Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈಗ ಆಭರಣ ಅಂಗಡಿಗಳ ಸುತ್ತಾಬೇಕಿಲ್ಲ, ಅರ್ಧ ಗಂಟೆಯಲ್ಲೇ ನಿಮ್ಮ ಚಿನ್ನ ಕರಗಿಸಿ, ಹಣ ನೀಡುತ್ತೆ ‘ATM’ ಯಂತ್ರ!

19/01/2026 5:35 PM

ಜ.20ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಪವರ್ ಕಟ್ | Power Cut

19/01/2026 5:32 PM

ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ಕೇಂದ್ರ ಸರ್ಕಾರದ ರೈತರ ಗುರುತಿನ ಚೀಟಿ ಕಡ್ಡಾಯ

19/01/2026 5:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ.20ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಪವರ್ ಕಟ್ | Power Cut
KARNATAKA

ಜ.20ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಪವರ್ ಕಟ್ | Power Cut

By kannadanewsnow0919/01/2026 5:32 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ” ವ್ಯಾಪ್ತಿಯಲ್ಲಿ ದಿನಾಂಕ 21.01.2026 (ಬುಧವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 06:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಚ್ಆರ್ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಚೆಲೆಕರೆ, ಚೆಲೆಕರೆ ವಿಲೇಜ್, ಸಮುದ್ರಿಕಾ ಎನ್ಕ್ಲೇವ್, 100 ಅಡಿ ರಸ್ತೆ, 80 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ ಲೇಔಟ್, ಪಿ & ಟಿ ಲೇಔಟ್, ಪಪ್ಪಯ್ಯ ಲೇಔಟ್, ಕೊಕನಟ್ ಗ್ರೋವ್ ಲೇಔಟ್, ಆಶೀರ್ವಾದ್ ಕಾಲೋನಿ, ಶಕ್ತಿ ನಗರ, ಹೆಣ್ಣೂರು ವಿಲೇಜ್, ಬೈರವೇಶ್ವರ ಲೇಔಟ್, ಚಿಕ್ಕಣ್ಣ ಲೇಔಟ್, ಸಿಎಂಆರ್ ಲೇಔಟ್, ಹೆಣ್ಣೂರು ಕ್ರಾಸ್, ಕೆಂಚಪ್ಪ ಗಾರ್ಡನ್, ಬೃಂದಾವನ ಲೇಔಟ್, ಹೊಯ್ಸಳ ನಗರ, ಬೃಂದಾವನ ಅವೆನ್ಯೂ ಹೆರಿಟೇಜ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.

ವಿನಾಯಕ ಲೇಔಟ್, ಜಯಂತಿ ಗ್ರಾಮ, ಬಿಡಿಎ ಕಾಂಪ್ಲೆಕ್ಸ್ ಎದುರು, ನರೇಂದ್ರ ಟೆಂಟ್ ಹತ್ತಿರ, ಓಎಂಬಿಆರ್ ಲೇಔಟ್ (ಭಾಗ), ಕಸ್ತೂರಿ ನಗರ (ಭಾಗ), ಪಿಲ್ಲರೆಡ್ಡಿ ನಗರ (ಭಾಗ), ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜ್ಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮೇನ್ ರೋಡ್, ಬಿ. ಚನ್ನಸಂದ್ರ, ನಂಜಪ್ಪ ಗಾರ್ಡನ್, ಅಗಾರೆ ಮೇನ್ ರೋಡ್, ದೊಡ್ಡಯ್ಯ ಲೇಔಟ್, ಬ್ಯಾಂಕ್ ಅವೆನ್ಯೂ, ಆರ್.ಎಸ್. ಪಾಳ್ಯ, ಎಡಿಎಂಸಿ ಮಿಲಿಟರಿ ಗೇಟ್, ಮುನಿಸ್ವಾಮಿ ರಸ್ತೆ, ಮುನಿ ವೀರಪ್ಪ ರಸ್ತೆ, ಕುಳ್ಳಪ್ಪ ಸರ್ಕಲ್, ರಾಜಕುಮಾರ್ ಪಾರ್ಕ್, ಮೇಘನಾ ಪಾಳ್ಯ, ಮುನಿಸ್ವಾಮಪ್ಪ ಲೇಔಟ್, ಯೇಶ್ ಎನ್ಕ್ಲೇವ್, ಬಂಜಾರಾ ಲೇಔಟ್, ವಿಜಯಲಕ್ಷ್ಮೀ ಲೇಔಟ್, ಟ್ರಿನಿಟಿ ಎನ್ಕ್ಲೇವ್, ಸಂಕಲ್ಪ ಲೇಔಟ್, ಗ್ರೀನ್ ಗಾರ್ಡನ್ ಫೇಸ್–2, ಸಮೃದ್ಧಿ ಲೇಔಟ್, ಬೆಥೆಲ್ ಲೇಔಟ್, ಎಸ್ಎಲ್ವಿ ಲೇಔಟ್, ಎಸ್ಎಲ್ಎಸ್ ಸ್ಪೆನ್ಸರ್ ಅಪಾರ್ಟ್ಮೆಂಟ್ಸ್, ಡಿಎಸ್-ಮ್ಯಾಕ್ಸ್ ಅಪಾರ್ಟ್ಮೆಂಟ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

Share. Facebook Twitter LinkedIn WhatsApp Email

Related Posts

ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ಕೇಂದ್ರ ಸರ್ಕಾರದ ರೈತರ ಗುರುತಿನ ಚೀಟಿ ಕಡ್ಡಾಯ

19/01/2026 5:27 PM2 Mins Read

ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ : ಡಿಸಿಎಂ ಡಿಕೆ ಶಿವಕುಮಾರ್

19/01/2026 4:51 PM1 Min Read

BIG NEWS : ಸಿಎಂ ಸಿದ್ದರಾಮಯ್ಯ ಸೇರಿದಂತೆ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

19/01/2026 4:49 PM1 Min Read
Recent News

ಈಗ ಆಭರಣ ಅಂಗಡಿಗಳ ಸುತ್ತಾಬೇಕಿಲ್ಲ, ಅರ್ಧ ಗಂಟೆಯಲ್ಲೇ ನಿಮ್ಮ ಚಿನ್ನ ಕರಗಿಸಿ, ಹಣ ನೀಡುತ್ತೆ ‘ATM’ ಯಂತ್ರ!

19/01/2026 5:35 PM

ಜ.20ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಪವರ್ ಕಟ್ | Power Cut

19/01/2026 5:32 PM

ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ಕೇಂದ್ರ ಸರ್ಕಾರದ ರೈತರ ಗುರುತಿನ ಚೀಟಿ ಕಡ್ಡಾಯ

19/01/2026 5:27 PM

BREAKING : ಭಾರತಕ್ಕೆ ಆಗಮಿಸಿದ ‘UAE ಅಧ್ಯಕ್ಷ’ರನ್ನ ದೆಹಲಿ ಏರ್ಪೋರ್ಟ್’ನಲ್ಲಿ ಬರಮಾಡಿಕೊಂಡ ‘ಪ್ರಧಾನಿ ಮೋದಿ’

19/01/2026 5:11 PM
State News
KARNATAKA

ಜ.20ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಪವರ್ ಕಟ್ | Power Cut

By kannadanewsnow0919/01/2026 5:32 PM KARNATAKA 2 Mins Read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ” ವ್ಯಾಪ್ತಿಯಲ್ಲಿ ದಿನಾಂಕ 21.01.2026 (ಬುಧವಾರ) ರಂದು…

ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ಕೇಂದ್ರ ಸರ್ಕಾರದ ರೈತರ ಗುರುತಿನ ಚೀಟಿ ಕಡ್ಡಾಯ

19/01/2026 5:27 PM

ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ : ಡಿಸಿಎಂ ಡಿಕೆ ಶಿವಕುಮಾರ್

19/01/2026 4:51 PM

BIG NEWS : ಸಿಎಂ ಸಿದ್ದರಾಮಯ್ಯ ಸೇರಿದಂತೆ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

19/01/2026 4:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.