Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ನಿಯಮ ಪಾಲಿಸಿದರೇ ಮಾತ್ರ ‘ಬಸ್’ಗಳಿಗೆ ಸಾಮರ್ಥ್ಯ ಪ್ರಮಾಣಪತ್ರ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

23/01/2026 6:54 PM

ರಾಜ್ಯದಲ್ಲಿ ಸಾರಿಗೆ ಇಲಾಖೆಯಿಂದ ‘ಖಾಸಗಿ ಬಸ್‌’ಗಳಿಗೆ ಸುರಕ್ಷತಾ ಮಾನದಂಡ ರಿಲೀಸ್: ಈ ನಿಯಮ ಪಾಲನೆ ಕಡ್ಡಾಯ

23/01/2026 6:51 PM

BREAKING: ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ ಹಿನ್ನಲೆ: ಕಲಾಪ ಮಂಗಳವಾರಕ್ಕೆ ಮುಂದೂಡಿಕೆ

23/01/2026 6:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಸಾರಿಗೆ ಇಲಾಖೆಯಿಂದ ‘ಖಾಸಗಿ ಬಸ್‌’ಗಳಿಗೆ ಸುರಕ್ಷತಾ ಮಾನದಂಡ ರಿಲೀಸ್: ಈ ನಿಯಮ ಪಾಲನೆ ಕಡ್ಡಾಯ
KARNATAKA

ರಾಜ್ಯದಲ್ಲಿ ಸಾರಿಗೆ ಇಲಾಖೆಯಿಂದ ‘ಖಾಸಗಿ ಬಸ್‌’ಗಳಿಗೆ ಸುರಕ್ಷತಾ ಮಾನದಂಡ ರಿಲೀಸ್: ಈ ನಿಯಮ ಪಾಲನೆ ಕಡ್ಡಾಯ

By kannadanewsnow0923/01/2026 6:51 PM

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಬಸ್ ಗಳ ಅವಘಡ ತಪ್ಪಿಸಲು ಸರ್ಕಾರ ಮಹತ್ವದ ಕ್ರಮ ವಹಿಸಿದೆ. ಸಾರಿಗೆ ಇಲಾಖೆಯಿಂದ ಖಾಸಗಿ ಬಸ್ ಗಳಿಗೆ ಸುರಕ್ಷತಾ ಮಾನದಂಡಗಳನ್ನು ಬಿಡುಗಡೆ ಮಾಡಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯಿಂದ ಸುರಕ್ಷತಾ ಮಾನದಂಡ ಬಿಡುಗಡೆ ಮಾಡಲಾಗಿದ್ದು, ಖಾಸಗಿ ಬಸ್ ಗಳ ಚಾಲಕನ ಆಸನದ ಹಿಂಭಾಗದಲ್ಲಿ ತುರ್ತು ನಿರ್ಗಮನದ ದ್ವಾರದ ವ್ಯವಸ್ಥೆ ಇರಬೇಕು. ಸ್ಲೀಪರ್ ಬರ್ತ್ ಗಳಲ್ಲಿ ಸೈಡರ್ ಓಪನ್ ಕಡ್ಡಾಯ ಎಂಬುದಾಗಿ ಸೂಚಿಸಿದೆ.

ಒಂದು ತಿಂಗಳ ಒಳಗಾಗಿ ಅಗ್ನಿ ಪತ್ತೆ ವ್ಯವಸ್ಥೆ ಅಳವಡಿಸಿಕೊಳ್ಳಬೇಕು. ಕನಿಷ್ಠ 10 ಕೆಜಿ ತೂಕದ ಅಗ್ನಿಶಾಮಕ ಉಪಕರಣಗಳನ್ನು ಬಸ್ ನಲ್ಲಿ ಇರಿಸಬೇಕು. ಬಸ್ ಕವಚ ನಿರ್ಮಾಣ ಸಂಸ್ಥೆಯ ಮಾನ್ಯತೆ ಪರಿಶೀಲನೆ ನಂತರವೇ ನೋಂದಣಿ ಪ್ರಕ್ರಿಯೆ ನಡೆಸುವಂತೆ ತಿಳಿಸಲಾಗಿದೆ.

ಇನ್ನೂ ಚಾಸಿಸ್ ಗೆ ಅನಧಿಕೃತ ವಿಸ್ತರಣೆ ಮಾಡೋದಕ್ಕೆ ನಿರ್ಬಂಧ ಹೇರಲಾಗಿದೆ. ಅನುಮೋದಿತ ಪರೀಕ್ಷಾ ಸಂಸ್ಥೆಯಿಂದ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಸುರಕ್ಷತಾ ಮಾನದಂಡಗಳಲ್ಲಿ ತಿಳಿಸಿದೆ.

ಸಾರಿಗೆ ಇಲಾಖೆಗೆ ಖಾಸಗಿ ಬಸ್‌ಗಳಿಗೆ ಸುರಕ್ಷತಾ ಮಾನದಂಡಗಳು pic.twitter.com/cnQxdZ3Gob

— DIPR Karnataka (@KarnatakaVarthe) January 23, 2026

BREAKING: ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ ಹಿನ್ನಲೆ: ಕಲಾಪ ಮಂಗಳವಾರಕ್ಕೆ ಮುಂದೂಡಿಕೆ

ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ನಿಯಮ ಪಾಲಿಸಿದರೇ ಮಾತ್ರ ‘ಬಸ್’ಗಳಿಗೆ ಸಾಮರ್ಥ್ಯ ಪ್ರಮಾಣಪತ್ರ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

23/01/2026 6:54 PM1 Min Read

BREAKING: ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ ಹಿನ್ನಲೆ: ಕಲಾಪ ಮಂಗಳವಾರಕ್ಕೆ ಮುಂದೂಡಿಕೆ

23/01/2026 6:40 PM1 Min Read

ಕಾನೂನು ಎಲ್ಲರಿಗೂ ಒಂದೇ, ಅಬಕಾರಿ ಸಚಿವರು ರಾಜೀನಾಮೆ ನೀಡಿ, ತನಿಖೆ ಎದುರಿಸಲಿ: ಆರ್.ಅಶೋಕ್ ಒತ್ತಾಯ

23/01/2026 6:30 PM1 Min Read
Recent News

ರಾಜ್ಯದಲ್ಲಿ ನಿಯಮ ಪಾಲಿಸಿದರೇ ಮಾತ್ರ ‘ಬಸ್’ಗಳಿಗೆ ಸಾಮರ್ಥ್ಯ ಪ್ರಮಾಣಪತ್ರ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

23/01/2026 6:54 PM

ರಾಜ್ಯದಲ್ಲಿ ಸಾರಿಗೆ ಇಲಾಖೆಯಿಂದ ‘ಖಾಸಗಿ ಬಸ್‌’ಗಳಿಗೆ ಸುರಕ್ಷತಾ ಮಾನದಂಡ ರಿಲೀಸ್: ಈ ನಿಯಮ ಪಾಲನೆ ಕಡ್ಡಾಯ

23/01/2026 6:51 PM

BREAKING: ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ ಹಿನ್ನಲೆ: ಕಲಾಪ ಮಂಗಳವಾರಕ್ಕೆ ಮುಂದೂಡಿಕೆ

23/01/2026 6:40 PM

ಕಾನೂನು ಎಲ್ಲರಿಗೂ ಒಂದೇ, ಅಬಕಾರಿ ಸಚಿವರು ರಾಜೀನಾಮೆ ನೀಡಿ, ತನಿಖೆ ಎದುರಿಸಲಿ: ಆರ್.ಅಶೋಕ್ ಒತ್ತಾಯ

23/01/2026 6:30 PM
State News
KARNATAKA

ರಾಜ್ಯದಲ್ಲಿ ನಿಯಮ ಪಾಲಿಸಿದರೇ ಮಾತ್ರ ‘ಬಸ್’ಗಳಿಗೆ ಸಾಮರ್ಥ್ಯ ಪ್ರಮಾಣಪತ್ರ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

By kannadanewsnow0923/01/2026 6:54 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ನಿಯಮ ಪಾಲನೆ ಮಾಡಿದ್ರೆ ಮಾತ್ರವೇ ಖಾಸಗಿ ಬಸ್ ಗಳಿಗೆ ಸಾಮರ್ಥ್ಯ ಪ್ರಮಾಣಪತ್ರವನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

ರಾಜ್ಯದಲ್ಲಿ ಸಾರಿಗೆ ಇಲಾಖೆಯಿಂದ ‘ಖಾಸಗಿ ಬಸ್‌’ಗಳಿಗೆ ಸುರಕ್ಷತಾ ಮಾನದಂಡ ರಿಲೀಸ್: ಈ ನಿಯಮ ಪಾಲನೆ ಕಡ್ಡಾಯ

23/01/2026 6:51 PM

BREAKING: ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ ಹಿನ್ನಲೆ: ಕಲಾಪ ಮಂಗಳವಾರಕ್ಕೆ ಮುಂದೂಡಿಕೆ

23/01/2026 6:40 PM

ಕಾನೂನು ಎಲ್ಲರಿಗೂ ಒಂದೇ, ಅಬಕಾರಿ ಸಚಿವರು ರಾಜೀನಾಮೆ ನೀಡಿ, ತನಿಖೆ ಎದುರಿಸಲಿ: ಆರ್.ಅಶೋಕ್ ಒತ್ತಾಯ

23/01/2026 6:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.