊಳಿಸಲು ಮತ್ತು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲು ರಾಜ್ಯ ಸರ್ಕಾರಕ್ಕೆ ಹಾಗೂ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು. ನಮ್ಮ ನಾಡಿನ ಮಹಿಳೆಯರ ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾಂವಿಧಾನಿಕ ಕರ್ತವ್ಯಕ್ಕೆ ಬದ್ಧವಾಗಿರುವ ಮಹಿಳಾಯೋಗವು ಕೂಡಲೇ ಕ್ರಮಕ್ಕೆ ಮುಂದಾಗಬೇಕು. ಸರ್ಕಾರವು ಸಹ ಈ ಬಗ್ಗೆ ಕಠಿಣವಾದಂತಹ ಕಾನೂನುಗಳನ್ನು ರೂಪಿಸಬೇಕು ಎಂದು ಉಷಾ ಮೋಹನ್ ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಮಹಿಳಾ ಮುಖಂಡಯರಾದ ವೀಣಾ ಸರ್ರಾವ್, ಜ್ಯೋತಿ ಮತ್ತು ಇನ್ನಿತರ ಮಹಿಳಾ ಮುಖಂಡರುಗಳು ಭಾಗವಹಿಸಿದ್ದರು.

GOOD NEWS: ರಾಜ್ಯ ಸರ್ಕಾರಿ ನೌಕರರಿಗೆ 2026ನೇ ಸಾಲಿನ ‘ಗಳಿಕೆ ರಜೆ ನಗಧೀಕರಣ’ಕ್ಕೆ ಅನುಮತಿಸಿ ಆದೇಶ

Share. Facebook Twitter LinkedIn WhatsApp Email

Related Posts

ALERT : ರಾಜ್ಯ ಸರ್ಕಾರಿ ಮಹತ್ವದ ಮಾಹಿತಿ : `ಸ್ಯಾಲರಿ ಪ್ಯಾಕೇಜ್’ ಮಾಡಿಕೊಳ್ಳದಿದ್ದರೆ `ಜನವರಿ ವೇತನ ಬಿಲ್’ ಆಗಲ್ಲ.!

12/01/2026 4:57 PM1 Min Read

BIG NEWS : ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ನೌಕರರಿಗೆ ವೇತನ ಸಹಿತ `ಋತ ಚಕ್ರದ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

12/01/2026 4:33 PM1 Min Read

ALERT : ನಿಮ್ಮ ಗಂಟಲಿನಲ್ಲಿ `ಮೀನಿನ ಮುಳ್ಳು’ ಸಿಲುಕಿಕೊಂಡಿದ್ರೆ ತಕ್ಷಣ ಹೀಗೆ ಮಾಡಿ.!

12/01/2026 4:28 PM2 Mins Read
Recent News

ALERT : ರಾಜ್ಯ ಸರ್ಕಾರಿ ಮಹತ್ವದ ಮಾಹಿತಿ : `ಸ್ಯಾಲರಿ ಪ್ಯಾಕೇಜ್’ ಮಾಡಿಕೊಳ್ಳದಿದ್ದರೆ `ಜನವರಿ ವೇತನ ಬಿಲ್’ ಆಗಲ್ಲ.!

12/01/2026 4:57 PM

ನಟ ಯಶ್ ‘ಟ್ಯಾಕ್ಸಿಕ್’ನಲ್ಲಿ ಅಶ್ಲೀಲ ಕಂಟೆಂಟ್ ಆರೋಪ: ರಾಜ್ಯ ಮಹಿಳಾ ಆಯೋಗಕ್ಕೆ ಎಎಪಿ ದೂರು

12/01/2026 4:36 PM

BIG NEWS : ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ನೌಕರರಿಗೆ ವೇತನ ಸಹಿತ `ಋತ ಚಕ್ರದ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

12/01/2026 4:33 PM

ALERT : ನಿಮ್ಮ ಗಂಟಲಿನಲ್ಲಿ `ಮೀನಿನ ಮುಳ್ಳು’ ಸಿಲುಕಿಕೊಂಡಿದ್ರೆ ತಕ್ಷಣ ಹೀಗೆ ಮಾಡಿ.!

12/01/2026 4:28 PM
State News
KARNATAKA

ALERT : ರಾಜ್ಯ ಸರ್ಕಾರಿ ಮಹತ್ವದ ಮಾಹಿತಿ : `ಸ್ಯಾಲರಿ ಪ್ಯಾಕೇಜ್’ ಮಾಡಿಕೊಳ್ಳದಿದ್ದರೆ `ಜನವರಿ ವೇತನ ಬಿಲ್’ ಆಗಲ್ಲ.!

By kannadanewsnow5712/01/2026 4:57 PM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ” ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ…

ನಟ ಯಶ್ ‘ಟ್ಯಾಕ್ಸಿಕ್’ನಲ್ಲಿ ಅಶ್ಲೀಲ ಕಂಟೆಂಟ್ ಆರೋಪ: ರಾಜ್ಯ ಮಹಿಳಾ ಆಯೋಗಕ್ಕೆ ಎಎಪಿ ದೂರು

12/01/2026 4:36 PM

BIG NEWS : ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ನೌಕರರಿಗೆ ವೇತನ ಸಹಿತ `ಋತ ಚಕ್ರದ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

12/01/2026 4:33 PM

ALERT : ನಿಮ್ಮ ಗಂಟಲಿನಲ್ಲಿ `ಮೀನಿನ ಮುಳ್ಳು’ ಸಿಲುಕಿಕೊಂಡಿದ್ರೆ ತಕ್ಷಣ ಹೀಗೆ ಮಾಡಿ.!

12/01/2026 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.