Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Cholesterol Symptoms: ನೀವು ತಿಳಿದುಕೊಳ್ಳಲೇಬೇಕಾದ ‘ಕೆಟ್ಟ ಕೊಲೆಸ್ಟ್ರಾಲ್‌’ನ 6 ಚಿಹ್ನೆಗಳಿವು

22/01/2026 6:33 PM

ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ

22/01/2026 6:25 PM

BIG NEWS: ಸಾರಿಗೆ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಶುಚಿಯಾಗಿಡದಿದ್ದರೇ ಶಿಸ್ತು ಕ್ರಮ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ

22/01/2026 6:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ
KARNATAKA

ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ

By kannadanewsnow0922/01/2026 6:25 PM

ಬೆಂಗಳೂರು : ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ಆಸ್ಟ್ರೇಲಿಯಾದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಮ್ಮುಖದಲ್ಲಿ ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರಿ ಮತ್ತು ವರ್ಕ್‌ ಇನಿಶಿಯೇಟಿವ್ಸ್‌ನ ಸ್ಥಾಪಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕ್ರಿಸ್ ಕಾರ್ಮನ್ ಗುರುವಾರ ವಿಕಾಸಸೌಧದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು.

ಆಸ್ಟ್ರೇಲಿಯಾದಲ್ಲಿ ಕೌಶಲ್ಯಭರಿತ ಉದ್ಯೋಗಿಗಳ ಕೊರತೆಯನ್ನು ನೀಗಿಸಲು ಮತ್ತು ಕರ್ನಾಟಕದ ಕೌಶಲ್ಯಪೂರ್ಣ ಕಾರ್ಯಪಡೆಗೆ ಜಾಗತಿಕ ವೃತ್ತಿ ಮಾರ್ಗ ಸೃಷ್ಟಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ವೃತ್ತಿಪರರು, ವ್ಯಾಪಾರಿಗಳು ಮತ್ತು ಸಮುದಾಯ ಕಾರ್ಯಕರ್ತರನ್ನು ಆಸ್ಟ್ರೇಲಿಯಾದ ಉದ್ಯೋಗದಾತರು ಸಂಪರ್ಕಸಲಿದ್ದಾರೆ. ನಿರ್ಮಾಣ, ಆರೋಗ್ಯ ರಕ್ಷಣೆ, ಉತ್ಪಾದನೆ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಅವಕಾಶಗಳು ಸಿಗಲಿದೆ.

ಈ ಪಾಲುದಾರಿಕೆಯಡಿ ಉದ್ಯೋಗದಾತರು ಮತ್ತು ಸರ್ಕಾರಿ ಸಂಸ್ಥೆಗಳನ್ನು ಸಂಪರ್ಕಿಸಲು ವರ್ಕ್‌ ಇನಿಶಿಯೇಟಿವ್ಸ್‌ನ ನವೀನ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ.

ಆಸ್ಟ್ರೇಲಿಯಾದಲ್ಲಿ ನಿರ್ಮಾಣ ಕ್ಷೇತ್ರದಲ್ಲಿ (100,000 ಕ್ಕಿಂತ ಹೆಚ್ಚು), ಆರೋಗ್ಯ ರಕ್ಷಣೆ ಮತ್ತು ವೃದ್ಧರ ಆರೈಕೆ ಕ್ಷೇತ್ರದಲ್ಲಿ (400,000 ಕ್ಕಿಂತ ಹೆಚ್ಚು), ಸೈಬರ್ ಭದ್ರತೆ, AI ಮತ್ತು ಸಾಫ್ಟ್‌ವೇರ್ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೌಶಲ್ಯ ತರಬೇತಿ ಪಡೆದವರ ಕೊರತೆ ಇದೆ ಎಂದು ಕ್ರಿಸ್‌ ಕಾರ್ಮನ್‌ ತಿಳಿಸಿದ್ದಾರೆ.

“ಕರ್ನಾಟಕದ ಈ ಕ್ರಮ ನಮಗೆ ಅನುಕೂಲವಾಗಲಿದೆ. ಕರ್ನಾಟಕದ ಕೌಶಲ್ಯ ತರಬೇತಿದವರು ನಮ್ಮಲ್ಲಿರುವ ಕೊರತೆ ನೀಗಿಸಬಲ್ಲರು ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಪ್ರಯೋಜನಗಳು

– ಆಸ್ಟ್ರೇಲಿಯಾದ ಕೈಗಾರಿಕೆಗಳಲ್ಲಿ ಕರ್ನಾಟಕದ ಕೌಶಲ್ಯಪೂರ್ಣ ಪ್ರತಿಭೆಗಳಿಗೆ ಅವಕಾಶ
– ಆಸ್ಟ್ರೇಲಿಯಾದ ಉದ್ಯಮ ಮತ್ತು ತರಬೇತಿ ಪೂರೈಕೆದಾರರೊಂದಿಗೆ ಸಹಯೋಗ

BIG NEWS: ಸಾರಿಗೆ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಶುಚಿಯಾಗಿಡದಿದ್ದರೇ ಶಿಸ್ತು ಕ್ರಮ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ

ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

Share. Facebook Twitter LinkedIn WhatsApp Email

Related Posts

BIG NEWS: ಸಾರಿಗೆ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಶುಚಿಯಾಗಿಡದಿದ್ದರೇ ಶಿಸ್ತು ಕ್ರಮ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ

22/01/2026 6:19 PM1 Min Read

ಜ.24ರಿಂದ ಬೆಂಗಳೂರು-ಅಲಿಪುರ್ ದ್ವಾರ್ ಅಮೃತ್ ಭಾರತ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ

22/01/2026 5:50 PM1 Min Read

ಫೆ.10ರೊಳಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ ಸಾಧ್ಯತೆ: ಸಚಿವ ಶಿವರಾಜ್ ಎಸ್.ತಂಗಡಗಿ

22/01/2026 5:44 PM2 Mins Read
Recent News

Cholesterol Symptoms: ನೀವು ತಿಳಿದುಕೊಳ್ಳಲೇಬೇಕಾದ ‘ಕೆಟ್ಟ ಕೊಲೆಸ್ಟ್ರಾಲ್‌’ನ 6 ಚಿಹ್ನೆಗಳಿವು

22/01/2026 6:33 PM

ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ

22/01/2026 6:25 PM

BIG NEWS: ಸಾರಿಗೆ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಶುಚಿಯಾಗಿಡದಿದ್ದರೇ ಶಿಸ್ತು ಕ್ರಮ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ

22/01/2026 6:19 PM

ಗಣರಾಜ್ಯೋತ್ಸವಕ್ಕೂ ಮುನ್ನ 6 ಅಲ್ ಖೈದಾ ಭಯೋತ್ಪಾದಕರ ಪೋಸ್ಟರ್ ಬಿಡುಗಡೆ, ಭದ್ರತಾ ಪಡೆಗಳು ಹೈ ಅಲರ್ಟ್!

22/01/2026 6:12 PM
State News
KARNATAKA

ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ

By kannadanewsnow0922/01/2026 6:25 PM KARNATAKA 1 Min Read

ಬೆಂಗಳೂರು : ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ…

BIG NEWS: ಸಾರಿಗೆ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಶುಚಿಯಾಗಿಡದಿದ್ದರೇ ಶಿಸ್ತು ಕ್ರಮ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ

22/01/2026 6:19 PM

ಜ.24ರಿಂದ ಬೆಂಗಳೂರು-ಅಲಿಪುರ್ ದ್ವಾರ್ ಅಮೃತ್ ಭಾರತ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ

22/01/2026 5:50 PM

ಫೆ.10ರೊಳಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ ಸಾಧ್ಯತೆ: ಸಚಿವ ಶಿವರಾಜ್ ಎಸ್.ತಂಗಡಗಿ

22/01/2026 5:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.