Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರ’ ಗೌರವಾರ್ಥ ಸಾರ್ವಜನಿಕ ಸಮಾರಂಭ ನಡೆಸಲು ಇರುವ ನಿಯಮಗಳೇನು? ಇಲ್ಲಿದೆ ಮಾಹಿತಿ
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರ’ ಗೌರವಾರ್ಥ ಸಾರ್ವಜನಿಕ ಸಮಾರಂಭ ನಡೆಸಲು ಇರುವ ನಿಯಮಗಳೇನು? ಇಲ್ಲಿದೆ ಮಾಹಿತಿ

By kannadanewsnow5723/01/2026 5:30 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಗೌರವಾರ್ಥ ಸಾರ್ವಜನಿಕ ಸಮಾರಂಭ ನಡೆಸುವ ಬಗ್ಗೆ ಇರುವ ನಿಯಮಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

ಸರ್ಕಾರಿ ನೌಕರನ ಗೌರವಾರ್ಥ ಸಾರ್ವಜನಿಕ ಸಮಾರಂಭ ನಡೆಸುವುದು.- ಯಾರೇ ಸರ್ಕಾರಿ ನೌಕರನು, ಸರ್ಕಾರದಿಂದ ಪೂರ್ವಾಮಂಜೂರಾತಿಯನ್ನು ಪಡೆದ ಹೊರತು, ತನ್ನ ಗೌರವಾರ್ಥ ಅಥವಾ ಯಾರೇ ಸರ್ಕಾರಿ ನೌಕರನ ಗೌರವಾರ್ಥ ಯಾವುದೇ ಗೌರವಪೂರ್ವಕ ಅಥವಾ ಸಮಾರೋಪ ಬಿನ್ನವತ್ತಳೆಯನ್ನು ಸ್ವೀಕರಿಸತಕ್ಕದ್ದಲ್ಲ ಅಥವಾ ಯಾವುದೇ ಪ್ರಶಸ್ತಿ ಪತ್ರಗಳನ್ನು ಸ್ವೀಕರಿಸತಕ್ಕದ್ದಲ್ಲ ಅಥವಾ ಏರ್ಪಡಿಸಿದ ಯಾವುದೇ ಸಭೆಯಲ್ಲಿ ಅಥವಾ ಯಾವುದೇ ಮನೋರಂಜನ ಕಾರ್ಯಕ್ರಮದಲ್ಲಿ ಭಾಗವಹಿಸತಕ್ಕದ್ದಲ್ಲ:ಪರಂತು,

ಈ ನಿಯಮದಲ್ಲಿರುವುದು ಯಾವುದೂ,-

(i) ಸರ್ಕಾರಿ ನೌಕರನು ಅಥವಾ ಇತರ ಯಾರೇ ಸರ್ಕಾರಿ ನೌಕರನು ನಿವೃತ್ತಿ ಹೊಂದಿದ ಅಥವಾ ವರ್ಗಾವಣೆ ಹೊಂದಿದ ಅಥವಾ ಯಾರೇ ವ್ಯಕ್ತಿಯು ಯಾವುದೇ ಸರ್ಕಾರಿ ಸೇವೆಯನ್ನು ಇತ್ತೀಚೆಗೆ ಬಿಟ್ಟುಹೋದ ಸಂದರ್ಭಗಳಲ್ಲಿ, ಅವನ ಗೌರವಾರ್ಥವಾಗಿ ಏರ್ಪಡಿಸಿದಂತಹ ಪ್ರಮುಖವಾಗಿ ಖಾಸಗಿ ಮತ್ತು ಅನೌಪಚಾರಿಕ ಸ್ವರೂಪದ ಬೀಳ್ಕೊಡುಗೆ ಸಮಾರಂಭಕ್ಕೆ; ಅಥವಾ

(ii) ಸಾರ್ವಜನಿಕ ಸಂಘಗಳು ಅಥವಾ ಸಂಸ್ಥೆಗಳು ಏರ್ಪಡಿಸಿದ ಸರಳ ಮತ್ತು ದುಬಾರಿಯಲ್ಲದ ಆದಾರಾತಿಥ್ಯವನ್ನು ಸ್ವೀಕರಿಸುವುದಕ್ಕೆ ಅನ್ವಯವಾಗತಕ್ಕದ್ದಲ್ಲ.
ಟಿಪ್ಪಣಿ:- ಯಾರೇ ಸರ್ಕಾರಿ ನೌಕರನನ್ನು, ಯಾವುದೇ ಬೀಳ್ಕೊಡುಗೆ ಸಮಾರಂಭದ ಪ್ರಯುಕ್ತ, ಅದು ಪ್ರಮುಖವಾಗಿ ಖಾಸಗಿ ಅಥವಾ ಅನೌಪಚಾರಿಕ ಸ್ವರೂಪದ್ದಾಗಿದ್ದರೂ, ವಂತಿಗೆಯನ್ನು ನೀಡುವಂತೆ ಯಾವುದೇ ರೀತಿಯ ಒತ್ತಡ ತರುವುದನ್ನು ಅಥವಾ ಪ್ರಭಾವ ಬೀರುವುದನ್ನು ಮತ್ತು ॥ ಅಥವಾ IVನೇ ವರ್ಗಕ್ಕೆ ಸೇರದ ಸರ್ಕಾರಿ ನೌಕರನ ಸತ್ಕಾರಕ್ಕಾಗಿ ಯಾವುದೇ ಸಂದರ್ಭದಲ್ಲಿ ವರ್ಗ- ॥ ಕ್ಕೆ ಅಥವಾ ವರ್ಗ- IV ಕ್ಕೆ ಸೇರಿದ ನೌಕರರಿಂದ ವಂತಿಗೆ ಸಂಗ್ರಹಿಸುವುದನ್ನು ನಿಷೇಧಿಸಲಾಗಿದೆ.

BIG NEWS: What are the rules for holding a public function in honour of state 'government employees'? Here is the information
Share. Facebook Twitter LinkedIn WhatsApp Email

Related Posts

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM2 Mins Read
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM1 Min Read

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM1 Min Read
Recent News

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM

BREAKING : ಮತ್ತೆ ಚಿನ್ನ ಗೆದ್ದ ‘ಸುಮಿತ್ ಆಂಟಿಲ್’! ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್’ನಲ್ಲಿ ಭಾರತ ಪ್ರಾಬಲ್ಯ

12/03/2026 9:40 PM
State News
KARNATAKA

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

By kannadanewsnow0912/03/2026 9:44 PM KARNATAKA 2 Mins Read

ಶಿವಮೊಗ್ಗ:  ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಒಳ್ಳೆಯ ಕೆಲಸ ಡಂಗೂರ ಸಾರಿಕೊಂಡು ಹೋಗಲು ಬರುವುದಿಲ್ಲ. ಇಂತಹ ಮಾದರಿ…

vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.