Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ಒಂದೇ ದಿನ 42,000 ಕುಟುಂಬಗಳಿಗೆ ಮನೆ ಭಾಗ್ಯ : ಕೀ ನೀಡಿ ಫಲಾನುಭವಿಗಳಿಗೆ `CM’ ಮನೆ ಹಸ್ತಾಂತರ

25/01/2026 5:56 AM

ರಾಜ್ಯ ಸರ್ಕಾರದಿಂದ `LKG, UKG, ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಪಠ್ಯಪುಸ್ತಕ, ನೋಟ್ ಬುಕ್ ವಿತರಣೆ.!

25/01/2026 5:55 AM

BIG NEWS : ರಾಜ್ಯದ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್ : 4 ಸಾವಿರ ಬೋಧಕರಿಗೆ `ಬಡ್ತಿ ಭಾಗ್ಯ’.!

25/01/2026 5:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `LKG, UKG, ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಪಠ್ಯಪುಸ್ತಕ, ನೋಟ್ ಬುಕ್ ವಿತರಣೆ.!
KARNATAKA

ರಾಜ್ಯ ಸರ್ಕಾರದಿಂದ `LKG, UKG, ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಪಠ್ಯಪುಸ್ತಕ, ನೋಟ್ ಬುಕ್ ವಿತರಣೆ.!

By kannadanewsnow5725/01/2026 5:55 AM

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್.ಕೆ.ಜಿ.,ಯುಕೆಜಿ, ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು, ಎಲ್.ಕೆ.ಜಿ., ಯುಕೆಜಿ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು. ಈಗಾಗಲೇ 1-10ನೇ ತರಗತಿ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಉಚಿತ ನೋಟ್ ಪುಸ್ತಕಗಳನ್ನು ನೀಡಲು ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫಲಿತಾಂಶ ಹೆಚ್ಚಳಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದೆ. ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಕ್ಕಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಹೇಳಿದ್ದಾರೆ.

4 ಸಾವಿರ ಬೋಧಕರಿಗೆ ಬಡ್ತಿ ಭಾಗ್ಯ

ರಾಜ್ಯದಲ್ಲಿ 2017ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು 1-5 ನೇ ತರಗತಿಗೆ ಮಾತ್ರ ಪಾಠ ಮಾಡಬೇಕು. ಪದವೀಧರ ಶಿಕ್ಷಕರು 7ನೇ ತರಗತಿವರೆಗೆ ಪಾಠ ಮಾಡಬೇಕು ಎಂಬ ನಿಯಮ ತಂದಿದ್ದರಿಂದ ಸಮಸ್ಯೆಯಾಗಿ ಬಡ್ತಿ ವಿಚಾರಗಳಿಗೆ ತಡೆಯಾಗಿತ್ತು. ಶಿಕ್ಷಕರು ನ್ಯಾಯಾಲಯಕ್ಕೆ ಹೋಗಿದ್ದರು. 2017ರ ಹಿಂದೆ ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರು 7ನೇ ತರಗತಿಯವರೆಗೆ ಪಾಠ ಮಾಡಬಹುದು ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೇವಾ ಜೇಷ್ಠತೆಯ ಅನುಸಾರ ಒಂದು ಅನುಪಾತ ನಿರ್ದಿಷ್ಟಪಡಿಸಿ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಯವರೆಗೆ, ಪಿಯು ಉಪನ್ಯಾಸಕರಿಗೆ ಪ್ರಾಂಶುಪಾಲ ಹುದ್ದೆಗೆ ಬಡ್ತಿ ನೀಡಲು ತೀರ್ಮಾನಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಶಿಕ್ಷಕರಿಗೆ ಅನುಕೂಲವಾಗುವ ರೀತಿ ಬಡ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

Good news for `LKG notebooks distributed! PUC' students from the state government: Free textbooks UKG'?
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಒಂದೇ ದಿನ 42,000 ಕುಟುಂಬಗಳಿಗೆ ಮನೆ ಭಾಗ್ಯ : ಕೀ ನೀಡಿ ಫಲಾನುಭವಿಗಳಿಗೆ `CM’ ಮನೆ ಹಸ್ತಾಂತರ

25/01/2026 5:56 AM3 Mins Read

BIG NEWS : ರಾಜ್ಯದ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್ : 4 ಸಾವಿರ ಬೋಧಕರಿಗೆ `ಬಡ್ತಿ ಭಾಗ್ಯ’.!

25/01/2026 5:51 AM1 Min Read

ವಿದ್ಯಾರ್ಥಿಗಳೇ ಗಮನಿಸಿ : 2025-26 ನೇ ಸಾಲಿನ `SSLC’ ಪೂರ್ವಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ ಪ್ರಕಟ

25/01/2026 5:46 AM1 Min Read
Recent News

ರಾಜ್ಯ ಸರ್ಕಾರದಿಂದ ಒಂದೇ ದಿನ 42,000 ಕುಟುಂಬಗಳಿಗೆ ಮನೆ ಭಾಗ್ಯ : ಕೀ ನೀಡಿ ಫಲಾನುಭವಿಗಳಿಗೆ `CM’ ಮನೆ ಹಸ್ತಾಂತರ

25/01/2026 5:56 AM

ರಾಜ್ಯ ಸರ್ಕಾರದಿಂದ `LKG, UKG, ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಪಠ್ಯಪುಸ್ತಕ, ನೋಟ್ ಬುಕ್ ವಿತರಣೆ.!

25/01/2026 5:55 AM

BIG NEWS : ರಾಜ್ಯದ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್ : 4 ಸಾವಿರ ಬೋಧಕರಿಗೆ `ಬಡ್ತಿ ಭಾಗ್ಯ’.!

25/01/2026 5:51 AM

ವಿದ್ಯಾರ್ಥಿಗಳೇ ಗಮನಿಸಿ : 2025-26 ನೇ ಸಾಲಿನ `SSLC’ ಪೂರ್ವಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ ಪ್ರಕಟ

25/01/2026 5:46 AM
State News
KARNATAKA

ರಾಜ್ಯ ಸರ್ಕಾರದಿಂದ ಒಂದೇ ದಿನ 42,000 ಕುಟುಂಬಗಳಿಗೆ ಮನೆ ಭಾಗ್ಯ : ಕೀ ನೀಡಿ ಫಲಾನುಭವಿಗಳಿಗೆ `CM’ ಮನೆ ಹಸ್ತಾಂತರ

By kannadanewsnow5725/01/2026 5:56 AM KARNATAKA 3 Mins Read

ಹುಬ್ಬಳ್ಳಿ : ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಎಲ್ಲ ಕಡೆಗೆ ತಲುಪುತ್ತಿವೆ. ಜಿಲ್ಲಾ…

ರಾಜ್ಯ ಸರ್ಕಾರದಿಂದ `LKG, UKG, ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಪಠ್ಯಪುಸ್ತಕ, ನೋಟ್ ಬುಕ್ ವಿತರಣೆ.!

25/01/2026 5:55 AM

BIG NEWS : ರಾಜ್ಯದ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್ : 4 ಸಾವಿರ ಬೋಧಕರಿಗೆ `ಬಡ್ತಿ ಭಾಗ್ಯ’.!

25/01/2026 5:51 AM

ವಿದ್ಯಾರ್ಥಿಗಳೇ ಗಮನಿಸಿ : 2025-26 ನೇ ಸಾಲಿನ `SSLC’ ಪೂರ್ವಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ ಪ್ರಕಟ

25/01/2026 5:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.