Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಭೀಕರ ಅಗ್ನಿ ದುರಂತ: ಬಹುಮಹಡಿ ಕಟ್ಟಡ ಭಸ್ಮ, ಮೂವರು ಸಾವು

29/03/2026 11:12 AM

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

29/03/2026 11:10 AM

ಮಧ್ಯಪ್ರಾಚ್ಯದಲ್ಲಿ ಕ್ಷಿಪಣಿ ಭೀತಿ: ಇಸ್ರೇಲ್, ಕುವೈತ್ ಮತ್ತು ಬಹ್ರೇನ್‌ನಲ್ಲಿ ಮೊಳಗಿದ ಸೈರನ್; ಜನರಲ್ಲಿ ಆತಂಕ

29/03/2026 11:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ: ಸಿಎಸ್ ಖಡಕ್ ಆದೇಶ
KARNATAKA

BIG NEWS: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ: ಸಿಎಸ್ ಖಡಕ್ ಆದೇಶ

By kannadanewsnow5723/01/2026 6:46 AM

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದಲ್ಲಿ ಏನಿದೆ?

ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಮಾನ್ಯ ಲೋಕಸಭಾ ಹಾಗೂ ಸಭಾ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ಈ ಮೂಲಕ ಸೂಚನೆಯನ್ನು ನೀಡಿದೆ. ಸದರಿ ಸೂಚನೆಯನ್ನು ತಮ್ಮ ಆಪ್ತ ಶಾಖೆ ಸಿಬ್ಬಂದಿಗಳಿಗೂ ನೀಡಲು ಕೋರಿದೆ.

BIG NEWS: All government officials in the state should accept the call of people's representatives: CS Khadak orders
Share. Facebook Twitter LinkedIn WhatsApp Email

Related Posts

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

29/03/2026 11:10 AM2 Mins Read

BREAKING : ಅಲೋಕ್ ಕುಮಾರ್ ವಿರುದ್ಧ ವಿಡಿಯೋ ಮಾಡಿದ ಪ್ರಕರಣ : ಮೂರು ವಾರ್ಡರ್ಗಳನ್ನು ಸಸ್ಪೆಂಡ್ ಮಾಡಿ ಆದೇಶ!

29/03/2026 11:03 AM1 Min Read

ಕೆಲಸ ಸಿಕ್ಕಿಲ್ಲ ಅಂತ ಚಿಂತಿಸಬೇಡಿ : ಈ ‘ಬ್ಯುಸಿನೆಸ್’ ಮೂಲಕ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸಿ!

29/03/2026 10:50 AM2 Mins Read
Recent News

ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಭೀಕರ ಅಗ್ನಿ ದುರಂತ: ಬಹುಮಹಡಿ ಕಟ್ಟಡ ಭಸ್ಮ, ಮೂವರು ಸಾವು

29/03/2026 11:12 AM

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

29/03/2026 11:10 AM

ಮಧ್ಯಪ್ರಾಚ್ಯದಲ್ಲಿ ಕ್ಷಿಪಣಿ ಭೀತಿ: ಇಸ್ರೇಲ್, ಕುವೈತ್ ಮತ್ತು ಬಹ್ರೇನ್‌ನಲ್ಲಿ ಮೊಳಗಿದ ಸೈರನ್; ಜನರಲ್ಲಿ ಆತಂಕ

29/03/2026 11:08 AM

BREAKING : ಅಲೋಕ್ ಕುಮಾರ್ ವಿರುದ್ಧ ವಿಡಿಯೋ ಮಾಡಿದ ಪ್ರಕರಣ : ಮೂರು ವಾರ್ಡರ್ಗಳನ್ನು ಸಸ್ಪೆಂಡ್ ಮಾಡಿ ಆದೇಶ!

29/03/2026 11:03 AM
State News
KARNATAKA

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

By kannadanewsnow5729/03/2026 11:10 AM KARNATAKA 2 Mins Read

ಬೇಸಿಗೆ ಕಾಲ ಶುರುವಾಗಿದೆ. ಏಪ್ರಿಲ್‌ನಿಂದ ಬಿಸಿಲಿನ ತಾಪಮಾನ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳಿವೆ. ಬಿಸಿಲು ಹೆಚ್ಚಾಗುತ್ತಿದ್ದಂತೆ ನಮ್ಮೆಲ್ಲರ ಗಮನ ಎಸಿ (AC)…

BREAKING : ಅಲೋಕ್ ಕುಮಾರ್ ವಿರುದ್ಧ ವಿಡಿಯೋ ಮಾಡಿದ ಪ್ರಕರಣ : ಮೂರು ವಾರ್ಡರ್ಗಳನ್ನು ಸಸ್ಪೆಂಡ್ ಮಾಡಿ ಆದೇಶ!

29/03/2026 11:03 AM

ಕೆಲಸ ಸಿಕ್ಕಿಲ್ಲ ಅಂತ ಚಿಂತಿಸಬೇಡಿ : ಈ ‘ಬ್ಯುಸಿನೆಸ್’ ಮೂಲಕ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸಿ!

29/03/2026 10:50 AM

ಚಿಕ್ಕಮಗಳೂರಲ್ಲಿ ಭೀಕರ ಅಗ್ನಿ ಅವಘಡ : ಶಾರ್ಟ್ ಸರ್ ಕ್ಯೂಟ್ ನಿಂದ ಹೊತ್ತಿ ಉರಿದ ಫರ್ನಿಚರ್ ಅಂಗಡಿ, ಲಕ್ಷಾಂತರ ರೂ. ನಾಶ!

29/03/2026 10:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.