Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಂದೇ ಭಾರತ್ ಸ್ಲೀಪರ್ ರೈಲಿನ ಪ್ರಯಾಣಕ್ಕೆ ಭರ್ಜರಿ ರೆಸ್ಪಾನ್ಸ್: ಟಿಕೆಟ್ ಬುಕ್ಕಿಂಗ್ ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್

21/01/2026 6:56 PM

CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

21/01/2026 6:50 PM

ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ

21/01/2026 6:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
KARNATAKA

CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

By kannadanewsnow0921/01/2026 6:50 PM

ಚಿಕ್ಕಮಗಳೂರು :ಜಿಲ್ಲೆಯಲ್ಲಿ ಬಾರ್ ಒಂದರಲ್ಲಿ ನಡೆದಂತ ಗಲಾಟೆಯೊಂದು ಯುವಕನೊಬ್ಬನನ್ನು ಹೊಡೆದು ಕೊಂದು ಕೊಲೆಯಲ್ಲಿ ಅಂತ್ಯಗೊಂಡಿರುವಂತ ಘಟನೆ ಚಿಕ್ಕಮಗಳೂರಿನ ಪಟಾಕಿ ಮೈದಾನದಲ್ಲಿ ನಡೆದಿದೆ.

ಚಿಕ್ಕಮಗಳೂರಲ್ಲಿ ಬಾರ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಯುವಕನಿಗೆ ಹೊಡೆದು ಪಟಾಕಿ ಮೈದಾನಕ್ಕೆ  ಕಿಡಿಗೇಡಿಗಳು ಎಸೆದಿದ್ದಾರೆ. ಬೆಳಗ್ಗೆ ಆಟೋ ಚಾಲಕ ನೋಡಿ ಉಸಿರಾಡ್ತಿದ್ದ ಎಂದು ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ತೀವ್ರ ಹಲ್ಲೆಯಾಗಿದ್ದರಿಂದ ಆಸ್ಪತ್ರೆಯಲ್ಲಿ  ಯುವಕ ಕೊನೆಯುಸಿ ರೆಳೆದು ಸಾವನ್ನಪ್ಪಿದ್ದಾನೆ.

ಚಿಕ್ಕಮಗಳೂರು ನಗರದ ಶಾಸ್ತ್ರ ಗ್ರೂಪಿನ ತೇಜು (40) ಮೃತ ಯುವಕನಾಗಿದ್ದಾನೆ. ಬಾರ್ ನಲ್ಲಿ ಕೆಲಸ ಮಾಡ್ತಿದ್ದ ಬಿಹಾರಿ ಕಾರ್ಮಿಕರಿಂದ ಹಲ್ಲೆ ಆರೋಪ ಕೇಳಿ ಬಂದಿದೆ. ಹಲ್ಲೆಗೈದಿರೋ ಬಿಹಾರಿ ಮೂಲದ ಕಾರ್ಮಿಕರು ನಾಪತ್ತೆ ಆಗಿದ್ದಾರೆ. ಹೊಡೆದ ಬಳಿಕ ಒಂದು ಕಿ.ಮೀ. ದೂರದ ಗ್ರೌಂಡ್ ನಲ್ಲಿ  ಬಿಹಾರಿಗಳು ಎಸೆದಿದ್ದಾರೆ.

ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯ ಪ್ರೀತಂ ಬಾರ್ ನಲ್ಲಿ ಘಟನೆ ಗಲಾಟೆ ಇದಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ

BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ

Share. Facebook Twitter LinkedIn WhatsApp Email

Related Posts

ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ

21/01/2026 6:23 PM1 Min Read

ನಿಯಮಬಾಹಿರವಾಗಿ ಗುಜರಾತ್ ವಾಹನಗಳಿಗೆ FC ಕೊಟ್ಟ RTO ಅಧಿಕಾರಿ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ

21/01/2026 6:08 PM2 Mins Read

ಭವಿಷ್ಯದ ನಗರ ಬೆಂಗಳೂರಿಗೆ ಬನ್ನಿ, ಬಂಡವಾಳ ಹೂಡಿಕೆ ಮಾಡಿ: ದಾವೋಸ್ ನಲ್ಲಿ ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

21/01/2026 6:02 PM2 Mins Read
Recent News

ವಂದೇ ಭಾರತ್ ಸ್ಲೀಪರ್ ರೈಲಿನ ಪ್ರಯಾಣಕ್ಕೆ ಭರ್ಜರಿ ರೆಸ್ಪಾನ್ಸ್: ಟಿಕೆಟ್ ಬುಕ್ಕಿಂಗ್ ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್

21/01/2026 6:56 PM

CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

21/01/2026 6:50 PM

ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ

21/01/2026 6:23 PM

BREAKING : ಬಾಂಗ್ಲಾದೇಶಕ್ಕೆ ಒಂದು ದಿನ ಕಾಲಾವಕಾಶ ; ಭಾರತದಲ್ಲಿ ಆಡದಿದ್ರೆ ‘ಟಿ20 ವಿಶ್ವಕಪ್’ನಿಂದ್ಲೇ ಕಿಕ್ ಔಟ್!

21/01/2026 6:17 PM
State News
KARNATAKA

CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

By kannadanewsnow0921/01/2026 6:50 PM KARNATAKA 1 Min Read

ಚಿಕ್ಕಮಗಳೂರು :ಜಿಲ್ಲೆಯಲ್ಲಿ ಬಾರ್ ಒಂದರಲ್ಲಿ ನಡೆದಂತ ಗಲಾಟೆಯೊಂದು ಯುವಕನೊಬ್ಬನನ್ನು ಹೊಡೆದು ಕೊಂದು ಕೊಲೆಯಲ್ಲಿ ಅಂತ್ಯಗೊಂಡಿರುವಂತ ಘಟನೆ ಚಿಕ್ಕಮಗಳೂರಿನ ಪಟಾಕಿ ಮೈದಾನದಲ್ಲಿ…

ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ

21/01/2026 6:23 PM

ನಿಯಮಬಾಹಿರವಾಗಿ ಗುಜರಾತ್ ವಾಹನಗಳಿಗೆ FC ಕೊಟ್ಟ RTO ಅಧಿಕಾರಿ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ

21/01/2026 6:08 PM

ಭವಿಷ್ಯದ ನಗರ ಬೆಂಗಳೂರಿಗೆ ಬನ್ನಿ, ಬಂಡವಾಳ ಹೂಡಿಕೆ ಮಾಡಿ: ದಾವೋಸ್ ನಲ್ಲಿ ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

21/01/2026 6:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.